BREAKING : ಯಾದಗಿರಿಯಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು 2 ವರ್ಷದ ಮಗು ದಾರುಣ ಸಾವು!

ಯಾದಗಿರಿ : ಯಾದಗಿರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು, KSRTC ಬಸ್ ಹರಿದು ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿಂದು ಮಧ್ಯಾಹ್ನ 11:40 ರ ಸುಮಾರಿಗೆ ಸಂಭವಿಸಿದೆ. ಮೃತ ಮಗುವನ್ನು ಪರಸಪ್ಪ ಹುಣಸ್ಯಾಳ ಎಂಬವರ ಪುತ್ರಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ … Continue reading BREAKING : ಯಾದಗಿರಿಯಲ್ಲಿ ಘೋರ ದುರಂತ : ‘KSRTC’ ಬಸ್ ಹರಿದು 2 ವರ್ಷದ ಮಗು ದಾರುಣ ಸಾವು!