BREAKING : ಕಲಬುರ್ಗಿ : ನೇಣು ಬಿಗಿದುಕೊಂಡು ಡೆಲಿವರಿ ಬಾಯ್ ಯುವಕ ಆತ್ಮಹತ್ಯೆಗೆ ಶರಣು!

ಕಲಬುರ್ಗಿ : ಇ-ಕಾರ್ಮಸ್ ಕಂಪನಿಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ ಯುವಕನೊಬ್ಬ ಮನನೊಂದು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತನನ್ನು ತೇಲ್ಕೂರ ಗ್ರಾಮದ ನಿವಾಸಿ ನೀಲಕಂಠಯ್ಯ ಚನ್ನಬಸ್ಸಯ್ಯ ಮಠಪತಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ. ಅಮೇಜಾನ್ ಇ-ಕಾರ್ಮಸ್ ಕಂಪನಿಯ ಡೆಲಿವರಿ ಬಾಯ್ ಆಗಿದ ನೀಲಕಂಠಯ್ಯ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಸೇಡಂ ಠಾಣೆಯ ಪೊಲೀಸರು ಭೇಟಿ … Continue reading BREAKING : ಕಲಬುರ್ಗಿ : ನೇಣು ಬಿಗಿದುಕೊಂಡು ಡೆಲಿವರಿ ಬಾಯ್ ಯುವಕ ಆತ್ಮಹತ್ಯೆಗೆ ಶರಣು!