Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ತಮ್ಮ!

20/01/2026 11:37 AM

ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಲು ಯೋಜಿಸುತ್ತಿದ್ದೀರಾ.? ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಉನ್ನತ ಬ್ಯಾಂಕ್’ಗಳಿವು!

20/01/2026 11:37 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 400 ಅಂಕ ಕುಸಿತ, 25,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

20/01/2026 11:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾನು ‘ಕಿಂಗ್’ ಆಗಲ್ಲ ‘ಕಿಂಗ್ ಮೇಕರ್’ ಆಗ್ತೇನೆ : ಕುತೂಹಲ ಮೂಡಿಸಿದ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ
KARNATAKA

BREAKING : ನಾನು ‘ಕಿಂಗ್’ ಆಗಲ್ಲ ‘ಕಿಂಗ್ ಮೇಕರ್’ ಆಗ್ತೇನೆ : ಕುತೂಹಲ ಮೂಡಿಸಿದ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ

By kannadanewsnow0530/11/2024 4:58 PM

ಬಾಗಲಕೋಟೆ : ಸಾಮಾಜಿಕ ಜಾಲತಾಣಗಳಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಕುರಿತು ಭಕ್ತರು ಪೋಸ್ಟ್ ಒಂದನ್ನು ಹರಿಬಿಟ್ಟಿದ್ದು, ಸದ್ಯ ಭಾರಿ ವೈರಲಾಗುತ್ತಿದೆ. ಪಂಚಮಸಾಲಿ ಶ್ರೀಗಳು ಸಿಎಂ ಆಗಲಿ ಎಂದು ಪೋಸ್ಟ್ ಹರಿಬಿಟ್ಟಿದ್ದು, ಈ ಕುರಿತಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು ನಾನು ರಾಜಕೀಯಕ್ಕೆ ಬರುವುದಿಲ್ಲ. ನಾನು ಕಿಂಗ್ ಆಗಲ್ಲ ಆದರೆ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್ ಕುರಿತಾಗಿ ನಾನು ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಲ್ಲ. ರಾಜಕೀಯ ಮಾಡೋದಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ನಮ್ಮ ಸಮಾಜದ ನಾಯಕರಿದ್ದಾರೆ.ನಮ್ಮ ಮೇಲೆ ಅಭಿಮಾನದಿಂದ ಅಭಿಮಾನಿಗಳು ಭಕ್ತರು ಈ ರೀತಿ ಪೋಸ್ಟ್ ಹಾಕಿದ್ದಾರೆ. ನಾನು ಕಿಂಗ್ ಆಗಲ್ಲ ಕಿಂಗ್ ಮೇಕರ್ ಆಗುತ್ತೇನೆ ಎಂದು ತಿಳಿಸಿದರು.

ಇನ್ನು 2A ಮೀಸಲಾತಿ ಹೋರಾಟದ ಕುರಿತು ಮಾತನಾಡಿದ ಅವರು, ಸಮಾಜದ ಜನರ ಭಾವನೆ ಜೊತೆಗೆ ಆಟ ಆಡುವುದನ್ನು ಬಿಡಬೇಕು. ಬಿಜೆಪಿ ಸರ್ಕಾರದಲ್ಲಿ ಶಾಸಕರು ಮತ್ತು ಸಿಎಂ ನಮ್ಮ ಬಳಿ ಬರುತ್ತಿದ್ದರು. ಆದರೆ ಈಗ ನಾವು ಶಾಸಕರು ಮತ್ತು ಸಿಎಂ ಬಳಿ ಹೋಗುವಂತಾಗಿದೆ. ನಾವು ಯಾವುದೇ ಶಾಸಕರು ಬಳಿ ಹೋಗುವ ಅಗತ್ಯವಿಲ್ಲ.

ಕಳೆದ ನಾಲ್ಕು ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ಕೇಸ್ ಕೂಡ ಮಾಡಿಲ್ಲ. ಬೊಮ್ಮಾಯಿ ಮನೆಯ ಮುಂದೆ ಹೋರಾಟ ಮಾಡಿದರು ಯಾವುದೇ ಕೇಸ್ ಹಾಕಿಲ್ಲ.

ಆದರೆ ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಬೆದರಿಕೆ ಹಾಕಲಾಗುತ್ತಿದೆ. ಬೆದರಿಕೆ ಕರಿಗಳಿಂದ ಏನಾದರೂ ಆದರೆ ರಕ್ತ ಕ್ರಾಂತಿ ಆಗುತ್ತದೆ. ರಕ್ತ ಕ್ರಾಂತಿ ಆಗುತ್ತೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಬೆದರಿಕೆ ಕರೆಗಳ ಹಿಂದೆ ಶಾಸಕರು ಸಂಸದರು ಇದ್ದರೂ ಕೂಡ ಸುಮ್ಮನೆ ಬಿಡುವುದಿಲ್ಲ ಎಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ತಮ್ಮ!

20/01/2026 11:37 AM1 Min Read

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ 

20/01/2026 11:33 AM1 Min Read

ALERT : ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!

20/01/2026 11:10 AM2 Mins Read
Recent News

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ತಮ್ಮ!

20/01/2026 11:37 AM

ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸಲು ಯೋಜಿಸುತ್ತಿದ್ದೀರಾ.? ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಉನ್ನತ ಬ್ಯಾಂಕ್’ಗಳಿವು!

20/01/2026 11:37 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 400 ಅಂಕ ಕುಸಿತ, 25,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

20/01/2026 11:33 AM

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ 

20/01/2026 11:33 AM
State News
KARNATAKA

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಅಕ್ಕನ ಮೇಲೆ ಕಣ್ಣು ಹಾಕಿದವನನ್ನ ಬರ್ಬರವಾಗಿ ಹತ್ಯೆಗೈದ ತಮ್ಮ!

By kannadanewsnow0520/01/2026 11:37 AM KARNATAKA 1 Min Read

ಬೆಳಗಾವಿ : ಅಕ್ಕನ ಮೇಲೆ ಕಣ್ಣು ಹಾಕಿದ ದೇವಸ್ಥಾನದ ಪೂಜಾರಿಯನ್ನು ಅಪ್ರಾಪ್ತ ಬಾಲಕ ಒಬ್ಬ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬೆಳಗಾವಿ…

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ 

20/01/2026 11:33 AM

ALERT : ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!

20/01/2026 11:10 AM

Business Idea : ನಿಮ್ಮ ಊರಿನಲ್ಲಿ ಪ್ರಾರಂಭಿಸಬಹುದಾದ ಟಾಪ್ 5 ಬ್ಯುಸಿನೆಸ್ ಗಳು : ನಷ್ಟವಿಲ್ಲ, ಲಾಭವೇ ಲಾಭ.!.

20/01/2026 10:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.