BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
ವಿಜಯಪುರ : ವಿಜಯಪುರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಯುವಕನ ಮೇಲೆ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರದ ಅಮರಾವರ್ಷಣೆ ಸಹಕಾರಿ ಬ್ಯಾಂಕ್ ನಲ್ಲಿ ಈ ಒಂದು ಘಟನೆ ನಡೆದಿದೆ. ನಗರದ ಎಸ್ಎಸ್ ರಸ್ತೆಯ ಎಸ್ ಎಸ್ ಕಾಂಪ್ಲೆಕ್ಸ್ ನಲ್ಲಿ ಇರುವಂತಹ ಅಮರವರ್ಷಿಣಿ ಎಂಬ ಸಹಕಾರಿ ಬ್ಯಾಂಕ್ ನಲ್ಲಿ ಸುಶೀಲ್ ಕಾಳೆ ಎನ್ನುವ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಗಾಯಾಳು ಸುಳಿಸಬ್ ಕಾಳೆಗೆ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ … Continue reading BREAKING : ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು : ಹಾಡಹಗಲೇ, ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
Copy and paste this URL into your WordPress site to embed
Copy and paste this code into your site to embed