Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆ ಗಮನಕ್ಕೆ: ಈ ದಿನದಂದು ‘ಮಾಂಸ’ ಸಿಗೋದಿಲ್ಲ

23/11/2025 3:25 PM

BREAKING: ಜೈಲು ಸಿಬ್ಬಂದಿ ಮೇಲೆ ಹಲ್ಲೆ: ‘PSI’ ನೇಮಕಾತಿಯ ಅಕ್ರಮದ ಕಿಂಗ್ ಪಿನ್ RD ಪಾಟೀಲ್ ವಿರುದ್ಧ ‘FIR’ ದಾಖಲು

23/11/2025 3:22 PM

BREAKING : ಕಳೆದ 5 ವರ್ಷದಲ್ಲಿ ತಿರುಪತಿಯಲ್ಲಿ ಭಕ್ತರಿಗೆ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ!

23/11/2025 2:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಳೆದ 5 ವರ್ಷದಲ್ಲಿ ತಿರುಪತಿಯಲ್ಲಿ ಭಕ್ತರಿಗೆ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ!
INDIA

BREAKING : ಕಳೆದ 5 ವರ್ಷದಲ್ಲಿ ತಿರುಪತಿಯಲ್ಲಿ ಭಕ್ತರಿಗೆ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ!

By kannadanewsnow0523/11/2025 2:52 PM

ತಿರುಪತಿ : ತಿರುಪತಿ ದೇವಸ್ಥಾನದ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಸಿದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿರುವ ನಡುವೆಯೇ, 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ.

ಈ ಮೊದಲು ಕೂಡ ತಿರುಪತಿಯಲ್ಲಿ ಕಲಬರಿಕೆ ತುಪ್ಪ ಬೆಳೆಸಿ ಭಕ್ತರಿಗೆ ಲಡ್ಡು ವಿತರಣೆ ಮಾಡಿರುವ ಪ್ರಕರಣ ನಡೆದಿತ್ತು. ಅದರ ಬೆನ್ನಲ್ಲೆ ಇದೀಗ 2019-2024 ಅವಧಿಯಲ್ಲಿ ದೇವ ಸ್ಥಾನಕ್ಕೆ ಭೇಟಿ ನೀಡಿದ 11 ಕೋಟಿ ಭಕ್ತರಿಗೆ 48.76 ಕೋಟಿ ಲಡ್ಡು ವಿತರಿಸಲಾಗಿದೆ. ಇದರಲ್ಲಿ 20 ಕೋಟಿ ಲಡ್ಡುಗಳಲ್ಲಿ ಕಲಬೆರಕೆ ತುಪ್ಪ ಬಳಕೆಯಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ.

5 ವರ್ಷದಲ್ಲಿ ದೇಗುಲಕ್ಕೆ ದೈನಂದಿನ ಭಕ್ತರ ಭೇಟಿ, ತುಪ್ಪ ಖರೀದಿ, ಲಡ್ಡು ಉತ್ಪಾದನೆ ಹಾಗೂ ಮಾರಾಟ- ಈ 4 ವಿಷಯಗಳನ್ನು ಗಣನೆಗೆ ತೆಗೆದು ಕೊಂಡು ಹಾಕಿದ ಲೆಕ್ಕಾಚಾರದಲ್ಲಿ ನಕಲಿ ತುಪ್ಪದಿಂದ ಮಾಡಿದ್ದ ಲಡ್ಡುಗಳು ಎಷ್ಟೆಂದು ಪತ್ತೆಯಾಗಿದೆ. 5 ವರ್ಷಗಳಲ್ಲಿ ಸುಮಾರು 11 ಕೋಟಿ ಭಕ್ತರು ಆಗಮಿಸಿದ್ದಾರೆ. ಅವರಲ್ಲಿ ಯಾರಿಗೆ ಶುದ್ಧ ತುಪ್ಪದ ಲಡ್ಡು ಹಾಗೂ ಯಾರಿಗೆ ನಕಲಿ ತುಪ್ಪದ ಲಡ್ಡು ವಿತರಿಸಲಾಗಿದೆ ಎಂದು ತಿಳಿಯಲು ಸಾಧ್ಯವಿಲ್ಲ.

ಆದರೆ ಟಿಟಿಡಿ ಮಾರುಕಟ್ಟೆ ದಾಖಲೆಗಳ ಪ್ರಕಾರ, ಈ ಅವಧಿಯಲ್ಲಿ ಹಲವಾರು ಡೈರಿಗಳಿಂದ ಒಟ್ಟು 534.7 ಕೋಟಿ ರು. ಮೌಲ್ಯದ 1.61 ಕೋಟಿ ಕೆಜಿ ತುಪ್ಪ ಖರೀದಿಸಲಾಗಿದೆ. ಇದರಲ್ಲಿ ಉತ್ತರಾಖಂಡದ ಭೋಲೆ ಬಾಬಾ ಡೈರಿ ಮತ್ತು ಅದರ ಒಡನಾಡಿ ಕಂಪನಿಗಳು ಪೂರೈಸಿದ 68 ಲಕ್ಷ ಕೆ.ಜಿ. ಅಂದರೆ ಒಟ್ಟು ತುಪ್ಪದ ಶೇ.42ರಷ್ಟು ತುಪ್ಪ ನಕಲಿ ಎಂದು ಎಸ್ ಐಟಿ ಪತ್ತೆ ಹಚ್ಚಿದೆ ಎಂದು ನಾಯ್ಡು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಚಂಡೀಗಢವನ್ನು ಸಂವಿಧಾನದ ‘240 ನೇ ವಿಧಿಯ’ ಅಡಿಯಲ್ಲಿ ತರುವ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

23/11/2025 2:42 PM1 Min Read

Mood Swing: ಮನಸ್ಥಿತಿಯ ಬದಲಾವಣೆಗಳಿಗೆ ನಿಜವಾಗಿಯೂ ಕಾರಣವೇನು?

23/11/2025 2:39 PM2 Mins Read

ಇವು ಪ್ರತಿಯೊಬ್ಬ ಮಹಿಳೆಯೂ ತಿಳಿದುಕೊಳ್ಳಬೇಕಾದ ಕ್ಯಾನ್ಸರ್ ಲಕ್ಷಣ, ಎಚ್ಚರಿಕೆ ಚಿಹ್ನೆಗಳು | Cancer Symptoms

23/11/2025 1:48 PM3 Mins Read
Recent News

ಬೆಂಗಳೂರು ಜನತೆ ಗಮನಕ್ಕೆ: ಈ ದಿನದಂದು ‘ಮಾಂಸ’ ಸಿಗೋದಿಲ್ಲ

23/11/2025 3:25 PM

BREAKING: ಜೈಲು ಸಿಬ್ಬಂದಿ ಮೇಲೆ ಹಲ್ಲೆ: ‘PSI’ ನೇಮಕಾತಿಯ ಅಕ್ರಮದ ಕಿಂಗ್ ಪಿನ್ RD ಪಾಟೀಲ್ ವಿರುದ್ಧ ‘FIR’ ದಾಖಲು

23/11/2025 3:22 PM

BREAKING : ಕಳೆದ 5 ವರ್ಷದಲ್ಲಿ ತಿರುಪತಿಯಲ್ಲಿ ಭಕ್ತರಿಗೆ 20 ಕೋಟಿ ಕಲಬೆರಕೆ ಲಡ್ಡು ಹಂಚಿಕೆ!

23/11/2025 2:52 PM

ಚಂಡೀಗಢವನ್ನು ಸಂವಿಧಾನದ ‘240 ನೇ ವಿಧಿಯ’ ಅಡಿಯಲ್ಲಿ ತರುವ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ

23/11/2025 2:42 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಈ ದಿನದಂದು ‘ಮಾಂಸ’ ಸಿಗೋದಿಲ್ಲ

By kannadanewsnow0923/11/2025 3:25 PM KARNATAKA 1 Min Read

ಬೆಂಗಳೂರು: ಸಾಧು ವಾಸವಾನಿ ಜಯಂತಿಯ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಹೀಗಾಗಿ…

BREAKING: ಜೈಲು ಸಿಬ್ಬಂದಿ ಮೇಲೆ ಹಲ್ಲೆ: ‘PSI’ ನೇಮಕಾತಿಯ ಅಕ್ರಮದ ಕಿಂಗ್ ಪಿನ್ RD ಪಾಟೀಲ್ ವಿರುದ್ಧ ‘FIR’ ದಾಖಲು

23/11/2025 3:22 PM

‘ಶಾಸಕರ PA’ಗಳನ್ನು ನೇಮಕಕ್ಕೆ ಇರುವ ನಿಯಮಗಳು ಏನು? ಇಲ್ಲಿದೆ ಮಾಹಿತಿ

23/11/2025 2:40 PM

BIG NEWS: ಅಪರಾಧ ಚಟುವಟಿಕೆಯಲ್ಲಿ ‘ಪೊಲೀಸ’ರು ಭಾಗಿಯಾದರೆ ‘ಸೇವೆಯಿಂದ ವಜಾ’: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

23/11/2025 2:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.