Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರದಿಂದ ಇಂದಿನಿಂದಲೇ ರಾಜ್ಯದ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

23/03/2026 2:04 PM

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ಕಾಂಗ್ರೆಸ್ ಪಕ್ಷದ ನೀತಿ : ಸಿಎಂ ಸಿದ್ದರಾಮಯ್ಯ

23/03/2026 1:43 PM

ಜಾಗತಿಕ ಹವಾಮಾನಕ್ಕೆ ‘ರೆಡ್ ಅಲರ್ಟ್’: ಭೂಮಿಯ ಇಂಧನ ಸಮತೋಲನದಲ್ಲಿ ಭಾರಿ ವ್ಯತ್ಯಾಸ; ತುರ್ತು ಪರಿಸ್ಥಿತಿಯ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ!

23/03/2026 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ನಾನು ಡಿನ್ನರ್ ಮಾತ್ರ ಕೊಡುತ್ತಿದ್ದೇನೆ : ‘ಔತಣಕೂಟದ’ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ
KARNATAKA

BREAKING : ನಾಳೆ ನಾನು ಡಿನ್ನರ್ ಮಾತ್ರ ಕೊಡುತ್ತಿದ್ದೇನೆ : ‘ಔತಣಕೂಟದ’ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ

By kannadanewsnow0507/01/2025 10:15 AM

ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಡಿನ್ನರ್ ಪಾಲಿಟಿಕ್ಸ್ ಹೆಚ್ಚಾಗಿದ್ದು ಕಳೆದ ಕೆಲವು ದಿನಗಳ ಹಿಂದೆ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿ ಇರುವಾಗಲೇ ಈ ಒಂದು ಔತಣಕೂಟ ಆಯೋಜನೆ ಮಾಡಿದ್ದು, ತೀವ್ರ ಕುತೂಹಲ ಮೂಡಿಸಿತು. ಇದರ ಬೆನ್ನಲ್ಲೇ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಆಯೋಜನೆ ಮಾಡಿದ್ದಾರೆ.

ಹೌದು ನಾಳೆ ರಾತ್ರಿ ಖಾಸಗಿ ಹೋಟೆಲ್ ನಲ್ಲಿ ಜಿ ಪರಮೇಶ್ವರ್ ಅವರ ವತಿಯಿಂದ ಔತಣಕೂಟ ಏರ್ಪಡಿಸಲಾಗಿದೆ.ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಈ ಒಂದು ಔತಣಕೂಟ ನಡೆಯಲಿದೆ. ಸಚಿವರು ಹಾಗೂ ಶಾಸಕರಿಗೆ ಜಿ ಪರಮೇಶ್ವರ್ ಅವರು ಆಹ್ವಾನ ನೀಡಿರುವ ಮಾಹಿತಿ ತಿಳಿದು ಬಂದಿದೆ. ವಿದೇಶ ಪ್ರವಾಸದಿಂದ ವಾಪಸ್ ಆದ ಬಳಿಕ ಜಿ. ಪರಮೇಶ್ವರ್ ಡಿನ್ನರ್ ಆಯೋಜನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಅಹಿಂದ ಸಚಿವರು ಹಾಗೂ ಎಲ್ಲಾ ಶಾಸಕರು ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಜಿ.ಪರಮೇಶ್ವರ್ ನಾನು ನಾಳೆ ಡಿನ್ನರ್ ಮಾತ್ರ ಕೊಡುತ್ತಿದ್ದೇನೆ. ಆದರೆ ಅದು ಪಾರ್ಟಿಯಲ್ಲ ಎಂದು ಡಿನ್ನರ್ ಆಯೋಜನೆ ಬಗ್ಗೆ ಚಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಡಿನ್ನರ್ ಪಾರ್ಟಿ ಬಗ್ಗೆ ಬೇರೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಎಸ್.ಸಿ, ಎಸ್.ಟಿ ಸಮಾವೇಶ ಮಾಡಬೇಕು ಅಂತ ಅಂದುಕೊಂಡಿದ್ದೇವೆ. ಸಮುದಾಯ ಸಚಿವರು ಮತ್ತು ಶಾಸಕರನ್ನು ಕರೆದಿದ್ದೇವೆ.ಪಕ್ಷದ ವ್ಯಾಪ್ತಿಯಲ್ಲಿಯೇ ಅನುಮತಿ ಪಡೆದು ಸಭೆ ನಡೆಸಲಾಗುತ್ತದೆ. ಎಸ್‌ಸಿ/ಎಸ್‌ಟಿ ಬಿಟ್ಟು ಬೇರೆಯವರು ಬರಬಾರದು ಅಂತ ಏನಿಲ್ಲ ಎಂದು ತಿಳಿಸಿದರು.

BREAKING : ನಾಳೆ ನಾನು ಡಿನ್ನರ್ ಮಾತ್ರ ಕೊಡುತ್ತಿದ್ದೇನೆ : 'ಔತಣಕೂಟದ' ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ breaking-i-will-only-serve-dinner-tomorrow-home-minister-g-parameshwara-on-dinner
Share. Facebook Twitter LinkedIn WhatsApp Email

Related Posts

ಕೇಂದ್ರದಿಂದ ಇಂದಿನಿಂದಲೇ ರಾಜ್ಯದ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

23/03/2026 2:04 PM1 Min Read

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ಕಾಂಗ್ರೆಸ್ ಪಕ್ಷದ ನೀತಿ : ಸಿಎಂ ಸಿದ್ದರಾಮಯ್ಯ

23/03/2026 1:43 PM1 Min Read

BREAKING : ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

23/03/2026 1:37 PM1 Min Read
Recent News

ಕೇಂದ್ರದಿಂದ ಇಂದಿನಿಂದಲೇ ರಾಜ್ಯದ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

23/03/2026 2:04 PM

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ಕಾಂಗ್ರೆಸ್ ಪಕ್ಷದ ನೀತಿ : ಸಿಎಂ ಸಿದ್ದರಾಮಯ್ಯ

23/03/2026 1:43 PM

ಜಾಗತಿಕ ಹವಾಮಾನಕ್ಕೆ ‘ರೆಡ್ ಅಲರ್ಟ್’: ಭೂಮಿಯ ಇಂಧನ ಸಮತೋಲನದಲ್ಲಿ ಭಾರಿ ವ್ಯತ್ಯಾಸ; ತುರ್ತು ಪರಿಸ್ಥಿತಿಯ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ!

23/03/2026 1:37 PM

BREAKING : ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

23/03/2026 1:37 PM
State News
KARNATAKA

ಕೇಂದ್ರದಿಂದ ಇಂದಿನಿಂದಲೇ ರಾಜ್ಯದ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ : ಕೆ.ಎಚ್ ಮುನಿಯಪ್ಪ

By kannadanewsnow0523/03/2026 2:04 PM KARNATAKA 1 Min Read

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿರುವ ಹೋಟೆಲ್ ಗಳಿಗೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಗಳನ್ನು ಪೂರೈಕೆ ಮಾಡಲಾಗುತ್ತೆ ಎಂದು ವಿಧಾನ…

ಯಾವುದೇ ಶಾಸಕ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಟಿಕೆಟ್ ಕೊಡೋದು ಕಾಂಗ್ರೆಸ್ ಪಕ್ಷದ ನೀತಿ : ಸಿಎಂ ಸಿದ್ದರಾಮಯ್ಯ

23/03/2026 1:43 PM

BREAKING : ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು

23/03/2026 1:37 PM

ಸಾಗರದಲ್ಲಿ ಸಮರ್ಪಕ ಗ್ಯಾಸ್ ಪೂರೈಕೆಗೆ ಆಗ್ರಹಿಸಿ ಕಾಂಗ್ರೆಸ್‌ನಿಂದ ಸಾಂಕೇತಿಕ ಪ್ರತಿಭಟನೆ: ಮಾಜಿ ತಾ.ಪಂ ಸದಸ್ಯ ಸೋಮಶೇಖರ ಲಾವಿಗೇರೆ

23/03/2026 1:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.