Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪಾಕಿಸ್ತಾನದ ಪರಮಾಣು ರಹಸ್ಯಗಳನ್ನು ಬಯಲಿಗೆಳೆದಿದ್ದಕ್ಕಾಗಿ ನನ್ನ ಜೀವನ ನಾಶವಾಯಿತು’: ಮಾಜಿ CIA ಅಧಿಕಾರಿ ಬಾರ್ಲೊ

08/11/2025 11:35 AM

BREAKING : ಬೆಳಗಾವಿಯಲ್ಲಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಕೇಸ್ : 11 ಆರೋಪಿಗಳ ವಿರುದ್ಧ ‘FIR’ ದಾಖಲು

08/11/2025 11:15 AM

‘ವಂದೇ ಮಾತರಂ’ ಪದ್ಯಗಳ ಕಡಿತವೇ ದೇಶ ವಿಭಜನೆಗೆ ಕಾರಣ ಎಂದ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು!

08/11/2025 11:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ : ವಾಹನ ಸಮೇತ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!
KARNATAKA

BREAKING: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ತೀವ್ರಗೊಂಡ ಪ್ರತಿಭಟನೆ : ವಾಹನ ಸಮೇತ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ!

By kannadanewsnow5706/11/2024 10:42 AM

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿಚಾರಣೆಗೆ ಹಾಜರಾಗಿದ್ದು, ಮತ್ತೊಂದೆಡೆ ವಿಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಮೈಸೂರಿನಲ್ಲಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಬಿಜೆಪಿ ನಾಯಕರು, ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಬಿಜೆಪಿ ನಾಯಕರು ಆಗಮಿಸಿರುವ ವಾಹನಗಳ ಸಮೇತ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೊಂದೆಡೆ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರು ಕಾಂಗ್ರೆಸ್ ಸರ್ಕಾರದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ. ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.

BREAKING : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ : `CM' ಅಧಿಕೃತ ನಿವಾಸ `ಕುಮಾರಾಕೃಪಾ'ಗೆ ಮುತ್ತಿಗೆ!
Share. Facebook Twitter LinkedIn WhatsApp Email

Related Posts

BREAKING : ಬೆಳಗಾವಿಯಲ್ಲಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಕೇಸ್ : 11 ಆರೋಪಿಗಳ ವಿರುದ್ಧ ‘FIR’ ದಾಖಲು

08/11/2025 11:15 AM1 Min Read

BREAKING : ಕಾಂತಾರ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಗೆ ಸೈಬರ್ ವಂಚನೆ : ಹಣ ಕಳುಹಿಸಬೇಡಿ ಎಂದ ನಟಿ

08/11/2025 11:06 AM1 Min Read

BREAKING :ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು : ಉಮೇಶ್ ರೆಡ್ಡಿ, ಭಯೋತ್ಪಾದಕರಿಗೆ ರಾಜಾತಿಥ್ಯ!

08/11/2025 10:12 AM1 Min Read
Recent News

‘ಪಾಕಿಸ್ತಾನದ ಪರಮಾಣು ರಹಸ್ಯಗಳನ್ನು ಬಯಲಿಗೆಳೆದಿದ್ದಕ್ಕಾಗಿ ನನ್ನ ಜೀವನ ನಾಶವಾಯಿತು’: ಮಾಜಿ CIA ಅಧಿಕಾರಿ ಬಾರ್ಲೊ

08/11/2025 11:35 AM

BREAKING : ಬೆಳಗಾವಿಯಲ್ಲಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಕೇಸ್ : 11 ಆರೋಪಿಗಳ ವಿರುದ್ಧ ‘FIR’ ದಾಖಲು

08/11/2025 11:15 AM

‘ವಂದೇ ಮಾತರಂ’ ಪದ್ಯಗಳ ಕಡಿತವೇ ದೇಶ ವಿಭಜನೆಗೆ ಕಾರಣ ಎಂದ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು!

08/11/2025 11:15 AM

BREAKING : ಕಾಂತಾರ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಗೆ ಸೈಬರ್ ವಂಚನೆ : ಹಣ ಕಳುಹಿಸಬೇಡಿ ಎಂದ ನಟಿ

08/11/2025 11:06 AM
State News
KARNATAKA

BREAKING : ಬೆಳಗಾವಿಯಲ್ಲಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ ಕೇಸ್ : 11 ಆರೋಪಿಗಳ ವಿರುದ್ಧ ‘FIR’ ದಾಖಲು

By kannadanewsnow0508/11/2025 11:15 AM KARNATAKA 1 Min Read

ಬೆಳಗಾವಿ : ಕಬ್ಬಿನ ದರ ಹೆಚ್ಚಿಗೆ ಮಾಡುವಂತೆ ಬೆಳಗಾವಿ ಜಿಲ್ಲೆಯಲ್ಲಿ ಕಳೆದ 9 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ನಿನ್ನೆ…

BREAKING : ಕಾಂತಾರ ಚಿತ್ರದ ನಾಯಕಿ ರುಕ್ಮಿಣಿ ವಸಂತ್ ಗೆ ಸೈಬರ್ ವಂಚನೆ : ಹಣ ಕಳುಹಿಸಬೇಡಿ ಎಂದ ನಟಿ

08/11/2025 11:06 AM

BREAKING :ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು : ಉಮೇಶ್ ರೆಡ್ಡಿ, ಭಯೋತ್ಪಾದಕರಿಗೆ ರಾಜಾತಿಥ್ಯ!

08/11/2025 10:12 AM

BREAKING : ಬಹುಕೋಟಿ ವಂಚನೆ ಪ್ರಕರಣ : ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿದ ‘ED’

08/11/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.