BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ದಾವಣಗೆರೆ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರವನ್ನು ಕೇಂದ್ರ ಹೆಚ್‍ಡಿ ಕುಮಾರಸ್ವಾಮಿ ಬಿಟ್ಟುಕೊಡಲ್ಲ ಅಂದಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಲವು ತೋರಿದ್ದಾರೆ.ಇದರ ಮಧ್ಯ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್ ತೀವ್ರ ಕುತೂಹಲ ಮೂಡಿಸಿದೆ. ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ … Continue reading BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ