Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಂಡ ಕಂಡಿದ್ದನ್ನೆಲ್ಲಾ ತಿನ್ನಬೇಕು ಅನಿಸುತ್ತಿದೆಯೇ? ನಿಮ್ಮ ಹಸಿವನ್ನು ನಿಯಂತ್ರಿಸಲು ಇಲ್ಲಿವೆ ಸರಳ ಟಿಪ್ಸ್ !

12/02/2026 11:36 AM

BREAKING : ಸುಪ್ರೀಂ ಕೋರ್ಟ್ ನಲ್ಲೂ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಹೆಚ್ಚಿತು ಬಂಧನದ ಭೀತಿ!

12/02/2026 11:35 AM

30 ವಾರಗಳಲ್ಲಿ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿ: ಮಹಿಳೆಯರ ಸ್ವಾಯತ್ತತೆಯನ್ನು ಮುನ್ನೆಲೆಗೆ ತಂದ ಸುಪ್ರೀಂ ಕೋರ್ಟ್!

12/02/2026 11:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿದ್ದರಾಮಯ್ಯ ದೀರ್ಘಾವಧಿ ‘CM’ ಆಗಲಿ ಎಂದು ಹಾರೈಸುತ್ತೇನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
KARNATAKA

BREAKING : ಸಿದ್ದರಾಮಯ್ಯ ದೀರ್ಘಾವಧಿ ‘CM’ ಆಗಲಿ ಎಂದು ಹಾರೈಸುತ್ತೇನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow0513/02/2025 10:50 AM

ಬೆಂಗಳೂರು : ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಲಿ ಎಂದು ನಾನು ಹಾರೈಸುತ್ತೇನೆ. ಸಿದ್ದರಾಮಯ್ಯ ದಾಖಲೆ ಮಾಡಲಿ ಅಂತ ಕೂಡ ಹಾರೈಸುತ್ತೇನೆ ಐದು ವರ್ಷ ಆಡಳಿತ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಜಿ ಪರಮೇಶ್ವರ್, ಶಾಸಕರು ಸಿದ್ದರಾಮಯ್ಯ ಅವರನ್ನು CLP ನಾಯಕರಾಗಿ ಆಯ್ಕೆ ಮಾಡಿದ್ದರು. ಆಗ ಹೈಕಮಾಂಡ್ ಎರಡೂವರೆ ವರ್ಷ ಅಧಿಕಾರ ಅಂತ ಏನು ಹೇಳಿಲ್ಲ. ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದೆ ಭಾವಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಸುಗ್ರೀವಾಜ್ಞೆ ಜಾರಿಗೆ ರಾಜಪಾಲರು ಅಂಕಿತ ಹಾಕಿದ ವಿಚಾರವಾಗಿ ನಾವು ಮೊದಲು ಸುಗ್ರೀವಾಜ್ಞೆ ಕಳಿಸಿದಾಗ ರಾಜ್ಯಪಾಲರು ಕೆಲವು ಪ್ರಶ್ನೆಗಳನ್ನು ಕೇಳಿದರು.ಸರಕಾರ ರಾಜ್ಯಪಾಲರ ಪ್ರಶ್ನೆಗೆ ಉತ್ತರ ಕಳುಹಿಸಿತ್ತು. ಅದನ್ನೆಲ್ಲ ಪರಿಶೀಲಿಸಿ ರಾಜಪಾಲರು ಇದೀಗ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಕೊಟ್ಟಿದ್ದಾರೆ.ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬಂದಿದೆ. ಕಿರುಕುಳ ಮನೆಗೆ ಬೇಗ ಹಾಕುವ ಪ್ರಕರಣಗಳು ರಾಜ್ಯದ ಹಲವಡೆ ನಡೆಯುತ್ತಿತ್ತು. ಆತ್ಮಹತ್ಯೆಗಳು ಹಾಗೂ ಊರು ಬಿಟ್ಟು ಹೋಗುವ ಘಟನೆಗಳು ಕೂಡ ನಡೆಯುತ್ತಿದ್ದವು. ಇದಕ್ಕೆಲ್ಲಾ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ಇನ್ನು ಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನ ಏನೇ ಇದ್ದರೂ ನಾವು ಒಪ್ಪಿಕೊಳ್ಳುತ್ತೇವೆ. ಕಚೇರಿ ಉದ್ಘಾಟನೆಯ ವೇಳೆ ಎಐಸಿಐ ಅಧ್ಯಕ್ಷರು ಈ ಕುರಿತು ಮಾತನಾಡಿದ್ದು ಭಾರತದಲ್ಲಿ ಖರ್ಗೆ ಹೇಳಿರಬಹುದು ಎಂದು ತಿಳಿಸಿದರು ಕೆಲವು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು ಹೈಕಮಾಂಡ್ ತಿರುಮಲ ಏನಿರುತ್ತೋ ಗೊತ್ತಿಲ್ಲ ಎಂದು ಜಿ ಪರಮೇಶ್ವರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

12/02/2026 10:59 AM2 Mins Read

ಗಮನಿಸಿ : ಈ ಆಹಾರಗಳ ಸೇವನೆಯಿಂದ `BP,ಹೃದಯಾಘಾತ’ದ ಅಪಾಯ ಕಡಿಮೆ.!

12/02/2026 10:49 AM4 Mins Read

BIG NEWS : ರೋಚಕ ಘಟ್ಟ ತಲುಪಿದ ‘CM’ ಕುರ್ಚಿ ಕಾದಾಟ : ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್!

12/02/2026 10:45 AM1 Min Read
Recent News

ಕಂಡ ಕಂಡಿದ್ದನ್ನೆಲ್ಲಾ ತಿನ್ನಬೇಕು ಅನಿಸುತ್ತಿದೆಯೇ? ನಿಮ್ಮ ಹಸಿವನ್ನು ನಿಯಂತ್ರಿಸಲು ಇಲ್ಲಿವೆ ಸರಳ ಟಿಪ್ಸ್ !

12/02/2026 11:36 AM

BREAKING : ಸುಪ್ರೀಂ ಕೋರ್ಟ್ ನಲ್ಲೂ ಶಾಸಕ ಭೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಹೆಚ್ಚಿತು ಬಂಧನದ ಭೀತಿ!

12/02/2026 11:35 AM

30 ವಾರಗಳಲ್ಲಿ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿ: ಮಹಿಳೆಯರ ಸ್ವಾಯತ್ತತೆಯನ್ನು ಮುನ್ನೆಲೆಗೆ ತಂದ ಸುಪ್ರೀಂ ಕೋರ್ಟ್!

12/02/2026 11:12 AM

BIG NEWS : ಕಾಲವೇ ಎಲ್ಲದಕ್ಕೂ ಉತ್ತರ ಕೊಡಲಿದೆ : ರಾಹುಲ್ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ!

12/02/2026 11:07 AM
State News
KARNATAKA

ರೊಟ್ಟಿ ತಯಾರಿಕೆಗೆ ಬಂದಿದೆ ಮತ್ತೊಂದು ಹೊಸ ಯಂತ್ರ : ಇದರ ಬೆಲೆ ಎಷ್ಟು ಗೊತ್ತಾ?

By kannadanewsnow5712/02/2026 10:59 AM KARNATAKA 2 Mins Read

ನಿಮ್ಮ ಮನೆಯಲ್ಲಿ ರೊಟ್ಟಿ ಮಾಡುವುದು ದೊಡ್ಡ ಕೆಲಸ ಎಂಬ ಮಾತನ್ನು ನೀವು ಎಂದಾದರೂ ಕೇಳಿದ್ದೀರಾ? ಏಕೆಂದರೆ ಈ ಕೆಲಸಕ್ಕೆ ಹಿಟ್ಟನ್ನು…

ಗಮನಿಸಿ : ಈ ಆಹಾರಗಳ ಸೇವನೆಯಿಂದ `BP,ಹೃದಯಾಘಾತ’ದ ಅಪಾಯ ಕಡಿಮೆ.!

12/02/2026 10:49 AM

BIG NEWS : ರೋಚಕ ಘಟ್ಟ ತಲುಪಿದ ‘CM’ ಕುರ್ಚಿ ಕಾದಾಟ : ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್!

12/02/2026 10:45 AM

BIG NEWS : ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕುವ ಸಾಧ್ಯತೆ!

12/02/2026 10:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.