Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನ.12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ಗೆ ದಿನಾಂಕ ನಿಗದಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

08/11/2025 1:32 PM

‘ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ಇತಿಹಾಸಕ್ಕೆ ಅನುಗುಣವಾಗಿವೆ’ : ಟ್ರಂಪ್ ಹೇಳಿಕೆಗೆ ಭಾರತ ತಿರುಗೇಟು

08/11/2025 1:04 PM

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

08/11/2025 12:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾಸನ : ಪ್ರಿಯತಮೆಯ ಕಾಟಕ್ಕೆ ಬೇಸತ್ತ ಯುವಕ, ‘ಸೆಲ್ಫಿ ವಿಡಿಯೋ’ ಮಾಡಿಟ್ಟು ಆತ್ಮಹತ್ಯೆಗೆ ಶರಣು!
KARNATAKA

BREAKING : ಹಾಸನ : ಪ್ರಿಯತಮೆಯ ಕಾಟಕ್ಕೆ ಬೇಸತ್ತ ಯುವಕ, ‘ಸೆಲ್ಫಿ ವಿಡಿಯೋ’ ಮಾಡಿಟ್ಟು ಆತ್ಮಹತ್ಯೆಗೆ ಶರಣು!

By kannadanewsnow0512/01/2025 10:13 AM

ಹಾಸನ : ಪ್ರಿಯಕರನೊಬ್ಬ ತನ್ನ ಪ್ರಿಯತಮೆಯ ಕಾಟಕ್ಕೆ ಬೇಸತ್ತು, ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ವಿಷ ಸೇವಿಸಿದ ತಕ್ಷಣ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಯುವಕ ಇದೀಗ ಸಾವನಪ್ಪಿದ್ದಾನೆ.

ಕಳೆದ ಡಿಸೆಂಬರ್ 26ರಂದು ಯುವಕ ವಿಷ ಸೇವಿಸಿದ್ದ ತಕ್ಷಣ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.ಪ್ರಿಯತಮೆಯ ಕಾಟಕ್ಕೆ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೂಸೈಡ್ ಮಾಡಿಕೊಂಡ ಯುವಕನನ್ನು ಕವನ ಎಂದು ತಿಳಿದುಬಂದಿದೆ. ಸಕಲೇಶಪುರ ತಾಲೂಕಿನ ಮಾಳೆಗದ್ದೆಯಲ್ಲಿ ಈ ಒಂದು ಘಟನೆ ನಡೆದಿದ್ದು, ನನ್ನ ಸಾವಿಗೆ ಅಂಜಲಿ ಎಂಬ ಯುವತಿ ಕಾರಣ ವಿಡಿಯೋದಲ್ಲಿ ಯುವಕ ಆರೋಪಿಸಿದ್ದಾನೆ.

2021 ರಲ್ಲಿ ನನ್ನ ಮನೆಯ ಬಳಿ ಅಂಜಲಿ ವಾಸಿಸುತ್ತಿದ್ದಳು.ಆಗ ನನ್ನ ಲೈಫ್ ನಲ್ಲಿ ಅವಳು ಬಂದು ಇಬ್ಬರು ಪರಸ್ಪರ ಪ್ರೀತಿಸುತಿದ್ದೆವು. ನೀನು ನನಗೆ ಬೇಕೇ ಬೇಕು ಅಂತ ಹಠ ಹಿಡಿದಿದ್ದಳು. ಅನಂತರ ಅವಳ ನಡವಳಿಕೆ ಕಂಡು ನಾನು ದೂರವಾದೆ. 2024ರಲ್ಲಿ ನನ್ನ ವಿರುದ್ಧ ಪೊಲೀಸರಿಗೆ ಆಕೆ ದೂರು ನೀಡಿದ್ದಾಳೆ, ಹುಡುಗಿಯರು ಏನೇ ಮಾಡಿದರು ಲೆಕ್ಕಕ್ಕೆ ಬರುವುದಿಲ್ಲ ಎಂದು ಯುವತಿಯ ವಿರುದ್ಧ ಆರೋಪಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನೆ ಕುರಿತು ಸಕಲೇಶಪುರ ಠಾಣೆ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ನ.12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ಗೆ ದಿನಾಂಕ ನಿಗದಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

08/11/2025 1:32 PM1 Min Read

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

08/11/2025 12:54 PM2 Mins Read

ಎಲೆ ಲವಂಗ, ಏಲಕ್ಕಿ ಪ್ರಯೋಗ ಮಾಡಿ ನೋಡಿ ಸಾಲ ಲಕ್ಷ ಇರಲಿ, ಕೋಟಿ ಇರಲಿ ಸಾಲ ತೀರೋದು ಗ್ಯಾರಂಟಿ 

08/11/2025 12:52 PM4 Mins Read
Recent News

BREAKING: ನ.12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ಗೆ ದಿನಾಂಕ ನಿಗದಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

08/11/2025 1:32 PM

‘ಅಕ್ರಮ ಪರಮಾಣು ಚಟುವಟಿಕೆಗಳು ಪಾಕಿಸ್ತಾನದ ಇತಿಹಾಸಕ್ಕೆ ಅನುಗುಣವಾಗಿವೆ’ : ಟ್ರಂಪ್ ಹೇಳಿಕೆಗೆ ಭಾರತ ತಿರುಗೇಟು

08/11/2025 1:04 PM

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

08/11/2025 12:54 PM

ಕ್ರಿಶ್ಚಿಯನ್ ವೈಯಕ್ತಿಕ ಕಾನೂನಿನಡಿಯಲ್ಲಿ ಅವಿವಾಹಿತ ಮಗಳು ತಂದೆಯಿಂದ ಜೀವನಾಂಶ ಪಡೆಯುವಂತಿಲ್ಲ: ಕೇರಳ ಹೈಕೋರ್ಟ್

08/11/2025 12:54 PM
State News
KARNATAKA

BREAKING: ನ.12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ಗೆ ದಿನಾಂಕ ನಿಗದಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

By kannadanewsnow8908/11/2025 1:32 PM KARNATAKA 1 Min Read

ಕಲಬುರಗಿ: ನವೆಂಬರ್ 12ರೊಳಗೆ ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸುವ ದಿನಾಂಕ ಮತ್ತು ಸಮಯದ ಬಗ್ಗೆ ಮೂಲ ಅರ್ಜಿದಾರರು ಸೇರಿದಂತೆ ಸಂಬಂಧಪಟ್ಟ…

ಎಸ್ ಎಪಿ ಕಾಯ್ದೆಯಡಿ ಕಬ್ಬಿನ ಬೆಲೆ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ: ಬಸವರಾಜ ಬೊಮ್ಮಾಯಿ

08/11/2025 12:54 PM

ಎಲೆ ಲವಂಗ, ಏಲಕ್ಕಿ ಪ್ರಯೋಗ ಮಾಡಿ ನೋಡಿ ಸಾಲ ಲಕ್ಷ ಇರಲಿ, ಕೋಟಿ ಇರಲಿ ಸಾಲ ತೀರೋದು ಗ್ಯಾರಂಟಿ 

08/11/2025 12:52 PM

ಕಾಂಗ್ರೆಸ್ ಗೆ ಮತ ಹಾಕುವವರನ್ನು ಗುರುತಿಸಿ ಮತ ಶಿಫ್ಟ್ ಮಾಡಿದ್ದಾರೆ : ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಆರೋಪ

08/11/2025 12:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.