Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ

31/07/2025 7:15 PM

ರಾಜ್ಯದ `ಮಹಿಳೆಯರಿಗೆ ಗುಡ್ ನ್ಯೂಸ್’ : ಗೃಹಲಕ್ಷ್ಮಿಯರಿಗೆ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪು ರಚನೆ.!

31/07/2025 7:14 PM

SHOCKING : ದೇಶದಲ್ಲಿ `ರಾಕ್ಷಸಿ’ ಕೃತ್ಯ : ಮಹಿಳೆಯನ್ನು ಕೊಂದು ಖಾಸಗಿ ಭಾಗದಲ್ಲಿ ಕೈ ಹಾಕಿ ಕರುಳು ಹೊರತೆಗೆದ ಕ್ರೂರಿ.!

31/07/2025 7:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ : ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ `CM ಸಿದ್ದರಾಮಯ್ಯ’ ಭೇಟಿ.!
KARNATAKA

BREAKING : ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ : ಮಧ್ಯರಾತ್ರಿ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ `CM ಸಿದ್ದರಾಮಯ್ಯ’ ಭೇಟಿ.!

By kannadanewsnow5713/04/2025 6:09 AM

ಬೆಂಗಳೂರು : ವಿಶ್ವವಿಖ್ಯಾತ ಬೆಂಗಳೂರಿನ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಶನಿವಾರ ಮಧ್ಯರಾತ್ರಿ ಚೈತ್ರ ಪೌರ್ಣಿಮೆಯ ಬೆಳದಿಂಗಳ ಬೆಳಕಿನಲ್ಲಿ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಶ್ರೀಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮಧ್ಯರಾತ್ರಿ ಬೆಂಗಳೂರು ನಗರದ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಾಡಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದಾರೆ.

ಬೆಂಗಳೂರು ನಗರದ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ಇಂದು ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಾಡಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದೆ. pic.twitter.com/RNgx6lfIpa

— Siddaramaiah (@siddaramaiah) April 12, 2025

ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಹೊರಟ ಕರಗ ಮೆರವಣಿಗೆಯ ದರ್ಶನ ಪಡೆದು ಲಕ್ಷಾಂತರ ಭಕ್ತರು ಪುನೀತರಾದರು. ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತು ಹೆಜ್ಜೆ ಹಾಕಿದರು. ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಿತು. ಅರ್ಚಕ ಜ್ಞಾನೇಂದ್ರ ಅವರು ಅರಿಶಿನ ಬಣ್ಣದ ಸೀರೆ, ಬಳೆ ತೊಟ್ಟು ಕಬ್ಬನ್‌ಪಾರ್ಕ್ನ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಗಂಗೆ ಪೂಜೆ ಸಲ್ಲಿಸಿದರು. ಅಲ್ಲಿಂದ ಹಸಿಕರಗವನ್ನು ಮಂಟಪಕ್ಕೆ ಹೊತ್ತು ತಂದು ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿದರು.

ಧರ್ಮರಾಯಸ್ವಾಮಿ ದೇವಸ್ಥಾನದಿಂದ ಹೊರಬಂದ ಕರಗ, ಗಣಪತಿ ಮತ್ತು ಮುತ್ಯಾಲಮ್ಮ ದೇವಾಲಯ, ಹಲಸೂರು ಪೇಟೆಯ ಆಂಜನೇಯಸ್ವಾಮಿ, ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡ ಪೇಟೆಯಿಂದ ಕೆ.ಆರ್‌.ಮಾರುಕಟ್ಟೆ ತಲುಪಿತು. ಅಕ್ಕಿಪೇಟೆ ರಸ್ತೆಯ ತವಕ್ಕಲ್‌ ಮಸ್ತಾನ್‌ ಸಾಬ್‌ ದರ್ಗಾಕ್ಕೆ ಭೇಟಿ ನೀಡಿ, ಬಳೇಪೇಟೆ, ಅಣ್ಣಮ್ಮ ದೇವಾಲಯ, ಕಿಲಾರಿ ರಸ್ತೆ, ಅವೆನ್ಯೂ ರಸ್ತೆ, ಕುಂಬಾರಪೇಟೆ, ತಿಗಳರ ಪೇಟೆಯಲ್ಲಿ ಸಾಗಿತು.

BREAKING : Historic Karaga Festival in Bangalore : `CM Siddaramaiah' visits Dharmarayswamy Temple at midnight.!
Share. Facebook Twitter LinkedIn WhatsApp Email

Related Posts

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ

31/07/2025 7:15 PM2 Mins Read

ರಾಜ್ಯದ `ಮಹಿಳೆಯರಿಗೆ ಗುಡ್ ನ್ಯೂಸ್’ : ಗೃಹಲಕ್ಷ್ಮಿಯರಿಗೆ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪು ರಚನೆ.!

31/07/2025 7:14 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM1 Min Read
Recent News

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ

31/07/2025 7:15 PM

ರಾಜ್ಯದ `ಮಹಿಳೆಯರಿಗೆ ಗುಡ್ ನ್ಯೂಸ್’ : ಗೃಹಲಕ್ಷ್ಮಿಯರಿಗೆ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪು ರಚನೆ.!

31/07/2025 7:14 PM

SHOCKING : ದೇಶದಲ್ಲಿ `ರಾಕ್ಷಸಿ’ ಕೃತ್ಯ : ಮಹಿಳೆಯನ್ನು ಕೊಂದು ಖಾಸಗಿ ಭಾಗದಲ್ಲಿ ಕೈ ಹಾಕಿ ಕರುಳು ಹೊರತೆಗೆದ ಕ್ರೂರಿ.!

31/07/2025 7:10 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM
State News
KARNATAKA

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ

By kannadanewsnow0931/07/2025 7:15 PM KARNATAKA 2 Mins Read

ಶಿವಮೊಗ್ಗ : ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ 65 ಕೆವಿ ಜನರೇಟರ್ ಕಳ್ಳತನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಗರ…

ರಾಜ್ಯದ `ಮಹಿಳೆಯರಿಗೆ ಗುಡ್ ನ್ಯೂಸ್’ : ಗೃಹಲಕ್ಷ್ಮಿಯರಿಗೆ ಶಕ್ತಿ ತುಂಬಲು ಜಂಟಿ ಹೊಣೆಗಾರಿಕೆ ಗುಂಪು ರಚನೆ.!

31/07/2025 7:14 PM

BREAKING: ಬೆಂಗಳೂರು ಕಾಲ್ತುಳಿತ ದುರಂತ: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

31/07/2025 7:04 PM

ಮಂಡ್ಯದಲ್ಲಿ ತಾವರೆ ಹೂವು ಕೊಯ್ಯಲು ಕೆರೆಗೆ ಇಳಿದ ವ್ಯಕ್ತಿ ನಾಪತ್ತೆ: ನೀರಲ್ಲಿ ಮುಳುಗಿ ಸಾವಿನ ಶಂಕೆ

31/07/2025 6:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.