Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೇರಿಕಾದ ಫಿರಂಗಿ ಶಸ್ತ್ರಾಸ್ತ್ರಗಳು, ಟ್ಯಾಂಕ್ ನಿರೋಧಕ ಕ್ಷಿಪಣಿ ವ್ಯವಸ್ಥೆ ಭಾರತಕ್ಕೆ

21/11/2025 9:43 AM

ALERT : ಅಪ್ಪಿತಪ್ಪಿಯೂ ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ಸೇವಿಸಬೇಡಿ, ಇವು ವಿಷಕ್ಕೆ ಸಮ.!

21/11/2025 9:33 AM

13,700 ಅಡಿ ಎತ್ತರದ ವಿಶ್ವದ ಅತಿ ಎತ್ತರದ ವಾಯುನೆಲೆ ಅನಾವರಣ: ಇದು ಚೀನಾದ ಕ್ಯಾಲ್ಕುಲಸ್ ಅನ್ನು ಹೇಗೆ ಬದಲಾಯಿಸುತ್ತದೆ? ಇಲ್ಲಿದೆ ಮಾಹಿತಿ

21/11/2025 9:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಜಮಾನಿಯರಿಗೆ ಗುಡ್ ನ್ಯೂಸ್ : ಜನವರಿ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ, ಈ ರೀತಿ ಚೆಕ್ ಮಾಡಿಕೊಳ್ಳಿ.!
KARNATAKA

ಯಜಮಾನಿಯರಿಗೆ ಗುಡ್ ನ್ಯೂಸ್ : ಜನವರಿ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ, ಈ ರೀತಿ ಚೆಕ್ ಮಾಡಿಕೊಳ್ಳಿ.!

By kannadanewsnow5712/03/2025 5:33 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಜಮಾ ಮಾಡೋದಕ್ಕೆ ಶುರು ಮಾಡಲಾಗಿದೆ. ಇಂದು ಲಕ್ಷಾಂತರ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಇನ್ನೂ ಬಾಕಿ ಇರುವಂತ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ನಾಳೆ ಅಥವಾ ನಾಡಿದ್ದು ಜಮಾ ಆಗಲಿದೆ.

ಹೌದು.. ರಾಜ್ಯದ ಯಜಮಾನಿ ಮಹಿಳೆಯರು ನಿರೀಕ್ಷೆ ಮಾಡುತ್ತಿದ್ದಂತ ಗೃಹ ಲಕ್ಷ್ಮೀ ಯೋಜನೆಯ ಜನವರಿ ತಿಂಗಳ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಇಂದು ಅನೇಕ ಯಜಮಾನಿ ಮಹಿಳೆಯರಿಗೆ ರೂ.2000 ಬಾಕಿ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.

ನಿಮಗೆ ಗೃಹ ಲಕ್ಷ್ಮೀ ಯೋಜನೆ ಹಣ ( Gruhalkahsmi Scheme ) ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

ಹಂತ 1: ನಿಮ್ಮ ಪೋನಿನಲ್ಲಿ ಗೂಗಲ್ ಪ್ಲೇ ಸ್ಟೋರ್ ಗೆ ಹೋಗಿ, DBT Karnataka application ಅಂತ ಟೈಪ್ ಮಾಡಿ ಸರ್ಚ್ ಮಾಡಿ, ಡೌನ್ ಲೋಡ್ ಮಾಡಿಕೊಳ್ಳಿ.

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಆಗ ನಿಮ್ಮ ಆಧಾರ್ ಸಂಖ್ಯೆಯನ್ನು ಕೇಳುತ್ತದೆ. ಅದನ್ನು ನಮೂದಿಸಿ, ಗೆಟ್ ಓಟಿವಿ ನೀಡಿ, ಓಟಿಪಿ ಬಂದ ನಂತ್ರ, ವೆರಿಫೈ ಓಟಿಪಿಯ ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಗೃಹಲಕ್ಷ್ಮಿ ಯೋಜನೆಯ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಜಮಾ ಆಗಿರುವಂತ ಗೃಹ ಲಕ್ಷ್ಮೀ ಯೋಜನೆಯ ಹಣ ವರ್ಗಾವಣೆಯಾಗಿರುವುದು ತಿಳಿಯಲಿದೆ.

BREAKING: January's `Grihalakshmi' money will be deposited into the account check it like this!
Share. Facebook Twitter LinkedIn WhatsApp Email

Related Posts

ALERT : ಅಪ್ಪಿತಪ್ಪಿಯೂ ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ಸೇವಿಸಬೇಡಿ, ಇವು ವಿಷಕ್ಕೆ ಸಮ.!

21/11/2025 9:33 AM3 Mins Read

BREAKING : ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

21/11/2025 9:17 AM1 Min Read

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಭರ್ಜರಿ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

21/11/2025 9:04 AM2 Mins Read
Recent News

ಅಮೇರಿಕಾದ ಫಿರಂಗಿ ಶಸ್ತ್ರಾಸ್ತ್ರಗಳು, ಟ್ಯಾಂಕ್ ನಿರೋಧಕ ಕ್ಷಿಪಣಿ ವ್ಯವಸ್ಥೆ ಭಾರತಕ್ಕೆ

21/11/2025 9:43 AM

ALERT : ಅಪ್ಪಿತಪ್ಪಿಯೂ ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ಸೇವಿಸಬೇಡಿ, ಇವು ವಿಷಕ್ಕೆ ಸಮ.!

21/11/2025 9:33 AM

13,700 ಅಡಿ ಎತ್ತರದ ವಿಶ್ವದ ಅತಿ ಎತ್ತರದ ವಾಯುನೆಲೆ ಅನಾವರಣ: ಇದು ಚೀನಾದ ಕ್ಯಾಲ್ಕುಲಸ್ ಅನ್ನು ಹೇಗೆ ಬದಲಾಯಿಸುತ್ತದೆ? ಇಲ್ಲಿದೆ ಮಾಹಿತಿ

21/11/2025 9:22 AM

BREAKING : ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

21/11/2025 9:17 AM
State News
KARNATAKA

ALERT : ಅಪ್ಪಿತಪ್ಪಿಯೂ ಈ ಆಹಾರಗಳನ್ನು ಪದೇ ಪದೇ ಬಿಸಿ ಮಾಡಿ ಸೇವಿಸಬೇಡಿ, ಇವು ವಿಷಕ್ಕೆ ಸಮ.!

By kannadanewsnow5721/11/2025 9:33 AM KARNATAKA 3 Mins Read

ಇಂದು ಉಳಿದದ್ದನ್ನು ನಾಳೆ ಅನೇಕ ಮನೆಗಳಲ್ಲಿ ತಿನ್ನುತ್ತಾರೆ. ಆಹಾರ ವ್ಯರ್ಥವಾಗುವುದನ್ನು ತಪ್ಪಿಸಲು ಮಹಿಳೆಯರು ಇದನ್ನು ಹೆಚ್ಚಾಗಿ ಮಾಡುತ್ತಾರೆ. ಆದರೆ ಹೀಗೆ…

BREAKING : ಬೆಂಗಳೂರಲ್ಲಿ 7.11 ಕೋಟಿ ನಗದು ದರೋಡೆ ಕೇಸ್ : ಮಾಸ್ಟರ್ ಮೈಂಡ್ ‘ಪೊಲೀಸ್ ಕಾನ್ಸ್ಟೇಬಲ್’ ಅರೆಸ್ಟ್.!

21/11/2025 9:17 AM

GOOD NEWS : ರಾಜ್ಯ ಸರ್ಕಾರದಿಂದ `ಮಹಿಳೆಯರಿಗೆ’ ಭರ್ಜರಿ ಗುಡ್ ನ್ಯೂಸ್ : ಉದ್ಯೋಗಿನಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

21/11/2025 9:04 AM

BIG NEWS : ಆಸ್ಪತ್ರೆ ವೈಫಲ್ಯಕ್ಕೆ ಅಪಘಾತ ಸಂತ್ರಸ್ತರಿಗೆ `ವಿಮೆ’ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು.!

21/11/2025 9:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.