Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!

29/05/2025 12:24 PM

‘ಪಹಲ್ಗಾಮ್ ಘಟನೆ ಮಾನವೀಯತೆ, ಸಹೋದರತ್ವದ ಮೇಲಿನ ದಾಳಿ’: ಪ್ರಧಾನಿ ಮೋದಿ | Pahalgam attack

29/05/2025 12:23 PM

BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!

29/05/2025 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರ ದುರ್ಮರಣ!
KARNATAKA

BREAKING : ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ, ಸ್ಥಳದಲ್ಲೇ ಇಬ್ಬರ ದುರ್ಮರಣ!

By kannadanewsnow0528/05/2025 9:31 AM

ಮೈಸೂರು : ಓನಡಿ ರಾಜ್ಯಾದ್ಯಂತ ಭಾರಿ ಮಳೆ ಆಗುತ್ತಿದೆ ಇನ್ನೊಂದು ಕಡೆ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು ಇದರಿಂದ ಅನೇಕರು ಬಿಳಿ ಆಗುತ್ತಿದ್ದಾರೆ ಇದೀಗ ಮೈಸೂರಿನಲ್ಲಿ ಭೀಕರ ಅಪಘಾತ ಒಂದು ಸಂಭವಿಸಿದ್ದು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಮತ್ತೋರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನಲ್ಲಿ ನಡೆದಿದೆ.

ಮರಕ್ಕೆ ಡಿಕ್ಕಿಯಾಗಿ ಓಮಿನಿ ಕಾರಿನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಸಾಲಿಗ್ರಾಮ ತಾಲೂಕಿನ ಬೈಲಾಪುರ ಎಂಬ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಖಲೀಮ್ ರೆಹಮಾನ್ (65) ಹಾಗು ಶೇಖ್ ಅಬ್ದುಲ್ಲಾ ಖಾದರ್ (45) ಸಾವನಪ್ಪಿದ್ದಾರೆ. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು ಎಂದು ತಿಳಿದು ಬಂದಿದೆ.

ಇನ್ನು ಕಾರಿನಲ್ಲಿದಂತಹ ಮತ್ತೋರ್ವ ವ್ಯಕ್ತಿ ಶೇಕ್ ಮುನಿರ್ ಅಹಮದ್ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಈ ಒಂದು ಅಪಘಾತ ಸಂಭವಿಸಿದೆ. ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆದಿದ್ದ ಹಳ್ಳವನ್ನು ಮುಚ್ಚಿರಲಿಲ್ಲ. ಅದೇ ಸ್ಥಳದಲ್ಲಿ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿದೆ. ಈ ಒಂದು ಕಾರು ಹಾಸನದಿಂದ ಚುಂಚನಕಟ್ಟೆ ಕಡೆಗೆ ತೆರಳುತ್ತಿತ್ತು. ಸದ್ಯ ಘಟನಾ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!

29/05/2025 12:24 PM1 Min Read

BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!

29/05/2025 12:18 PM1 Min Read

BREAKING: ‘ತಮಿಳಿನಿಂದ ಕನ್ನಡ ಹುಟ್ಟಿತು’ ಹೇಳಿಕೆ: ಕಮಲ್ ಹಾಸನ್ ವಿರುದ್ಧ ದೂರು ದಾಖಲು

29/05/2025 12:05 PM1 Min Read
Recent News

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!

29/05/2025 12:24 PM

‘ಪಹಲ್ಗಾಮ್ ಘಟನೆ ಮಾನವೀಯತೆ, ಸಹೋದರತ್ವದ ಮೇಲಿನ ದಾಳಿ’: ಪ್ರಧಾನಿ ಮೋದಿ | Pahalgam attack

29/05/2025 12:23 PM

BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!

29/05/2025 12:18 PM

BREAKING: ‘ತಮಿಳಿನಿಂದ ಕನ್ನಡ ಹುಟ್ಟಿತು’ ಹೇಳಿಕೆ: ಕಮಲ್ ಹಾಸನ್ ವಿರುದ್ಧ ದೂರು ದಾಖಲು

29/05/2025 12:05 PM
State News
KARNATAKA

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ಮೂವರು ಬಲಿ.!

By kannadanewsnow5729/05/2025 12:24 PM KARNATAKA 1 Min Read

ಹಾಸನ : ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. 1.ಹಾಸನದಲ್ಲಿ ಪದವಿ ವಿದ್ಯಾರ್ಥಿ…

BREAKING : ಕರ್ನಾಟಕದಲ್ಲಿ ನಟ `ಕಮಲ್ ಹಾಸನ್’ ಸಿನಿಮಾಗಳು ಬ್ಯಾನ್ : ಸಚಿವ ಶಿವರಾಜ್ ತಂಗಡಗಿ ಪತ್ರ.!

29/05/2025 12:18 PM

BREAKING: ‘ತಮಿಳಿನಿಂದ ಕನ್ನಡ ಹುಟ್ಟಿತು’ ಹೇಳಿಕೆ: ಕಮಲ್ ಹಾಸನ್ ವಿರುದ್ಧ ದೂರು ದಾಖಲು

29/05/2025 12:05 PM

BREAKING : ಮೈಸೂರು ರಾಜಮನೆತನಕ್ಕೆ 3,011 ಕೋಟಿ ರೂ. TDR ನೀಡುವ ವಿಚಾರ : ಸುಪ್ರೀಂಕೋರ್ಟ್ ನಲ್ಲಿ ರಾಜ್ಯ ಸರ್ಕಾರಕ್ಕೆ ತಾತ್ಕಾಲಿಕ ರಿಲೀಫ್.!

29/05/2025 12:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.