Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM

ಇರಾನ್ ಜೊತೆಗಿನ ಕದನ ವಿರಾಮ ವಿಸ್ತರಣೆ ವರದಿ ತಳ್ಳಿಹಾಕಿದ ಶ್ವೇತಭವನ: ಮಾತುಕತೆ ಮುಂದುವರಿಕೆ

16/04/2026 6:17 AM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿ ಪೋಲೀಸರ ಭರ್ಜರಿ ಬೇಟೆ : ಬರೋಬ್ಬರಿ 77 ಲಕ್ಷ ಮೌಲ್ಯದ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ!
KARNATAKA

BREAKING : ಹುಬ್ಬಳ್ಳಿ ಪೋಲೀಸರ ಭರ್ಜರಿ ಬೇಟೆ : ಬರೋಬ್ಬರಿ 77 ಲಕ್ಷ ಮೌಲ್ಯದ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ!

By kannadanewsnow0505/09/2024 3:48 PM

ಹುಬ್ಬಳ್ಳಿ : ಕಳೆದ ಜುಲೈ 15 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ವ್ಯಾಪ್ತಿಯ ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಸಹಜವಾಗಿ ಹುಬ್ಬಳ್ಳಿಯ ಜನತೆ ಈ ಒಂದು ಕಳ್ಳತನದಿಂದ ಭಯ ಭೀತರಾಗಿದ್ದರು.ಇದೀಗ ಕೇಶ್ವಾಪುರ ಪೊಲೀಸರು ಕಳ್ಳತನ ನಡೆದ ದಿನದಿಂದ 45 ದಿನಗಳ ಒಳಗೆ ಪ್ರಕರಣ ಭೇದಿಸಿದ್ದಾರೆ.

ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು, ಜುಲೈ 15 ರಂದು ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಇದರಿಂದ ಹುಬ್ಬಳ್ಳಿ ಮಂದಿ ಕಂಗಾಲಾಗಿದ್ದರು. ಇದೀಗ ಪೊಲೀಸರು ಕಳ್ಳತನ ಮಾಡಿ 45 ದಿನಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಖದೀಮರಿಂದ ಬರೋಬ್ಬರಿ 77 ಲಕ್ಷ ಮೌಲ್ಯದ 780 ಗ್ರಾಂ ಚಿನ್ನ, 24 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ಗ್ಯಾಸ್​ ಕಟ್ಟರ್​ನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಫರಾನ್ ಶೇಖ್, ಮುಖೇಶ್, ಫಾತೀಮಾ ಶೇಖ್, ಅಫ್ತಾಬ್ ಅಹ್ಮದ್ ಶೇಖ್ ಹಾಗೂ ತಲತ್ ಶೇಖ್ ಎಂಬ ಐವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಕಳ್ಳರನ್ನು ಹೆಡೆಮುಡಿ ಕಟ್ಟಲು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮೂರು ತಂಡಗಳನ್ನು ರಚನೆ ಮಾಡಿದ್ದರು. ಇದೀಗ ಸಿನಿಮಾ ರೀತಿಯಲ್ಲಿ ಕಳ್ಳರನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM1 Min Read

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM1 Min Read

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM1 Min Read
Recent News

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

16/04/2026 6:19 AM

ಇರಾನ್ ಜೊತೆಗಿನ ಕದನ ವಿರಾಮ ವಿಸ್ತರಣೆ ವರದಿ ತಳ್ಳಿಹಾಕಿದ ಶ್ವೇತಭವನ: ಮಾತುಕತೆ ಮುಂದುವರಿಕೆ

16/04/2026 6:17 AM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM
State News
KARNATAKA

SHOCKING : ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಪಾರ್ಶ್ವವಾಯು ಪೀಡಿತ ತಾಯಿಯನ್ನು 4ನೇ ಅಂತಸ್ತಿನಿಂದ ತಳ್ಳಿ ಕೊಂದ ಮಗ.!

By kannadanewsnow5716/04/2026 6:19 AM KARNATAKA 1 Min Read

ಬೆಂಗಳೂರು: ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದ ತಾಯಿಯ ಯಾತನೆಯನ್ನು ನೋಡಲಾಗದೆ, ಸ್ವಂತ ಮಗನೇ ಆಕೆಯನ್ನು 4ನೇ ಮಹಡಿಯಿಂದ ಕೆಳಕ್ಕೆ ತಳ್ಳಿ…

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

16/04/2026 6:16 AM

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹತ್ವದ ಬದಲಾವಣೆ: ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗೆ ರಾಜ್ಯಪಾಲರ ಅಂಕಿತ!

16/04/2026 6:15 AM

ALERT : ರಾಜ್ಯದಲ್ಲಿ ಬಿಸಿಲ ಅಬ್ಬರ : ಕಲಬುರಗಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನ, 12 ಜಿಲ್ಲೆಗಳಿಗೆ ‘ಹೀಟ್‌ವೇವ್’ ಅಲರ್ಟ್.!

16/04/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.