BREAKING : ನಿರ್ಮಾಪಕ ಎಂಎನ್ ಕುಮಾರ್ ವಿರುದ್ಧ ಮಾನನಷ್ಟ ಕೇಸ್ : ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು : ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ ಹೊರಿಸಿದ್ದ ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಳೆದ ವರ್ಷ ಸುದೀಪ ಅವರು ಮಾನ ನಷ್ಟ ಮೊಕದ್ದಮೆ ಹೂಡಿದ್ದರು.ಇದೀಗ ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೆಸ್ ರದ್ದಿಗೆ ಹೈಕೋರ್ಟ್ ನಿರಾಕರಿಸಿದೆ ಮಾನನಷ್ಟ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎಂಎನ್ ಸುರೇಶ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ವಿರುದ್ಧ ಎಂಎಂ ಕುಮಾರ್ ಸುರೇಶ್ ಆರೋಪ ಹೊರಿಸಿದ್ದರು. ಆರೋಪದ ಹಿನ್ನೆಲೆಯಲ್ಲಿ ಸುದೀಪ್ … Continue reading BREAKING : ನಿರ್ಮಾಪಕ ಎಂಎನ್ ಕುಮಾರ್ ವಿರುದ್ಧ ಮಾನನಷ್ಟ ಕೇಸ್ : ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ