Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಯಾರೆಲ್ಲಾ 2008 ರಿಂದ 2017 ರ ಒಳಗೆ ಹುಟ್ಟಿದ್ದಾರೋ ಅವರಿಗೆಲ್ಲಾ ಗ್ಯಾಸ್ಟ್ರಿಕ್ ಕ್ಯಾನ್ಸರ್ ಆಗುವ ಸಾಧ್ಯತೆ ಹೆಚ್ಚಂತೆ!

09/07/2025 1:16 PM

ಭಾರತೀಯ ವಿದ್ಯಾರ್ಥಿಗಳಿಗೆ `ಡೊನಾಲ್ಡ್ ಟ್ರಂಪ್’ ಬಿಗ್ ಶಾಕ್ : ಶೇ.27 ರಷ್ಟು F1 ವೀಸಾ ಕಡಿತ..!

09/07/2025 1:14 PM

SHOCKING :ಕೊಡಲಿಯಿಂದ ಕೊಚ್ಚಿ ಪತಿಯನ್ನೇ ಹತ್ಯೆ ಮಾಡಿದ ಇಬ್ಬರು ಹೆಂಡತಿಯರು.!

09/07/2025 1:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
KARNATAKA

BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

By kannadanewsnow0509/07/2025 12:52 PM

ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದ ಮೂವರು ಸಾವನಪ್ಪಿದ್ದು, ಅದರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿ ನಗರದ ಜೋಶಿಮಾಳ್ನಲ್ಲಿ ಈ ಒಂದು ದುರ್ಘಟನೆ ನಡೆದಿದೆ.

ತಾಯಿ ಮಂಗಳಾ, ಮಗ ಸಂತೋಷ ಕುರುಡೇಕರ್ (44) ಹಾಗು ಮಗಳು ಸುವರ್ಣ ಮೃತ ದುರ್ದೈವಿಗಳಾಗಿದ್ದು, ಇನ್ನೊರ್ವ ಮಗಳು ಸುನಂದ ಕುರುಡೇಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮೃತ ಸಂತೋಷ್ ಅಕ್ಕಸಾಲಿಗರಾಗಿ ಕೆಲಸ ಮಾಡುತ್ತಿದ್ದು, ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದರು ಎಂದು ಮಾಹಿತಿ ತಿಳಿದು ಬಂದಿದೆ ಇನ್ನು ಬೆಳಿಗ್ಗೆ 9 ಗಂಟೆಗೆ 4 ಜನ ವಿಷ ಸೇವಿಸಿದ್ದಾರೆ. ತಾಯಿ ಇಬ್ಬರು ಹೆಣ್ಣುಮಕ್ಕಳ ಜೊತೆಗೆ ಮಗ ಸಂತೋಷ ಕೂಡ ಇದ್ದರು. ಇದರಲ್ಲಿ ಸಂತೋಷ್ ಸುವರ್ಣ ಹಾಗೂ ತಾಯಿ ಮಂಗಳ ಸಾವನ್ನಪ್ಪಿದ್ದು, ಇನ್ನೋರ್ವ ಮಗಳಾದ ಸುನಂದ ಸ್ಥಿತಿ ಗಂಭೀರವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಡೀ ಕುಟುಂಬ ಆತ್ಮಾತೆಗೆ ಯತ್ನಿಸಿದ್ದು ಸಾಕಷ್ಟು ಪ್ರಶ್ನೆ ಮೂಡಿಸುತ್ತಿದೆ.ನಗರ ಪೊಲೀಸ್ ಆಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM1 Min Read

BREAKING : ಬೆಂಗಳೂರಿನಲ್ಲಿ ಗೃಹ ಮಂಡಳಿ ಎಂಜಿನಿಯರ್ ಸೇರಿ ಮೂವರ ಮನೆ ಮೇಲೆ ಲೋಕಾಯುಕ್ತ ದಾಳಿ | Lokayukta Raid

09/07/2025 12:48 PM1 Min Read

ಗಮನಿಸಿ : ರಸ್ತೆ `ಮೈಲಿಗಲ್ಲು’ಗಳು ಬೇರೆ ಬೇರೆ ಬಣ್ಣದಲ್ಲಿರುವುದೇಕೆ ಗೊತ್ತಾ? ವಿಶೇಷತೆ ತಿಳಿಯಿರಿ.!

09/07/2025 12:38 PM2 Mins Read
Recent News

Shocking: ಯಾರೆಲ್ಲಾ 2008 ರಿಂದ 2017 ರ ಒಳಗೆ ಹುಟ್ಟಿದ್ದಾರೋ ಅವರಿಗೆಲ್ಲಾ ಗ್ಯಾಸ್ಟ್ರಿಕ್ ಕ್ಯಾನ್ಸರ್ ಆಗುವ ಸಾಧ್ಯತೆ ಹೆಚ್ಚಂತೆ!

09/07/2025 1:16 PM

ಭಾರತೀಯ ವಿದ್ಯಾರ್ಥಿಗಳಿಗೆ `ಡೊನಾಲ್ಡ್ ಟ್ರಂಪ್’ ಬಿಗ್ ಶಾಕ್ : ಶೇ.27 ರಷ್ಟು F1 ವೀಸಾ ಕಡಿತ..!

09/07/2025 1:14 PM

SHOCKING :ಕೊಡಲಿಯಿಂದ ಕೊಚ್ಚಿ ಪತಿಯನ್ನೇ ಹತ್ಯೆ ಮಾಡಿದ ಇಬ್ಬರು ಹೆಂಡತಿಯರು.!

09/07/2025 1:06 PM

BREAKING: ಏರ್ ಇಂಡಿಯಾ ವಿಮಾನ ದುರಂತದ ಪ್ರಾಥಮಿಕ ವರದಿ ಶುಕ್ರವಾರ ಬಿಡುಗಡೆ ಸಾಧ್ಯತೆ | Air India Plane crash

09/07/2025 1:02 PM
State News
KARNATAKA

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

By kannadanewsnow0509/07/2025 12:56 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಶಾಪಿಂಗ್ ಗೆ ಹೋಗಿದ್ದಕ್ಕೆ ಪತ್ನಿಯನ್ನು ಪತಿಯೋಬ್ಬ ಭೀಕರವಾಗಿ ಕೊಲೆ ಮಾಡಿರುವ…

BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

09/07/2025 12:52 PM

BREAKING : ಬೆಂಗಳೂರಿನಲ್ಲಿ ಗೃಹ ಮಂಡಳಿ ಎಂಜಿನಿಯರ್ ಸೇರಿ ಮೂವರ ಮನೆ ಮೇಲೆ ಲೋಕಾಯುಕ್ತ ದಾಳಿ | Lokayukta Raid

09/07/2025 12:48 PM

ಗಮನಿಸಿ : ರಸ್ತೆ `ಮೈಲಿಗಲ್ಲು’ಗಳು ಬೇರೆ ಬೇರೆ ಬಣ್ಣದಲ್ಲಿರುವುದೇಕೆ ಗೊತ್ತಾ? ವಿಶೇಷತೆ ತಿಳಿಯಿರಿ.!

09/07/2025 12:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.