Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಂಗನವಾಡಿ ಸಹಾಯಕಿ ಪುತ್ರನಿಂದ 5 ವರ್ಷದ ಮಗು ಮೇಲೆ ಅತ್ಯಾಚಾರ.!

26/11/2025 6:24 AM

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ
KARNATAKA

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

By kannadanewsnow5726/11/2025 6:21 AM

ಬೆಳಗಾವಿ : ಅತ್ಯಂತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ  ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. ಅದೇನು ಅಂತ ಮುಂದೆ ಓದಿ.

ಇದು ಮಹಾಂತೇಶ್ ಬೀಳಗಿ ಐಎಎಸ್ ಅಧಿಕಾರಿಯಾಗುವುದರ ಹಿಂದಿನ ಮನಕಲಕುವ ಕತೆ

ತನಗೆ 5 ವರ್ಷವಿದ್ದಾಗ ತನ್ನ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ ಕೂಲಿ ನಾಲಿ ಮಾಡಿ ಮಗ ಮಹಾಂತೇಶ್ ಬೀಳಗಿ ಸಾಕಿದ್ರು. ತನಗೆ ವಿಧವಾ ವೇತನ ಬರುತ್ತದೆ ಎನ್ನುವ ಮಾಹಿತಿ ಆಕೆಗೆ ಸಿಕ್ಕಿತ್ತು. ಇದಕ್ಕಾಗಿ ಅಧಿಕಾರಿಯ ಬಳಿಗೆ ತೆರಳಿ. ತನ್ನ ಕಡು ಬಡತನದ ಜೀವನದ ಬಗ್ಗೆ ಹೇಳಿಕೊಂಡು ವಿಧವಾ ವೇತನಕ್ಕೆ ಮನವಿ ಮಾಡಿದರು.

ಮಾಸಿಕ 25 ರೂಪಾಯಿ ವಿಧವಾ ವೇತನ ಮಾಡಿಕೊಡಲು ಆ ಅಧಿಕಾರಿ ಮಾತ್ರ ರೂ.100 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವಿಷಯ ತಿಳಿದಂತ ಮಹಾಂತೇಶ್ ಬೀಳಗಿ ಅವರು, ಅಂದೇ ತಾನು ಲಂಚ ಪಡೆಯದ ಅಧಿಕಾರಿಯಾಗಬೇಕು ಎಂಬುದಾಗಿ ನಿರ್ಧರಿಸಿದರು. ತಾನು ಐಎಎಸ್ ಮಾಡಬೇಕು ಎಂಬುದಾಗಿ ಛಲ ತೊಟ್ಟಂತ ಛಲದಂಕ ಮಲ್ಲರಾದಂತ ಮಹಾಂತೇಶ್ ಬೀಳಗಿ ಅವರು ಕನ್ನಡ ಮಾಧ್ಯಮದಲ್ಲಿ ಓದಿದರೂ, ಎಂ.ಎ ಬಳಿಕ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ತಯಾರಿ ನಡೆಸಿದರು.

2012ರಲ್ಲಿ ಐಎಎಸ್ ಪಾಸ್

ಹಗಲು ರಾತ್ರಿ ಎನ್ನದೇ ಕಷ್ಟಪಟ್ಟು ಓದಿದಂತ ಮಹಾಂತೇಶ್ ಬೀಳಗಿ ಅವರು, 2012ರಲ್ಲಿ ಐಎಎಸ್ ಪಾಸ್ ಮಾಡಿದರು. ಆ ಬಳಿಕ ವಿವಿಧ ಹುದ್ದೆಯನ್ನು ನಿರ್ವಹಿಸಿದವರು.  ತಮ್ಮ ಸೇವಾವಧಿಯುದ್ದಕ್ಕೂ ಒಂದು ರೂಪಾಯಿ ಲಂಚ ಪಡೆಯದೆ ಜನ ಸೇವೆಯೇ ಜನಾರ್ದನ ಸೇವೆ ಅಂತ ಸೇವೆಯಲ್ಲಿ ತಲ್ಲೀನರಾಗಿದ್ದರು. ಅದ್ರಲ್ಲೂ ಕೊರೊನಾ ಸಮಯದಲ್ಲಿ ಓರ್ವ ಡಿಸಿಯಾಗಿದ್ರೂ ಬೀದಿಗಿಳಿದು ಜನಸಾಮಾನ್ಯರಂತೆ ಕೆಲಸ ಮಾಡಿದರು. ದಾವಣಗೆರೆಯ ಜಿಲ್ಲಾಧಿಕಾರಿಯಾಗಿದ್ದಾಗ ಅವರು ಮಾಡಿದ ಸೇವೆಯಂತೂ ಜನಜನಿತ.

ಇಂಥವರನ್ನ ಕಂಡು ಆ ದೇವರಿಗೂ ಅದೆಂಥಾ ಹೊಟ್ಟಿ ಉರಿಯೋ ಗೊತ್ತಿಲ್ಲ. ಕರಬುರಗಿಯ ಜೀವರ್ಗಿ ಬಳಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಹೋದರರೊಂದಿಗೆ ಇಂದು ದುರ್ಮರಣ ಹೊಂದಿದ್ದಾರೆ. ಆ ಮೂಲಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಇನ್ನಿಲ್ಲವಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮತ್ತೆ ಹುಟ್ಟಿ ಬನ್ನಿ ಸರ್ ಎಂಬುದು ಅವರ ಅಪಾರ ಅಭಿಮಾನಿಗಳ ನೊಂದ ನುಡಿ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

BREAKING: `IAS' officer Mahantesh Beelgi's funeral in Ramadurga today
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಂಗನವಾಡಿ ಸಹಾಯಕಿ ಪುತ್ರನಿಂದ 5 ವರ್ಷದ ಮಗು ಮೇಲೆ ಅತ್ಯಾಚಾರ.!

26/11/2025 6:24 AM1 Min Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM2 Mins Read

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM2 Mins Read
Recent News

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಂಗನವಾಡಿ ಸಹಾಯಕಿ ಪುತ್ರನಿಂದ 5 ವರ್ಷದ ಮಗು ಮೇಲೆ ಅತ್ಯಾಚಾರ.!

26/11/2025 6:24 AM

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ: ಹೆಣ್ಣುಮಗುವೆಂದು ಹಸುಗೂಸನ್ನೇ ಕೊಂದ ಪಾಪಿ ತಾಯಿ

26/11/2025 6:14 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಅಂಗನವಾಡಿ ಸಹಾಯಕಿ ಪುತ್ರನಿಂದ 5 ವರ್ಷದ ಮಗು ಮೇಲೆ ಅತ್ಯಾಚಾರ.!

By kannadanewsnow5726/11/2025 6:24 AM KARNATAKA 1 Min Read

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ…

BREAKING : ಇಂದು ರಾಮದುರ್ಗದಲ್ಲಿ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ

26/11/2025 6:21 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಬರೋಬ್ಬರಿ 3.5 ಲಕ್ಷ `ಕೃಷಿ ಪಂಪ್ ಸೆಟ್’ ಸಕ್ರಮ.!

26/11/2025 6:15 AM

BIG NEWS : ರಾಜ್ಯದ ಸರ್ಕಾರದಿಂದ `ಅನರ್ಹ BPL ಕಾರ್ಡ್’ದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 7.76 ಲಕ್ಷ ರೇಷನ್ ಕಾರ್ಡ್ ರದ್ದು.!

26/11/2025 5:58 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.