Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News: ದೇಶದ ಜನತೆಗೆ ಬಿಗ್ ರಿಲೀಫ್ ; ‘ಅಮುಲ್’ ಹಾಲು, ತುಪ್ಪ ಸೇರಿ 700 ಉತ್ಪನ್ನಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

21/09/2025 6:10 AM

BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್

21/09/2025 6:10 AM

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ
KARNATAKA

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

By kannadanewsnow0521/09/2025 6:02 AM

ಬೆಂಗಳೂರು : ಕಲಬುರ್ಗಿ ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ ಐಟಿ ರಚಿಸಿ ಆದೇಶ ಹೊರಡಿಸಿದೆ. ಮತಪಟ್ಟಿಯಿಂದ ಅನಧಿಕೃತವಾಗಿ ಹೆಸರು ಕೈ ಬಿಡಲಾಗಿರುವ ಆರೋಪ ಸಂಬಂಧ 21.02.2023 ರಂದು ನೀಡಿದ ದೂರಿನ ಆಧಾರದ ಮೇಲೆ ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್‌ ಠಾಣೆಯಲ್ಲಿ 26/2023 ಕಲಂ. 182, 419, 464, 465 ಐ.ಪಿ.ಸಿ ರಂತೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ತನಿಖೆಗಾಗಿ ಸಿಐಡಿ ಅಪರ ಪೊಲೀಸ್ ಮಹಾನಿರ್ದೇಶಕರಾದ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ.‌ ಸಿಐಡಿ ಎಸ್ ಪಿ ಸೈದುಲು ಅದಾವತ್ ಮತ್ತು ಸಿಐಡಿ ಎಸ್ ಪಿ ಶುಭಾನ್ವಿತ ಎಸ್ ಐಟಿ ತಂಡದಲ್ಲಿರಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದೆಹಲಿಯಲ್ಲಿ ಈ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮತಗಳ್ಳತನದ ಆರೋಪ ಮಾಡಿದ್ದರು.

ಈ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಇತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳಲು ಎಸ್ ಐಟಿ ತನಿಖಾ ತಂಡವನ್ನು ರಚಿಸಲಾಗಿದೆ. ವಿಶೇಷ ತನಿಖಾ ತಂಡಕ್ಕೆ ಕರ್ನಾಟಕ ರಾಜ್ಯ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ, ಪೊಲೀಸ್ ಠಾಣಾಧಿಕಾರವನ್ನು ನೀಡಲಾಗಿದೆ. ಸಿಐಡಿಯ ಈ ವಿಶೇಷ ತನಿಖಾ ತಂಡಕ್ಕೆ ಆಳಂದ ಪ್ರಕರಣವೂ ಸೇರಿದಂತೆ ಹಾಗೂ ಈ ಸಂಬಂಧ ಕರ್ನಾಟಕ ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇತರ ಎಲ್ಲಾ ಕ್ರಿಮಿನಲ್ ಪ್ರಕರಣಗಳ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್

21/09/2025 6:10 AM1 Min Read

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ

21/09/2025 5:46 AM2 Mins Read
Recent News

Good News: ದೇಶದ ಜನತೆಗೆ ಬಿಗ್ ರಿಲೀಫ್ ; ‘ಅಮುಲ್’ ಹಾಲು, ತುಪ್ಪ ಸೇರಿ 700 ಉತ್ಪನ್ನಗಳ ಬೆಲೆ ಇಳಿಕೆ, ಲಿಸ್ಟ್ ಇಲ್ಲಿದೆ!

21/09/2025 6:10 AM

BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್

21/09/2025 6:10 AM

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM

ಬಾಳೆಹಣ್ಣಿನ ಸಿಪ್ಪೆ ಎಸೆಯುವ ಮುನ್ನ ಹೀಗೆ ಮಾಡಿ ನೋಡಿ….! ನಿಮ್ಮ ಅಂದ ಹೆಚ್ಚುವುದು

21/09/2025 6:00 AM
State News
KARNATAKA

BIG NEWS : ಬೆಂಗಳೂರಲ್ಲಿ 1 ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚದಿದ್ರೆ, ಎಲ್ಲಾ ಚೀಫ್ ಇಂಜಿನಿಯರ್ ಸಸ್ಪೆಂಡ್ : ಸಿಎಂ ವಾರ್ನಿಂಗ್

By kannadanewsnow0521/09/2025 6:10 AM KARNATAKA 1 Min Read

ಬೆಂಗಳೂರು : ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್…

BREAKING : ಆಳಂದ ಕ್ಷೇತ್ರದಲ್ಲಿ ನಡೆದ ಮತಗಳ್ಳತನ ಪ್ರಕರಣ : ತನಿಖೆಗೆ ‘SIT’ ರಚಿಸಿ ರಾಜ್ಯ ಸರ್ಕಾರದ ಆದೇಶ

21/09/2025 6:02 AM

BREAKING : ರಾಜ್ಯದಲ್ಲಿ ಮನ ಕಲಕುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು, ಆತ್ಮಹತ್ಯೆಗೆ ಶರಣಾದ ತಾಯಿ

21/09/2025 5:58 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ನಂದಿನಿ ಹಾಲಿನ’ ಈ ಉತ್ಪನ್ನಗಳ ಬೆಲೆ ಇಳಿಕೆ, ನಾಳೆಯಿಂದ ಹೊಸ ದರ ಜಾರಿ

21/09/2025 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.