Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಮ್ಮ ಮೆಟ್ರೋ ಪ್ರಯಾಣದ ದರ ಹೆಚ್ಚಳ : ಫೆ.9ರಿಂದ ಶೇ. 5ರಷ್ಟು ದರ ಏರಿಕೆ ಅನ್ವಯ, ಇಲ್ಲಿದೆ ಹೊಸ ದರಪಟ್ಟಿ!

05/02/2026 5:26 AM

BREAKING : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯ ವಿರುದ್ಧದ ನಿರ್ಣಯ ಅಂಗೀಕಾರ

05/02/2026 5:21 AM

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಪಿವೈ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸದಂತೆ, ನಿಶಾ ಯೋಗೇಶ್ವರ್ ಗೆ ತಡೆಯಾಜ್ಞೆ ನೀಡಿದ ಹೈ ಕೋರ್ಟ್!
KARNATAKA

BREAKING : ಸಿಪಿವೈ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕಟಿಸದಂತೆ, ನಿಶಾ ಯೋಗೇಶ್ವರ್ ಗೆ ತಡೆಯಾಜ್ಞೆ ನೀಡಿದ ಹೈ ಕೋರ್ಟ್!

By kannadanewsnow0504/11/2024 8:43 PM

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ನಟ ಹಾಗೂ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮಗಳು ನಿಶಾ ಯೋಗೇಶ್ವರ್ ಅವರು ಮಾತನಾಡದಂತೆ ತಾಯಿ ಪಿವಿ ಶೀಲಾ ಕೋರ್ಟ್‌ನಿಂದ ತಡೆಯಾಜ್ಞೆಯನ್ನು ತಂದಿದ್ದಾರೆ.

ಹೌದು ಸಿಪಿ ಯೋಗೇಶ್ವರ್ ಪತ್ನಿ ಪಿವಿ ಶೀಲಾ ಅವರು ಈ ಕುರಿತಂತೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬಳಿಕ ಸಿಪಿವೈ ವಿರುದ್ಧ ಮಗಳು ನಿಶಾ ಅವಹೇಳನಕಾರಿ ಹೇಳಿಕೆ ಪ್ರಕಟಿಸಿದಂತೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ ಸಾಮಾಜಿಕ ಜಾಲತಾಣಗಳಿಗೆ ಹೈಕೋರ್ಟ್ ಮಧ್ಯಂತರ ನಿರ್ಬಂಧ ವಿಧಿಸಿದೆ. ಪ್ರತಿವಾದಿ ನಿಶಾ ಯೋಗೇಶ್ವರ್ ಗೆ ಹೈಕೋರ್ಟ್ ಈ ಕುರಿತು ನೋಟಿಸ್ ನೀಡಿದೆ.

ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ನನ್ನ ಪತಿ ಸಿ.ಪಿ.ಯೋಗೇಶ್ವರ್ ವಿರುದ್ದ ಮಲಮಗಳು ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಈ ಸಂಬಂಧ ಬೆಂಗಳೂರಿನ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದರು.

ಈ ಅರ್ಜಿಯನ್ನು ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ಪೀಠವು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ.

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡುತ್ತಾ ಅವರ ಮಗಳು ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಉಪ ಚುನಾವಣೆ ಸಂದರ್ಭದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿತ್ತು. ಇದರಲ್ಲಿ ನಿಶಾ ಯೋಗೇಶ್ವರ್ ಅವರು ಡಿ.ಕೆ. ಶಿವಕುಮಾರ್ ಬಳಿ ತಮ್ಮ ಅಶ್ಲೀಲ ವಿಡಿಯೋದ ಸಿಡಿ ಇಟ್ಟುಕೊಂಡಿದ್ದಾರೆ ಎಂದೂ ಆರೋಪ ಮಾಡಿದ್ದರು.

ಇದಕ್ಕೆ ಅವರ ತಂದೆ ಯೋಗೇಶ್ವರ್ ಅವರೂ ಕಾರಣವೆಂದು ಆರೋಪಿಸಿದ್ದರು. ಚುನಾವಣೆ ಸಂದರ್ಭದಲ್ಲಿ ನಿಶಾ ಯೋಗೇಶ್ವರ್ ಅವರ ಆರೋಪದ ವಿಡಿಯೋ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ರಾಜಕೀಯದ ಮೇಲೂ ಬೀರಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಹೆಂಡತಿ ಪಿ.ವಿ. ಶೀಲಾ ಅವರು ಗಂಡ ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಮಗಳು ಯಾವುದೇ ಹೇಳಿಕೆ ನೀಡದಂತೆ ತಡೆಯಾಜ್ಞೆ ತಂದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ನಮ್ಮ ಮೆಟ್ರೋ ಪ್ರಯಾಣದ ದರ ಹೆಚ್ಚಳ : ಫೆ.9ರಿಂದ ಶೇ. 5ರಷ್ಟು ದರ ಏರಿಕೆ ಅನ್ವಯ, ಇಲ್ಲಿದೆ ಹೊಸ ದರಪಟ್ಟಿ!

05/02/2026 5:26 AM1 Min Read

BREAKING : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯ ವಿರುದ್ಧದ ನಿರ್ಣಯ ಅಂಗೀಕಾರ

05/02/2026 5:21 AM1 Min Read

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM1 Min Read
Recent News

BREAKING : ನಮ್ಮ ಮೆಟ್ರೋ ಪ್ರಯಾಣದ ದರ ಹೆಚ್ಚಳ : ಫೆ.9ರಿಂದ ಶೇ. 5ರಷ್ಟು ದರ ಏರಿಕೆ ಅನ್ವಯ, ಇಲ್ಲಿದೆ ಹೊಸ ದರಪಟ್ಟಿ!

05/02/2026 5:26 AM

BREAKING : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯ ವಿರುದ್ಧದ ನಿರ್ಣಯ ಅಂಗೀಕಾರ

05/02/2026 5:21 AM

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM

ಭಾರತೀಯರು ವರ್ಷಕ್ಕೆ 102 ಗಂಟೆಗಳನ್ನ ‘ಸ್ಕ್ಯಾಮ್ ಮೆಸೇಜ್’ ಊಹಿಸುವುದರಲ್ಲಿ ಕಳೆಯುತ್ತಾರೆ ; ವರದಿ

04/02/2026 9:45 PM
State News
KARNATAKA

BREAKING : ನಮ್ಮ ಮೆಟ್ರೋ ಪ್ರಯಾಣದ ದರ ಹೆಚ್ಚಳ : ಫೆ.9ರಿಂದ ಶೇ. 5ರಷ್ಟು ದರ ಏರಿಕೆ ಅನ್ವಯ, ಇಲ್ಲಿದೆ ಹೊಸ ದರಪಟ್ಟಿ!

By kannadanewsnow0505/02/2026 5:26 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ‘ನಮ್ಮ ಮೆಟ್ರೋ’ ಪ್ರಯಾಣ ದರವನ್ನು ಶೇ. 5ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಫೆ.9,…

BREAKING : ವಿಧಾನಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯ ವಿರುದ್ಧದ ನಿರ್ಣಯ ಅಂಗೀಕಾರ

05/02/2026 5:21 AM

BREAKING : ವಿಧಾನ ಪರಿಷತ್ತಿನಿಂದ ಸಿಟಿ ರವಿಯನ್ನು ಅಮಾನತುಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

04/02/2026 8:39 PM

ಫೆ.26, 27 ಎರಡು ದಿನಗಳ ಕಾಲ ರಸ್ತೆ ಸಂಚಾರ ಗಣತಿ ಕಾರ್ಯ ಆರಂಭ

04/02/2026 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.