Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭಾ ಸದಸ್ಯರಾಗಿ `ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ | WATCH VIDEO

10/04/2026 12:33 PM

BREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2500 ಅಡಿ ಕೆಳಗೆ ಶವವಾಗಿ ಪತ್ತೆ!

10/04/2026 12:30 PM

BREAKING : ದುರಂತ ಅಂತ್ಯ: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಬಾಲಕಿ ಶವವಾಗಿ ಪತ್ತೆ

10/04/2026 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಟಿಯಲ್ಲಿ 26ನೇ ದಿನಕ್ಕೆ, ಗ್ರಾಮೀಣ ಭಾಗದಲ್ಲಿ 46ನೇ ದಿನಕ್ಕೆ ಸಿಲಿಂಡರ್ ಪೂರೈಕೆ ಆಗಲೇಬೇಕು : ಸಚಿವ ಮುನಿಯಪ್ಪ
KARNATAKA

BREAKING : ಸಿಟಿಯಲ್ಲಿ 26ನೇ ದಿನಕ್ಕೆ, ಗ್ರಾಮೀಣ ಭಾಗದಲ್ಲಿ 46ನೇ ದಿನಕ್ಕೆ ಸಿಲಿಂಡರ್ ಪೂರೈಕೆ ಆಗಲೇಬೇಕು : ಸಚಿವ ಮುನಿಯಪ್ಪ

By kannadanewsnow0510/04/2026 12:24 PM

ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ಹಿನ್ನೆಲೆಯಲ್ಲಿ, ಇಂದು BPCL, HPCL, LOCL ಅಧಿಕಾರಿಗಳ ಜೊತೆಗೆ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಬಿ ನೆಡೆಸಿದರು ಬೆಂಗಳೂರಿನ ವಸಂತನಗರದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಭೆಯಲ್ಲಿ ಸಭೆ ನಡೆಸಿದರು ಸಿಲಿಂಡರ್ ಬಗ್ಗೆ ಮುನಿಯಪ್ಪ ಮಾಹಿತಿ ಪಡೆದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮುನಿಯಪ್ಪ 25ನೇ ದಿನದಂದು ಯಾರು ಸಿಲಿಂಡರ್ ಬುಕ್ ಮಾಡುತ್ತಾರೋ ಅವರಿಗೆ 26ನೇ ದಿನದಂದು ಸಿಲಿಂಡರ್ ಸಿಗಲೇಬೇಕು. ಯಾರು 45 ದಿನಕ್ಕೆ ಬುಕ್ ಮಾಡುತ್ತಾರೋ ಅವರಿಯೇ 46ನೇ ದಿನಕ್ಕೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗಲೇಬೇಕು ಯಾರಾದರೂ ದುಬಾರಿ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಹಜವಾಗಿ ಗ್ಯಾಸ್ ಏಜೆನ್ಸಿಗಳನ್ನು ಸೀಜ್ ಮಾಡಲಾಗುತ್ತದೆ. ಸಾರ್ವಜನಿಕರು ಕಷ್ಟದಲ್ಲಿ ಇರುವಾಗ ಡಿಸ್ಟ್ರಿಬ್ಯೂಟರ್ಸ್ ಈ ಸಂದರ್ಭದಲ್ಲಿ ಸಹಕರಿಸಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡಬಾರದು , ದರ ದುಬಾರಿ ಮಾಡಬಾರದು ಇವೆಲ್ಲ ಮಾಡಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಆಟೋ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ ಈ ವಿಚಾರವಾಗಿ ನಾವು ಸಹ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ವಾಣಿಜ್ಯ ಸಿಲಿಂಡರ್ ನಲ್ಲಿ ಸುಧಾರಣೆಯಾಗಿದೆ ಕೇಂದ್ರ ಜವಾಬ್ದಾರಿಯಿಂದ ನಿರ್ವಹಣೆ ಮಾಡಿಲ್ಲ. ಬೆಂಗಳೂರಿನಲ್ಲಿ ಒಂದು ಪಾಯಿಂಟ್ 60000 ಆಟೋ ಬಂಕ್ ಏಜೆನ್ಸಿಗಳಿವೆ, ಕರ್ನಾಟಕದಲ್ಲಿ ಅತಿ ಹೆಚ್ಚು ಆಟೋ ಗ್ಯಾಸ್ ಬಳಕೆ ಮಾಡಲಾಗುತ್ತದೆ ಕ್ರಮ ತೆಗೆದುಕೊಂಡು ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು. ಗೃಹ ಬಳಕೆ ಸಿಲಿಂಡರ್ 26ನೇ ದಿನ ಸಿಗುವಂತೆ ಮಾಡಬೇಕು 26ನೇ ದಿನಕ್ಕೆ ಬುಕ್ ಮಾಡಿದ ನಂತರ ಸಿಲಿಂಡರ್ ವಿತರಣೆ ಮಾಡಲಾಗುತ್ತದೆ ಮೊದಲು ಬುಕ್ ಆದ ವಾರಕ್ಕೆ 300 ಕೊಡಲಾಗುತ್ತಿತ್ತು. ಇದೀಗ 26ನೇ ದಿನಕ್ಕೆ ಬುಕ್ ಸಿಲಿಂಡರ್ ಮಾಡಿದ ನಂತರ ಸಿಲಿಂಡರ್ ವಿತರಣೆ ಮಾಡಬೇಕು ಒಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆ ಆಗಿದ್ದು, ಆದರೆ ಆಟೋ ಎಲ್ ಪಿ ಜಿ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ. ಆಟೋ ಚಾಲಕರಿಗೆ ಸಹಾಯ ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡಿದ್ದು ಆಟೋ ಗ್ಯಾಸ್ ಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಪಡಿಸಿದರು. ಆಸ್ಪತ್ರೆ, ಶಾಲೆ ಏರ್ಪೋರ್ಟ್ಗೆ ವಾಣಿಜ್ಯ ಸಿಲಿಂಡರ್ ಸಿಗುತ್ತಿದೆ ರಾಜ್ಯದಲ್ಲಿ 3 ಲಕ್ಷ ಜನ ಆಟೋ ಗ್ಯಾಸ್ ಬಳಕೆ ಮಾಡುತ್ತಿದ್ದಾರೆ. ಗ್ಯಾಸ್ ದರ ಏರಿಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2500 ಅಡಿ ಕೆಳಗೆ ಶವವಾಗಿ ಪತ್ತೆ!

10/04/2026 12:30 PM1 Min Read

BREAKING : ದುರಂತ ಅಂತ್ಯ: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಬಾಲಕಿ ಶವವಾಗಿ ಪತ್ತೆ

10/04/2026 12:30 PM1 Min Read

BREAKING : ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

10/04/2026 12:26 PM1 Min Read
Recent News

BREAKING : ರಾಜ್ಯಸಭಾ ಸದಸ್ಯರಾಗಿ `ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ | WATCH VIDEO

10/04/2026 12:33 PM

BREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2500 ಅಡಿ ಕೆಳಗೆ ಶವವಾಗಿ ಪತ್ತೆ!

10/04/2026 12:30 PM

BREAKING : ದುರಂತ ಅಂತ್ಯ: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಬಾಲಕಿ ಶವವಾಗಿ ಪತ್ತೆ

10/04/2026 12:30 PM

BREAKING : ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

10/04/2026 12:26 PM
State News
KARNATAKA

BREAKING : ಚಿಕ್ಕಮಗಳೂರಿನ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2500 ಅಡಿ ಕೆಳಗೆ ಶವವಾಗಿ ಪತ್ತೆ!

By kannadanewsnow0510/04/2026 12:30 PM KARNATAKA 1 Min Read

ಚಿಕ್ಕಮಗಳೂರು : ಕಳೆದ ನಾಲ್ಕು ದಿನಗಳಿಂದ ಚಿಕ್ಕಮಂಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾಧಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ ಇದೀಗ ಶವವಾಗಿ…

BREAKING : ದುರಂತ ಅಂತ್ಯ: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಬಾಲಕಿ ಶವವಾಗಿ ಪತ್ತೆ

10/04/2026 12:30 PM

BREAKING : ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

10/04/2026 12:26 PM

BREAKING : ಸಿಟಿಯಲ್ಲಿ 26ನೇ ದಿನಕ್ಕೆ, ಗ್ರಾಮೀಣ ಭಾಗದಲ್ಲಿ 46ನೇ ದಿನಕ್ಕೆ ಸಿಲಿಂಡರ್ ಪೂರೈಕೆ ಆಗಲೇಬೇಕು : ಸಚಿವ ಮುನಿಯಪ್ಪ

10/04/2026 12:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.