BREAKING : ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ : ನಟ ದರ್ಶನ್ ಪರ ವಕೀಲರ ಹೇಳಿಕೆ!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜೈಲಿನಲ್ಲಿ ಇರುವ ನಟ ದರ್ಶನ್ ಅವರನ್ನು ಭೇಟಿ ಮಾಡಿದ ವಕೀಲರಾದ ಸುನಿಲ್ ಅವರು, ಅಚ್ಚರಿಯ ಹೇಳಿಕೆ ಒಂದನ್ನು ನೀಡಿದ್ದು ನಮಗೆ ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ನಟ ದರ್ಶನ್​ ಭೇಟಿ ಬಳಿಕ ಮಾತನಾಡಿದ ವಕೀಲ ಸುನೀಲ್​, ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್​ 27ರಂದು ನಡೆಯಲಿದೆ. ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯ ತೆಗೆದುಕೊಂಡಿದ್ದಾರೆ. ಬೇಲ್​ ಅರ್ಜಿ ರಿಜೆಕ್ಟ್​ ಆದರೆ ಹೈಕೋರ್ಟ್​ಗೆ ಹೋಗುತ್ತೇವೆ. … Continue reading BREAKING : ನೂರಕ್ಕೆ ನೂರರಷ್ಟು ಜಾಮೀನು ಸಿಗುವ ವಿಶ್ವಾಸವಿದೆ : ನಟ ದರ್ಶನ್ ಪರ ವಕೀಲರ ಹೇಳಿಕೆ!