Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ಸ್ಥಾಪಿಸಿ ಸರ್ಕಾರದಿಂದ ಮಹತ್ವದ ಆದೇಶ | Special Action Force
KARNATAKA

BREAKING : ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ಸ್ಥಾಪಿಸಿ ಸರ್ಕಾರದಿಂದ ಮಹತ್ವದ ಆದೇಶ | Special Action Force

By kannadanewsnow5729/05/2025 1:25 PM

ಬೆಂಗಳೂರು :ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು (Special Action Force) ಸ್ಥಾಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1)ರ ಆದೇಶದಲ್ಲಿ, ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (2)ರ ಪತ್ರದಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ ವಿಶಿಷ್ಟ ಭಾಷೆಗಳು ಮತ್ತು ಅದರ ಸಾಂಸ್ಕೃತಿಕ ಪರಂಪರೆಯಿಂದ ಗುರುತನ್ನು ರೂಪಿಸಿದ್ದು, ಜನರಲ್ಲಿ ಆಳವಾದ ಸಮುದಾಯದ ಪ್ರಜ್ಞೆ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಸಾಂಪ್ರದಾಯಿಕವಾಗಿ ಉನ್ನತ ಮಟ್ಟದ ಶಿಕ್ಷಣ ಮತ್ತು ಸಾಕ್ಷರತೆಯೊಂದಿಗೆ ಸ್ಥಿರವಾದ ಆರ್ಥಿಕ ಪ್ರಗತಿಯನ್ನು ಕಂಡಿದ್ದು, ಇದರ ಹೊರತಾಗಿಯೂ ದಕ್ಷಿಣ ಕನ್‌ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಹ ಪ್ರಮುಖ ಕಾನೂನು ಮತ್ತು ಸುವ್ಯವಸ್ಥೆಯ ಸವಾಲುಗಳಾಗಿ ತ್ವರಿತವಾಗಿ ಉಲ್ಬಣಗೊಳ್ಳುವ ಸಾಮರ್ಥ್ಯವನ್ನು ಹೊಂದಿರುತ್ತವೆಂದು ಹಾಗೂ ಈ ಪ್ರದೇಶವು ಕೋಮು ಹತ್ಯೆಗಳು, ದ್ವೇಷ ಭಾಷಣ, ಹಿಂಸಾಚಾರ ಮುಂತಾದ ಪುನರಾವರ್ತಿತ ಘಟನೆಗಳಿಗೆ ಸಾಕ್ಷಿಯಾಗುತ್ತಿರುವುದಾಗಿ ತಿಳಿಸಿರುತ್ತಾರೆ.

ಈ ಕೃತ್ಯಗಳು ದಕ್ಷಿಣ ಕನ್ನಡ ಪ್ರದೇಶವನ್ನು ಕೋಮು ಮತ್ತು ಆಡಳಿತಾತ್ಮಕ ದೃಷ್ಟಿಕೋನದಿಂದ ಹೆಚ್ಚು ಸೂಕ್ಷ್ಮವಾಗಿಸುತ್ತಿದ್ದು ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ಸ್ಥಗಿತಗೊಳಿಸುತ್ತಿರುವುದರಿಂದ ಶಾಂತಿ, ಸಾಮಾಜಿಕ ಒಗ್ಗಟ್ಟು ಮತ್ತು ಕಾನೂನಿನ ನಿಯಮವನ್ನು ತರುವ ನಿಟ್ಟಿನಲ್ಲಿ ಪೂರ್ವಭಾವಿ ಮತ್ತು ನಿರಂತರ ಪ್ರಯತ್ನಗಳು ಅತ್ಯಗತ್ಯವಾಗಿರುತ್ತವೆಂದು ತಿಳಿಸಿರುತ್ತಾರೆ.

ಅಲ್ಲದೇ, ಮಾನ್ಯ ಸರ್ವೋಚ್ಚ ನ್ಯಾಯಾಲಯವು ವಿವಿಧ ಪ್ರಕರಣಗಳಲ್ಲಿನ ತೀರ್ಪುಗಳಲ್ಲಿ ನೈತಿಕ ಪೊಲೀಸ್ ಗಿರಿ, ದ್ವೇಷ ಭಾಷಣಗಳು, ಹಿಂಸಾಚಾರ ಮುಂತಾದ ಪ್ರಕರಣಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿ, ಹಲವಾರು ಮಾರ್ಗಸೂಚಿಗಳನ್ನು ಒದಗಿಸಿರುತ್ತದೆಂದು ಸಹ ತಿಳಿಸಿರುತ್ತಾರೆ.

ಮುಂದುವರೆದು, ಸರ್ಕಾರದ ಆದೇಶ ದಿನಾಂಕ: 21/05/2005ರನ್ನಯ ಸೃಜಿಸಲಾಗಿರುವ Anti Naxal Force (ANF)ರಲ್ಲಿ ಪ್ರಸ್ತುತ ದಿನಾಂಕ: 12/05/2025ರಂತೆ ಇರುವ ಅಧಿಕಾರಿ/ಸಿಬ್ಬಂದಿಗಳ ಮಂಜೂರಾತಿ ಬಲ, ಕಾರ್ಯನಿರ್ವಹಣೆಯ ಬಲ ಮತ್ತು ಖಾಲಿ ಹುದ್ದೆಗಳ ಬಲವನ್ನು ಕೆಳಕಂಡಂತೆ ಒದಗಿಸಿರುತ್ತಾರೆ.

BREAKING: Important order from the government to establish a new special task force in the state!
Share. Facebook Twitter LinkedIn WhatsApp Email

Related Posts

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM1 Min Read

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM1 Min Read

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM2 Mins Read
Recent News

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

17/11/2025 10:11 PM

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

ನಿಮ್ಗೆ ಮೋಸ ಮಾಡಿದವ್ರ ಮೇಲೆ ದ್ವೇಷವಿದ್ಯಾ.? ಹಾಗಿದ್ರೆ, ಹೀಗೆ ಮಾಡಿ!

17/11/2025 9:58 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM
State News
KARNATAKA

ಮಂಡ್ಯದಲ್ಲಿ KUWJ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನ ಆಚರಣೆ: ಸಮಾಜದ ಸ್ವಾಸ್ತ್ಯ ಕಾಪಾಡಲು ಆದಿಚುಂಚನಗಿರಿ ಸ್ವಾಮೀಜಿ ಕರೆ

By kannadanewsnow0917/11/2025 10:11 PM KARNATAKA 1 Min Read

ಬೆಂಗಳೂರು: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ…

ನಾಳೆ ಸಾಗರ ನೆಹರೂ ಮೈದಾನದ 70 ಲಕ್ಷದ ವಿವಿಧ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

17/11/2025 10:01 PM

BIG NEWS: ಜಾತಿಗಣತಿ ವರದಿಯೆಂದು ಗೊಂದಲಕಾರಿ ಮಾಹಿತಿ ಶೇರ್ ಮಾಡಿದ ವ್ಯಕ್ತಿ ವಿರುದ್ಧ ದೂರು ದಾಖಲು

17/11/2025 9:30 PM

ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರ: ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಬಲಿಯಾಗದಿರಿ | Digital Arrest Scam

17/11/2025 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.