Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಕೊಲೆ ಕೇಸ್: ಯುಪಿಐ ಪೇಮೆಂಟ್‌ನಿಂದ ಸಿಕ್ಕಿಬಿದ್ದ ಹಂತಕರು; ಬೆಳ್ಳಿಯ ಕಾರು ಮತ್ತು ಸಿಸಿಟಿವಿಯ ಆ ಒಂದು ಸುಳಿವು!

​ದೇಶದಲ್ಲಿ 60 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ ಸಂಗ್ರಹ; ಎಲ್‌ಪಿಜಿ ದಾಸ್ತಾನು ಮಾತ್ರ ಕೇವಲ 45 ದಿನಕ್ಕೆ ಸೀಮಿತ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾವೇರಿ : ಚಿಕ್ಕ ವಯಸ್ಸಲ್ಲಿ ತಂಬಾಕು ಸೇವಿಸಬೇಡ ಎಂದು ಬುದ್ಧಿ ಹೇಳಿದಕ್ಕೆ, ಯುವತಿ ಆತ್ಮಹತ್ಯೆಗೆ ಶರಣು!
KARNATAKA

BREAKING : ಹಾವೇರಿ : ಚಿಕ್ಕ ವಯಸ್ಸಲ್ಲಿ ತಂಬಾಕು ಸೇವಿಸಬೇಡ ಎಂದು ಬುದ್ಧಿ ಹೇಳಿದಕ್ಕೆ, ಯುವತಿ ಆತ್ಮಹತ್ಯೆಗೆ ಶರಣು!

By ಸುರೇಶ್‌

ಹಾವೇರಿ : ನಿಂದು ಇನ್ನೂ ಚಿಕ್ಕ ವಯಸ್ಸಿದೆ. ಚಿಕ್ಕವಯಸಲ್ಲಿ ತಮಗೂ ಸೇವನೆ ಮಾಡುವುದು ಒಳ್ಳೆಯದಲ್ಲ ಎಂದು ಬುದ್ಧಿ ಹೇಳಿದ್ದಕ್ಕೆ ಮನನೊಂದ ಯುವತಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

ನೇಣಿಗೆ ಶರಣಾದ ಯುವತಿಯನ್ನು ಬೀಬಿಜಾನ್ ಸೊಂಡಿ (18) ಎಂದು ತಿಳಿದುಬಂದಿದೆ.ಮನೆಯವರು ತಂಬಾಕು ತಿನ್ನೋದು ಬಿಡು ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಬೀಬಿಜಾನ್ ನೇಣಿಗೆ ಶರಣಾಗಿದ್ದಾಳೆ.ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್ ಗೆ ತಂದೆ-ತಾಯಿ ಬುದ್ಧಿವಾದ ಹೇಳಿದ್ದರು.

ಮನೆಗೆಲಸ ಮಾಡುತ್ತಿದ್ದ ಬೇಬಿಜಾನ್ ನಾನು ದುಡಿಮೆ ಮಾಡಿ ನನ್ನ ಸ್ವಂತ ಹಣದಲ್ಲಿ ಖರ್ಚು ಮಾಡಲು ಅಪ್ಪ ಅಮ್ಮ ಬಿಡುತ್ತಿಲ್ಲ ಎಂದು ತಂದೆ ತಾಯಿಯೊಂ ದಿಗೆ ಬೇಬಿ ಜಾನ್ ಮತ್ತೆ ಜಗಳವಾಡಿದ್ದಾಳೆ.ನೀನಿನ್ನೂ ಚಿಕ್ಕವಳು. ನಿನ್ನ ಜೀವನದ ಆಯಸ್ಸು ತುಂಬಾ ಹೆಚ್ಚಾಗಿದೆ. ಆದ್ದರಿಂದ ತಂಬಾಕು ಸೇವನೆ ಬಿಟ್ಟು ನಿನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಂದೆ ತಾಯಿ ಬೈದು ಮತ್ತೊಮ್ಮೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ನೊಂದು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಘಟನೆ ಕುರಿತು ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

2 Mins Read

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

1 Min Read

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ: ಉದ್ಯಮಿಯಿಂದ 2.50 ಕೋಟಿ ಖರೀದಿಯ ಬಿಲ್ ರಿಲೀಸ್

2 Mins Read
Recent News

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಕೊಲೆ ಕೇಸ್: ಯುಪಿಐ ಪೇಮೆಂಟ್‌ನಿಂದ ಸಿಕ್ಕಿಬಿದ್ದ ಹಂತಕರು; ಬೆಳ್ಳಿಯ ಕಾರು ಮತ್ತು ಸಿಸಿಟಿವಿಯ ಆ ಒಂದು ಸುಳಿವು!

​ದೇಶದಲ್ಲಿ 60 ದಿನಗಳಿಗೆ ಆಗುವಷ್ಟು ಕಚ್ಚಾ ತೈಲ ಸಂಗ್ರಹ; ಎಲ್‌ಪಿಜಿ ದಾಸ್ತಾನು ಮಾತ್ರ ಕೇವಲ 45 ದಿನಕ್ಕೆ ಸೀಮಿತ!

ಇರಾನ್-ಅಮೆರಿಕ ಬಿಕ್ಕಟ್ಟು: ತೈಲ ಪೂರೈಕೆಗೆ ಅಡ್ಡಿಯಾಗದಂತೆ ಭಾರತದ ‘ಪ್ಲಾನ್ ಬಿ’ ಸಿದ್ಧ; ವಿವಿಧ ದೇಶಗಳ ಮೊರೆ ಹೋದ ಕೇಂದ್ರ ಸರ್ಕಾರ!

State News
KARNATAKA

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ಸರ್ಕಾರವು ಪರಿಷ್ಕರಿಸಿದೆ. ಈ ಮೊದಲು…

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ: ಉದ್ಯಮಿಯಿಂದ 2.50 ಕೋಟಿ ಖರೀದಿಯ ಬಿಲ್ ರಿಲೀಸ್

ಶೃಂಗೇರಿ ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಬ್ರೇಕ್: ಜೀವರಾಜ್ ಕನಸು ಭಗ್ನ, ರಾಜೇಗೌಡಗೆ ಜಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.