Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೆಂಗಳೂರಿನ ಸಮಸ್ಯೆ’ಗಳಿಗೆ ಪರಿಹಾರ ಸೂಚಿಸಿ, ಬರೋಬ್ಬರಿ ’25 ಲಕ್ಷ ಬಹುಮಾನ’ ಗೆಲ್ಲಿ

20/11/2025 5:41 PM

BREAKING : ತ್ರಿಪುರಾದಲ್ಲಿ ‘ಪಿಕಪ್ ವ್ಯಾನ್’ಗೆ ‘ಪ್ಯಾಸೆಂಜರ್ ರೈಲು’ ಡಿಕ್ಕಿ, ಹಲವರ ಸಾವು ಶಂಕೆ

20/11/2025 5:15 PM

BREAKING ; ದೆಹಲಿ ಸ್ಫೋಟ ; ಶಂಕಿತ ಡಾ. ಮುಜಮ್ಮಿಲ್, ಶಾಹೀನ್ ಸೇರಿ ಇತರ ಇಬ್ಬರನ್ನ 10 ದಿನ ‘NIA ಕಸ್ಟಡಿ’ಗೆ ನೀಡಿದ ಕೋರ್ಟ್

20/11/2025 5:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬೆಂಗಳೂರಿನಲ್ಲಿ ಭಾರೀ ಮಳೆ : ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ
KARNATAKA

BREAKING: ಬೆಂಗಳೂರಿನಲ್ಲಿ ಭಾರೀ ಮಳೆ : ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

By kannadanewsnow5721/10/2024 7:24 AM

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಎಲ್ ಕೆಜಿ, ಯುಕೆಜಿ, ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಕುರಿತು ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 21 ರ ಇಂದು ಅಂಗನವಾಡಿ, ಎಲ್ ಕೆಜಿ, ಯುಕೆಜಿ, ಸರ್ಕಾರಿ, ಖಾಸಗಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಯಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ರಸ್ತೆಯ ಗುಂಡಿಯಲ್ಲಿ ಎರಡು ಆಟೋ ಸಿಲುಕಿಕೊಂಡಿದ್ದು, ಆಟೋಗಳನ್ನು ಮೇಲೆತ್ತಲು ಚಾಲಕರು ಪರದಾಟ ನಡೆಸಿದ್ದಾರೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

BREAKING: Heavy rain in Bangalore: Anganwadi LKG UKG schools declared holiday today
Share. Facebook Twitter LinkedIn WhatsApp Email

Related Posts

‘ಬೆಂಗಳೂರಿನ ಸಮಸ್ಯೆ’ಗಳಿಗೆ ಪರಿಹಾರ ಸೂಚಿಸಿ, ಬರೋಬ್ಬರಿ ’25 ಲಕ್ಷ ಬಹುಮಾನ’ ಗೆಲ್ಲಿ

20/11/2025 5:41 PM1 Min Read

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM3 Mins Read

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

20/11/2025 4:56 PM2 Mins Read
Recent News

‘ಬೆಂಗಳೂರಿನ ಸಮಸ್ಯೆ’ಗಳಿಗೆ ಪರಿಹಾರ ಸೂಚಿಸಿ, ಬರೋಬ್ಬರಿ ’25 ಲಕ್ಷ ಬಹುಮಾನ’ ಗೆಲ್ಲಿ

20/11/2025 5:41 PM

BREAKING : ತ್ರಿಪುರಾದಲ್ಲಿ ‘ಪಿಕಪ್ ವ್ಯಾನ್’ಗೆ ‘ಪ್ಯಾಸೆಂಜರ್ ರೈಲು’ ಡಿಕ್ಕಿ, ಹಲವರ ಸಾವು ಶಂಕೆ

20/11/2025 5:15 PM

BREAKING ; ದೆಹಲಿ ಸ್ಫೋಟ ; ಶಂಕಿತ ಡಾ. ಮುಜಮ್ಮಿಲ್, ಶಾಹೀನ್ ಸೇರಿ ಇತರ ಇಬ್ಬರನ್ನ 10 ದಿನ ‘NIA ಕಸ್ಟಡಿ’ಗೆ ನೀಡಿದ ಕೋರ್ಟ್

20/11/2025 5:08 PM

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM
State News
KARNATAKA

‘ಬೆಂಗಳೂರಿನ ಸಮಸ್ಯೆ’ಗಳಿಗೆ ಪರಿಹಾರ ಸೂಚಿಸಿ, ಬರೋಬ್ಬರಿ ’25 ಲಕ್ಷ ಬಹುಮಾನ’ ಗೆಲ್ಲಿ

By kannadanewsnow0920/11/2025 5:41 PM KARNATAKA 1 Min Read

ಬೆಂಗಳೂರು: ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಎದುರಿಸುತ್ತಿರುವ ಟ್ರಾಫಿಕ್‌, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ನಿಮ್ಮ ಬಳಿಕ ಉತ್ತಮ…

ಕೊಳಗೇರಿ ನಿವಾಸಿಗಳಿಗೆ ಕಡಿಮೆ ವೆಚ್ಚದಲ್ಲಿ ವಸತಿ ಸೌಕರ್ಯ: ಇಂಧನ ಸಚಿವ ಕೆ.ಜೆ.ಜಾರ್ಜ್

20/11/2025 5:04 PM

BREAKING: ಶೇ.50ರಷ್ಟು ರಿಯಾಯಿತಿಯಲ್ಲಿ ‘ಟ್ರಾಫಿಕ್ ದಂಡ’ ಪಾವತಿಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರ ಅಧಿಕೃತ ಆದೇಶ

20/11/2025 4:56 PM

ಬೆಂಗಳೂರಿನ ಬಸನವಗುಡಿಯ ‘ಕಡಲೆಕಾಯಿ ಪರಿಷೆ’ಗೆ ಭರ್ಜರಿ ರೆಸ್ಪಾನ್ಸ್: 3 ದಿನಗಳಲ್ಲೇ 6 ಲಕ್ಷಕ್ಕೂ ಹೆಚ್ಚು ಜನರು ಭಾಗಿ

20/11/2025 4:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.