Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಫ್ಯಾಟಿ ಲಿವರ್’ಗೆ ಪವರ್ಫುಲ್ ಮಂತ್ರ ; ಹೀಗೆ ಮಾಡಿದ್ರೆ, ಯಕೃತ್ತಿನಲ್ಲಿರುವ ‘ವಿಷ’ವೆಲ್ಲಾ ಮಟಾಷ್!

14/09/2025 5:15 AM

ಈಗ ಬೋಳು ತಲೆಗೆ ಬೈ ಬೈ ಹೇಳಿ, ಈ 3 ಎಣ್ಣೆ ರಾತ್ರಿ ಹಚ್ಚಿಕೊಂಡ್ರೆ ಸಾಕು ನಿಮ್ಮ ಕೂದಲು ಬೆಳೆಯುತ್ತೆ

14/09/2025 5:06 AM

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
KARNATAKA

BREAKING : ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ : ಜೂನ್ 10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

By kannadanewsnow0503/06/2025 3:07 PM

ಬೆಂಗಳೂರು : ಕನ್ನಡ ಭಾಷೆಯ ಬಗ್ಗೆ ತಮ್ಮ ಹೇಳಿಕೆಗಳ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಗಳ ನಡುವೆ, ನಟ-ರಾಜಕಾರಣಿ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಕರ್ನಾಟಕದಲ್ಲಿ ಸುಗಮ ಬಿಡುಗಡೆಗೆ ರಕ್ಷಣೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಈ ವೇಳೆ ಕಮಲ್ ಹಾಸನರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದೀಗ ಮತ್ತೆ ವಿಚಾರಣೆ ನಡೆಸಿದ ಹೈಕೋರ್ಟ್ ಜೂನ್ 10 ರಂದು ವಿಚಾರಣೆ ಮಂದೂಡಿ ಆದೇಶ ಹೊರಡಿಸಿತು.

ಇಂದು ಹೈ ಕೋರ್ಟ್ ನಲ್ಲಿ ಕಮಲ್ ಹಾಸನ್ ಸಲ್ಲಿಸಿರುವ ಅರ್ಜಿ ಮತ್ತೆ ಆರಂಭವಾಯಿತು. ನ್ಯಾ. ಎಂ.ನಾಗಪ್ರಸನ್ನ ಅವರಿಂದ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ವಿಚಾರಣೆ ವೇಳೆ ನಿರ್ಮಾಪಕರ ಪರ ವಕೀಲರಾದ ಧ್ಯಾನ್ ಚಿನ್ನಪ್ಪ ಕರ್ನಾಟಕದಲ್ಲಿ ನಾವು ಕಮಲ್ ಹಾಸನವರ ಚಿತ್ರ ಬಿಡುಗಡೆ ಮಾಡಲ ಎಂದು ಸ್ಪಷ್ಟನೆ ನೀಡಿದರು. ಈ ವೇಳೆ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಬಹುಶಹ ಅವರಿಗೆ ಆತ್ಮಪ್ರತಿಷ್ಠೆ ಅಡ್ಡ ಬರುತ್ತಿರಬಹುದು ಎಂದು ಜೂನ್ 10 ರಂದು ವಿಚಾರಣೆ ಮುಂದೂಡಿದರು.

ನ್ಯಾಯಮೂರ್ತಿಗಳು ಹೇಳಿದ್ದನ್ನು ಕಮಲ್ ಹಾಸನ್ ಗೆ ತಿಳಿಸಿದ್ದೇವೆ. ಕಮಲ್ ಹಾಸನ್ ಬರೆದ ಪತ್ರವನ್ನು ಒಮ್ಮೆ ದಯವಿಟ್ಟು ಓದಿ ಕಮಲ್ ಹಾಸನ್ ನಟನೆಯ ರಿಲೀಸ್ ಗೆ ಭದ್ರತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಿರ್ಮಾಪಕರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಕಮಲ ಹಾಸನ ಬರೆದಿರುವ ಪತ್ರ ಓದಿದಿರು. ತಮಿಳಿನಂತೆ ಕನ್ನಡ ಕೂಡ ಶ್ರೀಮಂತ ಭಾಷೆ ಎಲ್ಲಾ ಭಾಷೆಗಳಿಗೂ ಸಮಾನತೆ ಇರಬೇಕೆಂದು ಬಯಸುತ್ತೇನೆ. ನಾವೆಲ್ಲರೂ ಒಂದೇ, ಒಂದೇ ಕುಟುಂಬವೆಂದು ಹೇಳಿದ್ದಾರೆ. ಕನ್ನಡಿಗರ ಭಾಷಾ ಪ್ರೇಮಕ್ಕೆ ನಾನು ಹೆಮ್ಮೆಪಡುತ್ತೇನೆ ಎಂದು ಪತ್ರ ಓದಿದರು.

ಕಮಲ್ ಹಾಸನ್ ಕ್ಷಮೆಯಾಚಿಸಿದರೆ ಎಲ್ಲಾ ಸರಿ ಹೋಗಲಿದೆ ನಿಜ. ಆದರೆ ಕಮಲ್ ಹಾಸನಿಗೆ ಯಾವುದೇ ದುರುದ್ದೇಶವಿರಲಿಲ್ಲ ಕನ್ನಡದ ಬಗ್ಗೆ ಅವರ ನಿಲುವನ್ನು ಪತ್ರದಲ್ಲಿ ತಿಳಿಸಿದ್ದಾರೆ. ರಾಜ್ ಕಮಲ್ ಸಂಸ್ಥೆಯ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಹೇಳಿಕೆ ನೀಡಿದರು. ತಮ್ಮ ಪತ್ರದ ಮೂಲಕ ಕನ್ನಡದ ಪ್ರೀತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಒಂದು ಪದ ಸೇರಿಸುವ ಒತ್ತಾಯ ಇರಬಾರದು ಎಂದು ವಾದಿಸಿದರು. ಇದಕ್ಕೆ ನ್ಯಾಯಮೂರ್ತಿಗಳು ಒತ್ತಾಯವಲ್ಲ ಬೀಟಿಂಗ್ ಅರೌಂಡ್ ದ ಬುಷ್ ಬೇಡ ಎಂದು ತರಾಟೆಗೆ ತೆಗೆದುಕೊಂಡಿತು.

ನಾನೇ ಕಮಲ್ ಹಾಸನ ಜೊತೆಗೆ ಮಾತನಾಡಿದ್ದೇನೆ ಇದಕ್ಕೂ ಮೀರಿ ಬೇರೆ ಹೇಳಬೇಕಿಲ್ಲ. ಅವರು ಕನ್ನಡದ ಬಗ್ಗೆ ಅಪಾರವಾದ ಗೌರವ ಹೊಂದಿದ್ದಾರೆ.ಇದಕ್ಕೂ ಮೀರಿ ಬೇರೆ ಹೇಳಬೇಕಿಲ್ಲ ಸಮಯ ಯೋಚನೆ ಮಾಡಲು ಪರೋಕ್ಷವಾಗಿ ಕಮಲ್ ಹಾಸನವರು ಮತ್ತೆ ನಿರಾಕರಿಸಿದ್ದಾರೆ ಯಾವುದೇ ದುರುದ್ದೇಶ ಇಲ್ಲದಿರುವುದರಿಂದ ಕ್ಷಮೆ ಕೇಳುತ್ತಿಲ್ಲ ಹಾಗಾಗಿ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ಈ ವೇಳೆ ಕಮಲ್ ಹಾಸನ್ ಆಗಿರಲಿ ಯಾರೇ ಆಗಲಿ ಜನರ ಭಾವನೆ ನೋಯಿಸಬಾರದು ಎಂದು ಜಡ್ಜ್ ಹೇಳಿದರು.ಬಳಿಕ ವಿಚಾರಣೆ ಒಂದು ವಾರ ಮುಂದೂಡುವಂತೆ ವಕೀಲರು ಮನವಿ ಮಾಡಿದ್ದು ಅಲ್ಲದೆ ವಾಣಿಜ್ಯ ಮಂಡಳಿಯೊಂದಿಗೆ ಈ ಬಗ್ಗೆ ಚರ್ಚಿಸುತ್ತೇವೆ ಎಂದು ಹೈಕೋರ್ಟಿಗೆ ರಾಜಕುಮಾರ ಸಂಸ್ಥೆಯ ಪರ ವಕೀಲರು ಸ್ಪಷ್ಟಣೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM2 Mins Read

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

13/09/2025 8:52 PM1 Min Read

ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಅರಣ್ಯ ಸಚಿವ ಈಶ್ವರ ಖಂಡ್ರೆ

13/09/2025 8:45 PM2 Mins Read
Recent News

‘ಫ್ಯಾಟಿ ಲಿವರ್’ಗೆ ಪವರ್ಫುಲ್ ಮಂತ್ರ ; ಹೀಗೆ ಮಾಡಿದ್ರೆ, ಯಕೃತ್ತಿನಲ್ಲಿರುವ ‘ವಿಷ’ವೆಲ್ಲಾ ಮಟಾಷ್!

14/09/2025 5:15 AM

ಈಗ ಬೋಳು ತಲೆಗೆ ಬೈ ಬೈ ಹೇಳಿ, ಈ 3 ಎಣ್ಣೆ ರಾತ್ರಿ ಹಚ್ಚಿಕೊಂಡ್ರೆ ಸಾಕು ನಿಮ್ಮ ಕೂದಲು ಬೆಳೆಯುತ್ತೆ

14/09/2025 5:06 AM

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

13/09/2025 10:08 PM

ಸಿದ್ಧತೆ ಆರಂಭಿಸಿ, ವಿಶ್ವ ಶಕ್ತಿಗಳು ಪಾಕ್’ನಲ್ಲಿ ಒಟ್ಟುಗೂಡಲಿವೆ ; 2027ರ ‘SCO ಶೃಂಗಸಭೆ’ ಆಯೋಜಿಸುವುದಾಗಿ ‘ಷರೀಫ್’ ಘೋಷಣೆ

13/09/2025 9:41 PM
State News
KARNATAKA

ಸಾಗರ ಜಿಲ್ಲಾ ಹೋರಾಟಕ್ಕೆ ಬೆಂಬಲ ಘೋಷಿಸಿದ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್

By kannadanewsnow0913/09/2025 10:08 PM KARNATAKA 2 Mins Read

ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡಬೇಕು ಎನ್ನುವ ಹೋರಾಟ ತೀವ್ರಗೊಂಡಿದೆ. ಈ ಸಾಗರ ಜಿಲ್ಲಾ ಹೋರಾಟಕ್ಕೆ ಸೊರಬ ತಾಲ್ಲೂಕಿನ ದೂಗೂರು…

ರಾಜ್ಯದ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಚಿವ ಈಶ್ವರ್ ಖಂಡ್ರೆ ಗುಡ್ ನ್ಯೂಸ್

13/09/2025 8:52 PM

ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಅರಣ್ಯ ಸಚಿವ ಈಶ್ವರ ಖಂಡ್ರೆ

13/09/2025 8:45 PM

ಧರ್ಮಸ್ಥಳ ಪ್ರಕರಣದ ಹಿಂದೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೈವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ

13/09/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.