BREAKING : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ವಿರೋಧಿಸಿ ಅರ್ಜಿ : ‘ತೀರ್ಪು ಕಾಯ್ದಿರಿಸಿದ’ ಹೈಕೋರ್ಟ್

ನವದೆಹಲಿ : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನ ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ. ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯದ ಪಕ್ಕದ ಮಸೀದಿಯ ವ್ಯವಹಾರಗಳನ್ನ ನೋಡಿಕೊಳ್ಳುವ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ ಮೇಲ್ಮನವಿಯನ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಆಲಿಸಿ ಆದೇಶವನ್ನ ಕಾಯ್ದಿರಿಸಿದ್ದಾರೆ ಎಂದು ಸಮಿತಿಯ ವಕೀಲ ಎಸ್ಎಫ್ಎ ನಖ್ವಿ ತಿಳಿಸಿದ್ದಾರೆ. “ಈ ವಿಷಯದ ವಿಚಾರಣೆ ಪೂರ್ಣಗೊಂಡಿದೆ ಮತ್ತು ನ್ಯಾಯಾಲಯವು ತನ್ನ … Continue reading BREAKING : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ವಿರೋಧಿಸಿ ಅರ್ಜಿ : ‘ತೀರ್ಪು ಕಾಯ್ದಿರಿಸಿದ’ ಹೈಕೋರ್ಟ್