Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯಮಿ ರಾಯ್ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಮಾಡಲಾಗುವುದು : DCM ಡಿ.ಕೆ. ಶಿವಕುಮಾರ್

31/01/2026 6:48 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ | Railway Recruitment

31/01/2026 6:37 AM

ರಾಜ್ಯದ ಜನತೆಯ ಗಮನಕ್ಕೆ : 2002ರ ನಂತರದ ಇವರೆಲ್ಲಾ `ಮ್ಯಾಪಿಂಗ್’ ಮಾಡಿಸಿಕೊಳ್ಳುವುದು ಕಡ್ಡಾಯ.!

31/01/2026 6:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿದ್ದರಾಮಯ್ಯ ದೀರ್ಘಾವಧಿ ‘CM’ ಆಗಲಿ ಎಂದು ಹಾರೈಸುತ್ತೇನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
KARNATAKA

BREAKING : ಸಿದ್ದರಾಮಯ್ಯ ದೀರ್ಘಾವಧಿ ‘CM’ ಆಗಲಿ ಎಂದು ಹಾರೈಸುತ್ತೇನೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

By kannadanewsnow0513/02/2025 10:50 AM

ಬೆಂಗಳೂರು : ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಆಗಲಿ ಎಂದು ನಾನು ಹಾರೈಸುತ್ತೇನೆ. ಸಿದ್ದರಾಮಯ್ಯ ದಾಖಲೆ ಮಾಡಲಿ ಅಂತ ಕೂಡ ಹಾರೈಸುತ್ತೇನೆ ಐದು ವರ್ಷ ಆಡಳಿತ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಜಿ ಪರಮೇಶ್ವರ್, ಶಾಸಕರು ಸಿದ್ದರಾಮಯ್ಯ ಅವರನ್ನು CLP ನಾಯಕರಾಗಿ ಆಯ್ಕೆ ಮಾಡಿದ್ದರು. ಆಗ ಹೈಕಮಾಂಡ್ ಎರಡೂವರೆ ವರ್ಷ ಅಧಿಕಾರ ಅಂತ ಏನು ಹೇಳಿಲ್ಲ. ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದೆ ಭಾವಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಸುಗ್ರೀವಾಜ್ಞೆ ಜಾರಿಗೆ ರಾಜಪಾಲರು ಅಂಕಿತ ಹಾಕಿದ ವಿಚಾರವಾಗಿ ನಾವು ಮೊದಲು ಸುಗ್ರೀವಾಜ್ಞೆ ಕಳಿಸಿದಾಗ ರಾಜ್ಯಪಾಲರು ಕೆಲವು ಪ್ರಶ್ನೆಗಳನ್ನು ಕೇಳಿದರು.ಸರಕಾರ ರಾಜ್ಯಪಾಲರ ಪ್ರಶ್ನೆಗೆ ಉತ್ತರ ಕಳುಹಿಸಿತ್ತು. ಅದನ್ನೆಲ್ಲ ಪರಿಶೀಲಿಸಿ ರಾಜಪಾಲರು ಇದೀಗ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಕೊಟ್ಟಿದ್ದಾರೆ.ತಕ್ಷಣ ಸುಗ್ರೀವಾಜ್ಞೆ ಜಾರಿಗೆ ಬಂದಿದೆ. ಕಿರುಕುಳ ಮನೆಗೆ ಬೇಗ ಹಾಕುವ ಪ್ರಕರಣಗಳು ರಾಜ್ಯದ ಹಲವಡೆ ನಡೆಯುತ್ತಿತ್ತು. ಆತ್ಮಹತ್ಯೆಗಳು ಹಾಗೂ ಊರು ಬಿಟ್ಟು ಹೋಗುವ ಘಟನೆಗಳು ಕೂಡ ನಡೆಯುತ್ತಿದ್ದವು. ಇದಕ್ಕೆಲ್ಲಾ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

ಇನ್ನು ಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನ ಏನೇ ಇದ್ದರೂ ನಾವು ಒಪ್ಪಿಕೊಳ್ಳುತ್ತೇವೆ. ಕಚೇರಿ ಉದ್ಘಾಟನೆಯ ವೇಳೆ ಎಐಸಿಐ ಅಧ್ಯಕ್ಷರು ಈ ಕುರಿತು ಮಾತನಾಡಿದ್ದು ಭಾರತದಲ್ಲಿ ಖರ್ಗೆ ಹೇಳಿರಬಹುದು ಎಂದು ತಿಳಿಸಿದರು ಕೆಲವು ರಾಜ್ಯಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ ಪಕ್ಷ ಸಂಘಟನೆ ದೃಷ್ಟಿಯಿಂದ ಖರ್ಗೆಯವರು ಹಾಗೆ ಹೇಳಿರಬಹುದು ಹೈಕಮಾಂಡ್ ತಿರುಮಲ ಏನಿರುತ್ತೋ ಗೊತ್ತಿಲ್ಲ ಎಂದು ಜಿ ಪರಮೇಶ್ವರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

ಉದ್ಯಮಿ ರಾಯ್ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಮಾಡಲಾಗುವುದು : DCM ಡಿ.ಕೆ. ಶಿವಕುಮಾರ್

31/01/2026 6:48 AM1 Min Read

ರಾಜ್ಯದ ಜನತೆಯ ಗಮನಕ್ಕೆ : 2002ರ ನಂತರದ ಇವರೆಲ್ಲಾ `ಮ್ಯಾಪಿಂಗ್’ ಮಾಡಿಸಿಕೊಳ್ಳುವುದು ಕಡ್ಡಾಯ.!

31/01/2026 6:29 AM1 Min Read

New Aadhaar App : ಇನ್ಮುಂದೆ ಮನೆಯಿಂದಲೇ `ಆಧಾರ್ ಕಾರ್ಡ್’ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್ ಬದಲಾಯಿಸಬಹುದು.!

31/01/2026 6:21 AM2 Mins Read
Recent News

ಉದ್ಯಮಿ ರಾಯ್ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಮಾಡಲಾಗುವುದು : DCM ಡಿ.ಕೆ. ಶಿವಕುಮಾರ್

31/01/2026 6:48 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ | Railway Recruitment

31/01/2026 6:37 AM

ರಾಜ್ಯದ ಜನತೆಯ ಗಮನಕ್ಕೆ : 2002ರ ನಂತರದ ಇವರೆಲ್ಲಾ `ಮ್ಯಾಪಿಂಗ್’ ಮಾಡಿಸಿಕೊಳ್ಳುವುದು ಕಡ್ಡಾಯ.!

31/01/2026 6:29 AM

New Aadhaar App : ಇನ್ಮುಂದೆ ಮನೆಯಿಂದಲೇ `ಆಧಾರ್ ಕಾರ್ಡ್’ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್ ಬದಲಾಯಿಸಬಹುದು.!

31/01/2026 6:21 AM
State News
KARNATAKA

ಉದ್ಯಮಿ ರಾಯ್ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಿ, ಸತ್ಯಾಂಶ ಬಹಿರಂಗ ಮಾಡಲಾಗುವುದು : DCM ಡಿ.ಕೆ. ಶಿವಕುಮಾರ್

By kannadanewsnow5731/01/2026 6:48 AM KARNATAKA 1 Min Read

ಕನಕಪುರ :ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ರಾಜ್ಯದ ಜನತೆಯ ಗಮನಕ್ಕೆ : 2002ರ ನಂತರದ ಇವರೆಲ್ಲಾ `ಮ್ಯಾಪಿಂಗ್’ ಮಾಡಿಸಿಕೊಳ್ಳುವುದು ಕಡ್ಡಾಯ.!

31/01/2026 6:29 AM

New Aadhaar App : ಇನ್ಮುಂದೆ ಮನೆಯಿಂದಲೇ `ಆಧಾರ್ ಕಾರ್ಡ್’ನಲ್ಲಿ ಹೆಸರು, ವಿಳಾಸ, ಮೊಬೈಲ್ ನಂಬರ್ ಬದಲಾಯಿಸಬಹುದು.!

31/01/2026 6:21 AM

ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ

31/01/2026 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.