Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಆರ್‌ಬಿಐನಿಂದ ಇಂದು ಹಣಕಾಸು ನೀತಿ ಪ್ರಕಟ | policy rate

05/12/2025 8:20 AM

ಬೆಂಗಳೂರಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ರೌಡಿಸಂ : ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ ಪುಡಿ ರೌಡಿ!

05/12/2025 8:19 AM

ಅಫ್ಘಾನಿಸ್ತಾನಕ್ಕೆ 63,734 ಡೋಸ್ ಇನ್ಫ್ಲುಯೆನ್ಸ ಮತ್ತು ಮೆನಿಂಜೈಟಿಸ್ ಲಸಿಕೆಗಳನ್ನು ತಲುಪಿಸಿದ ಭಾರತ

05/12/2025 8:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು ಡಿಕೆ ಸುರೇಶ್ ಪತ್ನಿ : ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ್ದ ಆರೋಪಿ ಮಹಿಳೆ ಅರೆಸ್ಟ್
KARNATAKA

BREAKING : ನಾನು ಡಿಕೆ ಸುರೇಶ್ ಪತ್ನಿ : ಸಾಮಾಜಿಕ ಜಾಲತಾಣದಲ್ಲಿ ಹಲ್ ಚಲ್ ಎಬ್ಬಿಸಿದ್ದ ಆರೋಪಿ ಮಹಿಳೆ ಅರೆಸ್ಟ್

By kannadanewsnow0501/05/2025 2:02 PM

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರಿನಲ್ಲಿ ಸುಳ್ಳು ಪ್ರಚಾರ ನಡೆಸಿದ ಪ್ರಕರಣದಲ್ಲಿ ರಾಜ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಪವಿತ್ರಾ ಎಂಬುವವರನ್ನು ರಾಮನಗರ ಸೆನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಿಕೆ ಸುರೇಶ್ ಅವರ ಹೆಸರಿನಲ್ಲಿ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ‘ನಾನು ಅವರ ಪತ್ನಿ’ ಎಂದು ಸುಳ್ಳು ವದಂತಿಯನ್ನೂ ಹರಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪವಿತ್ರ ಎಂಬ ಮಹಿಳೆಯ ವಿರುದ್ಧ ಡಿಕೆ ಸುರೇಶ್ ಅವರ ವಕೀಲ ಪ್ರದೀಪ್ ದೂರು ದಾಖಲಿಸಿದ್ದರು.

ಏಪ್ರಿಲ್ 8, 2025 ರಂದು ಆರೋಪಿ ಮಹಿಳೆ, ಡಿಕೆ ಸುರೇಶ್ ಅವರ ಫೋಟೊದೊಂದಿಗೆ ತನ್ನ ಫೋಟೊವನ್ನು ಎಡಿಟ್ ಮಾಡಿ, ತಾನು ಅವರ ಪತ್ನಿ ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕೃತ್ಯವನ್ನು ದುರುದ್ದೇಶದಿಂದ ಮಾಡಿ, ಡಿಕೆ ಸುರೇಶ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ವಕೀಲ ಪ್ರದೀಪ್ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ರಾಮನಗರ ಸೆನ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಇದೀಗ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?

ನಾನು ಮೊದಲು ಡಿ.ಕೆ. ಸುರೇಶ್ ಅವರ ಹೆಂಡತಿಯಾಗಿ ಹೇಳಬೇಕೆಂದರೆ, ನಾನು ಫಸ್ಟ್ ಸುರೇಶ್ ಅವರ ಅಭಿಮಾನಿ. ಯಾಕೆಂದರೆ ಅವರು ಮೂರು ಸಲ ಎಂ.ಪಿ.ಯಾಗಿ ಯಾರೂ ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ.ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ಆಕೆ ವಿಡಿಯೊದಲ್ಲಿ ಹೇಳಿದ್ದಾರೆ.

ನಾನು ಹಲವು ಸಭೆ ಸಮಾರಂಭಗಳಿಗೆ ಹೋಗುತ್ತಿರುತ್ತೇನೆ.ಆದರೆ ಸರಳವಾಗಿ ಹೋಗುವುದರಿಂದ ಎಲ್ಲರೂ ನನ್ನ ಪ್ರಶ್ನೆ ಮಾಡುತ್ತಾರೆ, ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ, ಜನರಿಗೆ ಸ್ಟೇಟಸ್ ಬೇಕು, ಹಾಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ ಎಂದು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಹರಿ ಬಿಟ್ಟಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ರೌಡಿಸಂ : ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ ಪುಡಿ ರೌಡಿ!

05/12/2025 8:19 AM1 Min Read

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

05/12/2025 7:44 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ದೆಹಲಿ ಶ್ರದ್ಧಾ ಕೇಸ್ ನಂತೆ ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ!

05/12/2025 7:30 AM1 Min Read
Recent News

BREAKING: ಆರ್‌ಬಿಐನಿಂದ ಇಂದು ಹಣಕಾಸು ನೀತಿ ಪ್ರಕಟ | policy rate

05/12/2025 8:20 AM

ಬೆಂಗಳೂರಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ರೌಡಿಸಂ : ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ ಪುಡಿ ರೌಡಿ!

05/12/2025 8:19 AM

ಅಫ್ಘಾನಿಸ್ತಾನಕ್ಕೆ 63,734 ಡೋಸ್ ಇನ್ಫ್ಲುಯೆನ್ಸ ಮತ್ತು ಮೆನಿಂಜೈಟಿಸ್ ಲಸಿಕೆಗಳನ್ನು ತಲುಪಿಸಿದ ಭಾರತ

05/12/2025 8:09 AM

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

05/12/2025 7:44 AM
State News
KARNATAKA

ಬೆಂಗಳೂರಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ರೌಡಿಸಂ : ಹಲ್ಲೆ ಮಾಡಿ ಅಂಗಡಿ ಧ್ವಂಸಗೊಳಿಸಿದ ಪುಡಿ ರೌಡಿ!

By kannadanewsnow0505/12/2025 8:19 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮೊಮೋಸ್ ಶಾಪ್ ಹುಡುಗನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಬಂದಿದ್ದ…

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

05/12/2025 7:44 AM

BREAKING : ಬೆಂಗಳೂರಲ್ಲಿ ಮತ್ತೊಂದು ‘ಲವ್ ಜಿಹಾದ್’ ಪ್ರಕರಣ : ದೆಹಲಿ ಶ್ರದ್ಧಾ ಕೇಸ್ ನಂತೆ ಪೀಸ್ ಪೀಸ್ ಮಾಡ್ತೀನಿ ಎಂದು ಬೆದರಿಕೆ!

05/12/2025 7:30 AM

BIG NEWS : ದರ್ಶನ್ & ಗ್ಯಾಂಗ್ ನಿಂದ ಕೊಲೆ ಕೇಸ್ : ಸಾಕ್ಷ್ಯ ನುಡಿಯಲು ರೇಣುಕಾಸ್ವಾಮಿ ಪಾಲಕರಿಗೆ ಸಮನ್ಸ್ ಜಾರಿ

05/12/2025 7:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.