BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ
ಬೆಂಗಳೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ವೀಣೆ ತಯಾರಕ ಪೆನ್ನ ಓಬಳಯ್ಯ ಅವರ ನಿಧನ ಅತೀವ ದುಃಖ ತಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೈ ಸಮೀಪದ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶಕ್ಕೆ ವೀಣೆ ತಯಾರಿಸಿ ಸರಬರಾಜು ಮಾಡುತ್ತಿದ್ದವರು. ಜೊತೆಗೆ ಆಸಕ್ತರಿಗೆ ವೀಣೆ ತಯಾರಿಕೆಯ ಕೌಶಲ್ಯವನ್ನು ಕಲಿಸಿ, … Continue reading BREAKING : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೇ ತಯಾರಕ `ಪೆನ್ನ ಓಬಳಯ್ಯ’ ನಿಧನ : ಸಿಎಂ ಸಂತಾಪ
Copy and paste this URL into your WordPress site to embed
Copy and paste this code into your site to embed