Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
KARNATAKA

BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

By kannadanewsnow5727/12/2024 5:23 AM

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.

ಮಾತಿಗಿಂತ ಕೃತಿ‌ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ… pic.twitter.com/jF7kDMOo9a

— Siddaramaiah (@siddaramaiah) December 26, 2024

BREAKING : ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ : ಮನಮೋಹನ್ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ BREAKING: India is poor after losing a statesman: Siddaramaiah condoles Manmohan Singh's death
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM1 Min Read

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM1 Min Read

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM2 Mins Read
Recent News

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM
State News
KARNATAKA

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

By kannadanewsnow0920/04/2026 10:08 PM KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಳೆ ಇಕ್ಕೇರಿಯ ಗಸಗಸೆಕೊಡ್ಲು ಗ್ರಾಮ ಜಯಂತ್ ಎಂಬುವರು ವಿಷ…

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.