BREAKING : ಜಾರ್ಖಂಡ್ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ‘ಹೇಮಂತ್ ಸೊರೆನ್’

ನವದೆಹಲಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೆನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನ ತಲುಪಿದ ನಂತ್ರ ಅವರು ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ, ಹೇಮಂತ್ ಸೊರೆನ್ ಕೂಡ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಮೈತ್ರಿ ಶಾಸಕರ ಒಮ್ಮತದ ನಂತರ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮರಳಲಿದ್ದಾರೆ. ಮೈತ್ರಿಕೂಟದ ನಾಯಕರು ಮತ್ತು ಶಾಸಕರು ಸಿಎಂ ಚಂಪೈ ಸೊರೆನ್ ಅವರ ನಿವಾಸದಲ್ಲಿ … Continue reading BREAKING : ಜಾರ್ಖಂಡ್ ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ‘ಹೇಮಂತ್ ಸೊರೆನ್’