Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಅ.29ರಂದು ಸಭೆಯಲ್ಲಿ ‘ಶರಾವತಿ ಪಂಪ್ಡ್ ಸ್ಟೋರೇಜ್ ಹೋರಾಟ’ದ ಮುಂದಿನ ನಡೆ ನಿರ್ಧಾರ- ರೈತ ಮುಖಂಡ ದಿನೇಶ್ ಶಿರವಾಳ

20/10/2025 1:55 PM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

20/10/2025 1:47 PM

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ
KARNATAKA

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

By kannadanewsnow0520/10/2025 1:30 PM

ದೊಡ್ಡಬಳ್ಳಾಪುರ : ವರದಕ್ಷಿಣೆಗಾಗಿ ನಿತ್ಯವೂ ಕಿರುಕುಳ ಆರೋಪ ಹಿನ್ನೆಲೆಯಲ್ಲಿ, ಇದರಿಂದ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿ ಪುಷ್ಪಾವತಿ (30) ದೊಡ್ಡಬಳ್ಳಾಪುರದ ವಿಶ್ವೇಶ್ವರಯ್ಯ ಡ್ಯಾಮ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಪುರದ ಘಾಟಿಯ ವಿಶ್ವೇಶ್ವರಯ್ಯ ಡ್ಯಾಮ್ ನಲ್ಲಿ ಬಿದ್ದು ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅತ್ತೆ ಮಾವ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದಾರೆ. ವಿಡಿಯೋ ಮಾಡಿ ಉಪನ್ಯಾಸಕಿ ಪುಷ್ಪಾವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಮನೆಯವರು ನನ್ನ ಸಾಯಿಸೋಕೆ ಪ್ಲಾನ್ ಮಾಡಿದ್ದರು. ನನಗೆ ತುಂಬಾ ಹಿಂಸೆ ಕೊಟ್ಟಿದ್ದಾರೆ. ಊಟಕ್ಕೆ ವಿಷ ಹಾಕಿ ನನ್ನನ್ನು ಸಾಯಿಸೋಕೆ ಪ್ಲಾನ್ ಮಾಡಿದ್ದರು. ಹಾಗಾಗಿ ಊಟ ಸಹ ಮಾಡುತ್ತಿರಲಿಲ್ಲ.

ನಾನು ಅಡಿಗೆ ಮಾಡಿದರೆ ಮಾತ್ರ ಊಟ ಮಾಡುತ್ತಿದ್ದೆ. ಇಷ್ಟೆಲ್ಲ ಆದ್ಮೇಲೆ ಸಮಾಜದಲ್ಲಿ ಸಂಬಂಧಿಕರೆಲ್ಲರೂ ನಗೋ ತರ ಆಗೋಯ್ತು. ನನ್ನ ಜೀವನ ನಾನು ಮಾಡಿರುವ ತಪ್ಪಾದರೂ ಏನು? ವರದಕ್ಷಿಣೆಗಾಗಿ ಮೋಸ ಮಾಡಿ ಬ್ಲಾಕ್ ಮಾಡಿ ಮದುವೆ ಮಾಡಿಕೊಂಡು ಈಗ ನನ್ನ ಗಂಡ ಎರಡನೇ ಮದುವೆ ಮಾಡಿಕೊಳ್ಳುವ ಪ್ಲಾನ್ ಮಾಡಿಕೊಂಡಿದ್ದಾನೆ. ಹಾಗಾಗಿ ನಾನು ತವರು ಮನೆಗೂ ಸಹ ಬರುತ್ತಿರಲಿಲ್ಲ ತವರು ಮನೆ ಅವರ ಹತ್ತಿರ ಕೂಡ ಮಾತನಾಡುತ್ತಿರಲಿಲ್ಲ ಎಂದು ವಿಡಿಯೋದಲ್ಲಿ ಉಪನ್ಯಾಸಕಿ ಅಳುತ್ತ ವಿಡಿಯೋ ಮಾಡಿದ್ದಾರೆ.

ಪುಷ್ಪಾವತಿ ಮನೆಗೆ ಬಾರದಿದ್ದರಿಂದ ಪೋಷಕರು ಹುಡುಕಾಟ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಕೇಸ ಸಹ ದಾಖಲಿಸಿದ್ದರು. ಇದೀಗ ಘಾಟಿಯ ಪಿಕಪ್ ಡ್ಯಾಮ್ ನಲ್ಲಿ ಪುಷ್ಪಾವತಿ ಮೃತದೇಹ ಪತ್ತೆಯಾಗಿದೆ. ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಡಿಯೋ ಕೊನೆಯಲ್ಲಿ ನನ್ನ ಶವವನ್ನು ಗಂಡನ ಮನೆಯ ಎದುರೇ ಸಂಸ್ಕಾರ ಮಾಡಿ ಎಂದು ಪುಷ್ಪವತಿ ಹೇಳಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಅ.29ರಂದು ಸಭೆಯಲ್ಲಿ ‘ಶರಾವತಿ ಪಂಪ್ಡ್ ಸ್ಟೋರೇಜ್ ಹೋರಾಟ’ದ ಮುಂದಿನ ನಡೆ ನಿರ್ಧಾರ- ರೈತ ಮುಖಂಡ ದಿನೇಶ್ ಶಿರವಾಳ

20/10/2025 1:55 PM2 Mins Read

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

20/10/2025 1:47 PM1 Min Read

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM1 Min Read
Recent News

ಶಿವಮೊಗ್ಗ: ಅ.29ರಂದು ಸಭೆಯಲ್ಲಿ ‘ಶರಾವತಿ ಪಂಪ್ಡ್ ಸ್ಟೋರೇಜ್ ಹೋರಾಟ’ದ ಮುಂದಿನ ನಡೆ ನಿರ್ಧಾರ- ರೈತ ಮುಖಂಡ ದಿನೇಶ್ ಶಿರವಾಳ

20/10/2025 1:55 PM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

20/10/2025 1:47 PM

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM
State News
KARNATAKA

ಶಿವಮೊಗ್ಗ: ಅ.29ರಂದು ಸಭೆಯಲ್ಲಿ ‘ಶರಾವತಿ ಪಂಪ್ಡ್ ಸ್ಟೋರೇಜ್ ಹೋರಾಟ’ದ ಮುಂದಿನ ನಡೆ ನಿರ್ಧಾರ- ರೈತ ಮುಖಂಡ ದಿನೇಶ್ ಶಿರವಾಳ

By kannadanewsnow0920/10/2025 1:55 PM KARNATAKA 2 Mins Read

ಶಿವಮೊಗ್ಗ: ಅಕ್ಟೋಬರ್.29, 2025ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ರೈತ ಮುಖಂಡರು, ಮಠಾಧೀಶರು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ.!

20/10/2025 1:47 PM

BIG NEWS: ‘ಶಿಕ್ಷಕರ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕರ್ನಾಟಕದಲ್ಲಿ ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

20/10/2025 1:38 PM

BREAKING : ಪತಿಯ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ : ವಿಡಿಯೋ ಮಾಡಿ ಡ್ಯಾಮ್ ಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ

20/10/2025 1:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.