BREAKING : ವಿಮಾನ ಅಪಘಾತದಲ್ಲೇ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ : ಸುದ್ದಿಗೋಷ್ಠಿಯಲ್ಲೇ ಸಚಿವ ಭಾವುಕ
ನವದೆಹಲಿ : ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ಪತನ ಇಡಿ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಘೋರ ದುರಂತ. ಈ ಒಂದು ಅಪಘಾತದಲ್ಲಿ ವಿಮಾನದಲ್ಲಿದ್ದ ಪೈಲಟ್, ಸಿಬ್ಬಂದಿಗಳು ಸೇರಿ ಎಲ್ಲರೂ ಸಾವನಪ್ಪಿದ್ದಾರೆ. ಆದರೆ ಒಬ್ಬ ಪ್ರಯಾಣಿಕ ಮಾತ್ರ ಬದುಕು ಉಳಿದಿದ್ದು, ವಿಮಾನ ದುರಂತದ ಕುರಿತು ಇಂದು ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಸುದ್ದಿ ಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿ ಆರಂಭಿಸಿದ ಅವರು ಕಳೆದ ಎರಡು ದಿನದಿಂದ ಬಹಳ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ವಿಮಾನ ದುರಂತದಲ್ಲೇ ನಾನು … Continue reading BREAKING : ವಿಮಾನ ಅಪಘಾತದಲ್ಲೇ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ : ಸುದ್ದಿಗೋಷ್ಠಿಯಲ್ಲೇ ಸಚಿವ ಭಾವುಕ
Copy and paste this URL into your WordPress site to embed
Copy and paste this code into your site to embed