Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

09/07/2025 6:23 AM

SHOCKING : 6ನೇ ತರಗತಿಯ ಶೇ.47 ರಷ್ಟು ಮಕ್ಕಳಿಗೆ 10ರ ಮಗ್ಗಿ ಬರಲ್ಲ : ವರದಿ

09/07/2025 6:18 AM

BIG NEWS: ರಾಜ್ಯಾಧ್ಯಂತ ‘ನರೇಗಾ ನೌಕರ’ರಿಂದ ಅಸಹಕಾರ ಪ್ರತಿಭಟನೆ: ಸೇವೆಯಲ್ಲಿ ವ್ಯತ್ಯಯ, ಜನರು ಹೈರಾಣು

09/07/2025 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಸಾಲ ತೀರಿಸಲು ಸ್ನೇಹಿತರೊಂದಿಗೆ ಸೆಕ್ಸ್ ಗೆ ಒಪ್ಪದ ಪತ್ನಿಯ ಕೊಲೆಗೈದ ಪಾಪಿ ಪತಿ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಸಾಲ ತೀರಿಸಲು ಸ್ನೇಹಿತರೊಂದಿಗೆ ಸೆಕ್ಸ್ ಗೆ ಒಪ್ಪದ ಪತ್ನಿಯ ಕೊಲೆಗೈದ ಪಾಪಿ ಪತಿ!

By kannadanewsnow5715/09/2024 8:28 AM

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಸಾಲ ತೀರಿಸಲು ಸ್ನೇಹಿತರೊಂದಿಗೆ ಸೆಕ್ಸ್ ಗೆ ಒಪ್ಪದ ಪತ್ನಿಯನ್ನು ಪಾಪಿ ಗಂಡನೊಬ್ಬ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹುಣಸಗಿಯಲ್ಲಿ ಬೇರೆ ಪುರುಷರೊಂದಿಗೆ ಸೆಕ್ಸ್ ಗೆ ಒಪ್ಪದ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹುಣಸಗಿಯ ಭೀಮಣ್ಣ ಎಂಬಾತ ತನ್ನ ಹೆಂಡತಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದು, ಆರೋಪಿ ಭೀಮಣ್ಣ ಭಾಗಲೇರನನ್ನು ಪೊಲೀಸರು ಬಂಧಿಸಿದ್ದಾರೆ.

ಗಂಗನಾಳ ಗ್ರಾಮದ ಮಹಿಳೆ ಕಳೆದ ಜುಲೈ 25 ರಂದು ಗಂಡನ ಜೊತೆ ಮಲಗಿದ್ದ ವೇಳೆ ಮೃತಪಟ್ಟಿದ್ದರು. ಮೃತ ಮಹಿಳೆಯ ಸಹೋದರ ತಂಗಿಯ ಸಾವಿಗೆ ಅನುಮಾನ ವ್ಯಕ್ತಪಡಿಸಿ ಗೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಂಗಿಯ ಮೊಬೈಲ್ ಗಮನಿಸಿದಾಗ ಕಾಲ್ ರೆಕಾರ್ಡಿಂಗ್ ನಲ್ಲಿ ಭೀಮಣ್ಣ ಭಾಗಲೇರ ಪತ್ನಿಗೆ ಕಿರುಕುಳ ನೀಡಿರುವುದು ಪತ್ತೆಯಾಗಿದ್ದು, ನೀನು ಬೇರೆಯವರ ಜೊತೆಗೆ ಸೆಕ್ಸ್ ಮಾಡಬೇಕು ಇದರಿಂದ ನನಗೆ ಖುಷಿಯಾಗುತ್ತದೆ, ಮಕ್ಕಳು ಆಗುತ್ತವೆ, ದುಡ್ಡು ಬರುತ್ತದೆ, ಸಾಲ ತೀರುತ್ತದೆ. ನೀನು ಇದನ್ನು ಮಾಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಜುಲೈ 25ರಂದು ಭೀಮಣ್ಣ ಬಾಗಲೇರ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಉಳಿದವರು ಕೊಲೆ ಮಾಡಲು ಸಹಕಾರ ನೀಡಿದ್ದಾರೆ ಎಂದು ಮೃತಳ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಭೀಮಣ್ಣನನ್ನು ಬಂಧಿಸಿದ್ದಾರೆ.

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿ BREAKING: In yet another diabolical act in the state sinful husband kills wife for refusing to have sex with friends to repay debts
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

09/07/2025 6:23 AM1 Min Read

BIG NEWS: ರಾಜ್ಯಾಧ್ಯಂತ ‘ನರೇಗಾ ನೌಕರ’ರಿಂದ ಅಸಹಕಾರ ಪ್ರತಿಭಟನೆ: ಸೇವೆಯಲ್ಲಿ ವ್ಯತ್ಯಯ, ಜನರು ಹೈರಾಣು

09/07/2025 6:10 AM3 Mins Read

BIG NEWS : ರಾಜ್ಯದಲ್ಲಿ ಮುಂದಿನ ‘ಶೈಕ್ಷಣಿಕ ವರ್ಷ’ದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ : ಸರ್ಕಾರದಿಂದ ಮಹತ್ವದ ನಿರ್ಧಾರ.!

09/07/2025 6:06 AM1 Min Read
Recent News

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

09/07/2025 6:23 AM

SHOCKING : 6ನೇ ತರಗತಿಯ ಶೇ.47 ರಷ್ಟು ಮಕ್ಕಳಿಗೆ 10ರ ಮಗ್ಗಿ ಬರಲ್ಲ : ವರದಿ

09/07/2025 6:18 AM

BIG NEWS: ರಾಜ್ಯಾಧ್ಯಂತ ‘ನರೇಗಾ ನೌಕರ’ರಿಂದ ಅಸಹಕಾರ ಪ್ರತಿಭಟನೆ: ಸೇವೆಯಲ್ಲಿ ವ್ಯತ್ಯಯ, ಜನರು ಹೈರಾಣು

09/07/2025 6:10 AM

BIG NEWS : ರಾಜ್ಯದಲ್ಲಿ ಮುಂದಿನ ‘ಶೈಕ್ಷಣಿಕ ವರ್ಷ’ದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ : ಸರ್ಕಾರದಿಂದ ಮಹತ್ವದ ನಿರ್ಧಾರ.!

09/07/2025 6:06 AM
State News
KARNATAKA

ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಸೇರಿ ವಿವಿಧ ಉಪಕರಣಗಳ ವಿತರಣೆಗೆ ಅರ್ಜಿ ಆಹ್ವಾನ

By kannadanewsnow5709/07/2025 6:23 AM KARNATAKA 1 Min Read

ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆಯಡಿಯಲ್ಲಿ 2025-26 ನೇ ಸಾಲಿನಲ್ಲಿ ಹಾಸನ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ…

BIG NEWS: ರಾಜ್ಯಾಧ್ಯಂತ ‘ನರೇಗಾ ನೌಕರ’ರಿಂದ ಅಸಹಕಾರ ಪ್ರತಿಭಟನೆ: ಸೇವೆಯಲ್ಲಿ ವ್ಯತ್ಯಯ, ಜನರು ಹೈರಾಣು

09/07/2025 6:10 AM

BIG NEWS : ರಾಜ್ಯದಲ್ಲಿ ಮುಂದಿನ ‘ಶೈಕ್ಷಣಿಕ ವರ್ಷ’ದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯದ ಪಾಠ : ಸರ್ಕಾರದಿಂದ ಮಹತ್ವದ ನಿರ್ಧಾರ.!

09/07/2025 6:06 AM

BIG NEWS : ಹಾಸನದಲ್ಲಿ ‘ಹೃದಯಾಘಾತ’ ಸರಣಿ ಸಾವಿಗೆ, ಅತಿಯಾದ ಮಾಂಸಾಹಾರ ಸೇವನೆಯೇ ಕಾರಣ : ಶಾಸಕ HD ರೇವಣ್ಣ

09/07/2025 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.