Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ‘ಭಾರತ ತಂಡ’ ಪ್ರಕಟ ; ‘ಸೂರ್ಯಕುಮಾರ್’ಗೆ ನಾಯಕತ್ವ
INDIA

BREAKING : ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಬಲಿಷ್ಠ ‘ಭಾರತ ತಂಡ’ ಪ್ರಕಟ ; ‘ಸೂರ್ಯಕುಮಾರ್’ಗೆ ನಾಯಕತ್ವ

By ಅವಿನಾಶ್‌ ಆರ್‌ ಭೀಮಸಂದ್ರ

ನವದೆಹಲಿ : ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಭಾರತ ತಂಡವನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಪ್ರಕಟಿಸಿದೆ.

“ಪುರುಷರ ಆಯ್ಕೆ ಸಮಿತಿಯು ಮುಂಬರುವ ಬಾಂಗ್ಲಾದೇಶ ವಿರುದ್ಧದ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಟಿ20ಐ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ. ಟೆಸ್ಟ್ ಸರಣಿ ಮುಗಿದ ನಂತರ ಭಾರತವು ಗ್ವಾಲಿಯರ್, ನವದೆಹಲಿ ಮತ್ತು ಹೈದರಾಬಾದ್ನಲ್ಲಿ ಮೂರು ಟಿ 20 ಪಂದ್ಯಗಳನ್ನು ಆಡಲಿದೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.

ಸೂರ್ಯಕುಮಾರ್ ಯಾದವ್ ಭಾರತವನ್ನ ಮುನ್ನಡೆಸಲಿದ್ದು, ಹಾರ್ದಿಕ್ ಪಾಂಡ್ಯ ಕೂಡ ತಂಡದಲ್ಲಿದ್ದಾರೆ. ಐಪಿಎಲ್ ಸೆನ್ಸೇಷನ್ ಮಯಾಂಕ್ ಯಾದವ್’ಗೆ ಭಾರತ ತಂಡವು ಮೊದಲ ಕರೆಯನ್ನ ನೀಡಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ತಂಡದಲ್ಲಿ ಯಾವುದೇ ಆಟಗಾರರಿಲ್ಲ.

ಬಾಂಗ್ಲಾದೇಶ ವಿರುದ್ಧದ 3 ಟಿ20 ಪಂದ್ಯಗಳಿಗೆ ಭಾರತ ತಂಡ ಇಂತಿದೆ.!
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅರ್ಷ್ದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

 

 

BREAKING : ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ‘ಉದಯನಿಧಿ ಸ್ಟಾಲಿನ್’ ನೇಮಕ |Udhayanidhi Stalin

BREAKING ; ಮತ್ತೊಬ್ಬ ಹಿಜ್ಬುಲ್ಲಾ ‘ನಾಯಕ’ ಗುರಿಯಾಗಿಸಿ ಇಸ್ರೇಲ್ ‘ಏರ್ ಸ್ಟ್ರೈಕ್’ : ವರದಿ

ಶೀಘ್ರದಲ್ಲೇ ‘ಭೂಮಿ’ ಅಂತ್ಯವಾಗುತ್ತೆ.! : ‘ಹೊಸ ಸಂಶೋಧನೆ’ಯಿಂದ ಶಾಕಿಂಗ್ ಸಂಗತಿ ಬಹಿರಂಗ

BREAKING : ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಬಲಿಷ್ಠ 'ಭಾರತ ತಂಡ' ಪ್ರಕಟ ; 'ಸೂರ್ಯಕುಮಾರ್'ಗೆ ನಾಯಕತ್ವ BREAKING: India's squad for T20I series against Bangladesh announced; Suryakumar to lead the side
Share. Facebook Twitter LinkedIn WhatsApp Email

Related Posts

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

2 Mins Read

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

2 Mins Read

​ನಡುಬಾನಿನಲ್ಲಿ ಆತಂಕ: 200ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಶ್ರೀಲಂಕನ್ ಏರ್‌ಲೈನ್ಸ್ ವಿಮಾನಕ್ಕೆ ಸಿಡಿಲು ಬಡಿದ ಭೀಕರ ದೃಶ್ಯ ವೈರಲ್!

1 Min Read
Recent News

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

​ಫಿಫಾ ವಿಶ್ವಕಪ್ 2026: ಕಾರ್ಲೊ ಅನ್ಸೆಲೊಟ್ಟಿ ಪದಾರ್ಪಣೆಯ ಪಂದ್ಯದಲ್ಲೇ ಬ್ರೆಜಿಲ್‌ಗೆ ಶಾಕ್; ಮೊರಾಕೊ ವಿರುದ್ಧ 1-1 ಗೋಲುಗಳ ಸಮಬಲ!

​ಅಮೆರಿಕ-ಇರಾನ್ ಶಾಂತಿ ಒಪ್ಪಂದ: ಪಾಕಿಸ್ತಾನದ ’24 ಗಂಟೆಗಳ’ ಹೇಳಿಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿದ ಇರಾನ್!

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

State News
KARNATAKA

ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದವರಿಗೆ `ಗ್ಯಾರಂಟಿ’ ಸೌಲಭ್ಯ ಸಿಗಲ್ಲ : ಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮತದಾನದ ಹಕ್ಕು ಇಲ್ಲದಿದ್ದರೆ ಗ್ಯಾರಂಟಿ ಯೋಜನೆಗಳು, ಪಿಂಚಣಿ ಸೇರಿದಂತೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗುವುದಿಲ್ಲ” ಎಂದು ಮುಖ್ಯಮಂತ್ರಿ…

ರಾಜ್ಯಾದ್ಯಂತ 2 ದಿನಗಳಲ್ಲಿ 2,764 ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ

SHOCKING : ದಿನಕ್ಕೆ 3-4 ಬಾಟಲಿ ‘ಸ್ಟಿಂಗ್ ಜ್ಯೂಸ್’ ಕುಡಿಯುತ್ತಿದ್ದ ಯುವಕ ಕಿಡ್ನಿ ಫೇಲಾಗಿ ಸಾವು.!

BIG NEWS : ರಾಜ್ಯ `ಸರ್ಕಾರಿ ನೌಕರರ’ ಮೇಲೆ ಡಿಜಿಟಲ್ ಕಣ್ಗಾವಲು : ಇನ್ನು 10 ಗಂಟೆ ಬಳಿಕ ಹಾಜರಾತಿಗೆ ಅವಕಾಶ ಇಲ್ಲ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.