Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ

BREAKING : ಕಚ್ಚಾ ತೈಲ ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ ರಫ್ತಿನ ಮೇಲೆ ₹3 ವಿಂಡ್‌ ಫಾಲ್ ತೆರಿಗೆ ವಿಧಿಸಿದ ಕೇಂದ್ರ; ಡೀಸೆಲ್, `ATF’ ಸುಂಕ ಕಡಿತ

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿ ಪೋಲೀಸರ ಭರ್ಜರಿ ಬೇಟೆ : ಬರೋಬ್ಬರಿ 77 ಲಕ್ಷ ಮೌಲ್ಯದ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ!
KARNATAKA

BREAKING : ಹುಬ್ಬಳ್ಳಿ ಪೋಲೀಸರ ಭರ್ಜರಿ ಬೇಟೆ : ಬರೋಬ್ಬರಿ 77 ಲಕ್ಷ ಮೌಲ್ಯದ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ!

By ಸುರೇಶ್‌

ಹುಬ್ಬಳ್ಳಿ : ಕಳೆದ ಜುಲೈ 15 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ವ್ಯಾಪ್ತಿಯ ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಸಹಜವಾಗಿ ಹುಬ್ಬಳ್ಳಿಯ ಜನತೆ ಈ ಒಂದು ಕಳ್ಳತನದಿಂದ ಭಯ ಭೀತರಾಗಿದ್ದರು.ಇದೀಗ ಕೇಶ್ವಾಪುರ ಪೊಲೀಸರು ಕಳ್ಳತನ ನಡೆದ ದಿನದಿಂದ 45 ದಿನಗಳ ಒಳಗೆ ಪ್ರಕರಣ ಭೇದಿಸಿದ್ದಾರೆ.

ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದು, ಜುಲೈ 15 ರಂದು ಶ್ರೀ ಭುವನೇಶ್ವರಿ ಜ್ಯುವೆಲರಿ ಅಂಗಡಿಯಲ್ಲಿ ಕಳ್ಳತನ ಆಗಿತ್ತು. ಇದರಿಂದ ಹುಬ್ಬಳ್ಳಿ ಮಂದಿ ಕಂಗಾಲಾಗಿದ್ದರು. ಇದೀಗ ಪೊಲೀಸರು ಕಳ್ಳತನ ಮಾಡಿ 45 ದಿನಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಖದೀಮರಿಂದ ಬರೋಬ್ಬರಿ 77 ಲಕ್ಷ ಮೌಲ್ಯದ 780 ಗ್ರಾಂ ಚಿನ್ನ, 24 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ಗ್ಯಾಸ್​ ಕಟ್ಟರ್​ನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಫರಾನ್ ಶೇಖ್, ಮುಖೇಶ್, ಫಾತೀಮಾ ಶೇಖ್, ಅಫ್ತಾಬ್ ಅಹ್ಮದ್ ಶೇಖ್ ಹಾಗೂ ತಲತ್ ಶೇಖ್ ಎಂಬ ಐವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಕಳ್ಳರನ್ನು ಹೆಡೆಮುಡಿ ಕಟ್ಟಲು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಮೂರು ತಂಡಗಳನ್ನು ರಚನೆ ಮಾಡಿದ್ದರು. ಇದೀಗ ಸಿನಿಮಾ ರೀತಿಯಲ್ಲಿ ಕಳ್ಳರನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ

1 Min Read

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

1 Min Read

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

2 Mins Read
Recent News

SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ

BREAKING : ಕಚ್ಚಾ ತೈಲ ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ ರಫ್ತಿನ ಮೇಲೆ ₹3 ವಿಂಡ್‌ ಫಾಲ್ ತೆರಿಗೆ ವಿಧಿಸಿದ ಕೇಂದ್ರ; ಡೀಸೆಲ್, `ATF’ ಸುಂಕ ಕಡಿತ

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

BREAKING : ಇಂದು ಆನ್ ಲೈನ್ ಆಹಾರ ಸಿಗಲ್ಲ ; ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸ್ವಿಗ್ಗಿ-ಜೊಮ್ಯಾಟೊ ಸೇರಿದಂತೆ ಗಿಗ್ ಕಾರ್ಮಿಕರ ಮುಷ್ಕರ | Gig Workers Strike

State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು ದರೋಡೆ :ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ 27 ಲಕ್ಷ ರೂ ಸುಲಿಗೆ

By kannadanewsnow57 KARNATAKA 1 Min Read

ಮಂಡ್ಯ :- ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಕಾರು ಚಾಲಕನನ್ನು ಅಡ್ಡಗಟ್ಟಿ ಬರೋಬ್ಬರಿ…

BREAKING : ಬೆಂಗಳೂರಿನ ಕೆರೆಯಲ್ಲಿ ಮನುಷ್ಯನ ತಲೆಬುರುಡೆ, ಮೂಳೆಗಳು ಪತ್ತೆ.!

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಕೇವಲ 7 ನಿಮಿಷಗಳಲ್ಲಿ ಚಿಕಿತ್ಸೆ ನೀಡುವ ಹೊಸ ಇಮ್ಯುನೊಥೆರಪಿ ಇಂಜೆಕ್ಷನ್ ಬಿಡುಗಡೆ; ಇದರ ಬೆಲೆ ಎಷ್ಟು?

ಪೆಟ್ರೋಲ್, ಡೀಸೆಲ್ vs CNG : ನಿಮ್ಮ ಕಾರಿಗೆ ಯಾವುದು ಬೆಸ್ಟ್? ಇಲ್ಲಿದೆ ಕಂಪ್ಲೀಟ್ ಕ್ಯಾಲ್ಕುಲೇಶನ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.