BREAKING : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ಎಸ್ಐಟಿ ನೋಟಿಸ್‌ಗೆ ಹೈಕೋರ್ಟ್ ತಡೆ

ಹೈದ್ರಬಾದ್‌: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರಿಗೆ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಶಾಸಕರ ಕುದುರೆ ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಲ್.ಸಂತೋಷ್ ಅವರಿಗೆ ಎಸ್ಐಟಿ ಪೊಲೀಸರು ನೀಡಿದ್ದ ನೋಟಿಸ್ಗೆ ನ್ಯಾಯಾಲಯ ತಡೆ ನೀಡಿದೆ. ತೆಲಂಗಾಣ ಹೈಕೋರ್ಟ್ ನಿರ್ದೇಶನದಂತೆ ನವೆಂಬರ್ 26 ಅಥವಾ ನವೆಂಬರ್ 28 ರಂದು ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಶ್ರೀ ಸಂತೋಷ್ ಅವರಿಗೆ ಎಸ್ಐಟಿ ಎರಡನೇ ನೋಟಿಸ್ ನೀಡಿದ ನಂತರ ಬಿ.ಎಲ್.ಸಂತೋಷ್ ನ್ಯಾಯಾಲಯದ ಮೊರೆ ಹೋಗಿದ್ದರು. ಅವರು ಇನ್ನೂ … Continue reading BREAKING : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ಎಸ್ಐಟಿ ನೋಟಿಸ್‌ಗೆ ಹೈಕೋರ್ಟ್ ತಡೆ