Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

25/07/2025 6:23 PM

BREAKING ; ಟೀಂ ಇಂಡಿಯಾ ಆಟಗಾರ್ತಿ, ಕನ್ನಡತಿ ‘ವೇದಾ ಕೃಷ್ಣಮೂರ್ತಿ’ ವೃತ್ತಿಪರ ಕ್ರಿಕೆಟ್’ಗೆ ನಿವೃತ್ತಿ ಘೋಷಣೆ

25/07/2025 6:22 PM

ವನತರಾ- ಪ್ರಾಜೆಕ್ಟ್ ಎಲಿಫೆಂಟ್ ನಿಂದ ದೇಶದ ಅತಿದೊಡ್ಡ ಆನೆ ಆರೈಕೆದಾರರ ತರಬೇತಿ

25/07/2025 6:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಶೇ.20 ರಷ್ಟು ವಿದ್ಯಾರ್ಥಿಗಳು ಪಾಸ್ | Karnataka SSLC Exam-3 Result
KARNATAKA

BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಶೇ.20 ರಷ್ಟು ವಿದ್ಯಾರ್ಥಿಗಳು ಪಾಸ್ | Karnataka SSLC Exam-3 Result

By kannadanewsnow5724/07/2025 10:20 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಬುಧವಾರ ಬಿಡುಗಡೆ ಮಾಡಿದ್ದು, ಶೇ.20.1ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷದ ಪರೀಕ್ಷೆ 3ರ ಶೇ.25.88ರ ಫಲಿತಾಂಶಕ್ಕೆ ಹೋಲಿಸಿದರೆ ಶೇ.5ಕ್ಕಿಂತ ಹೆಚ್ಚು ಫಲಿತಾಂಶ ಕುಸಿದಿದೆ. 1.82 ಲಕ್ಷ ಶಾಲಾ ವಿದ್ಯಾರ್ಥಿಗಳು ಸೇರಿ ಒಟ್ಟು 2,09,374 ವಿದ್ಯಾರ್ಥಿ ಗಳು ಪರೀಕ್ಷೆ 3 ಬರೆದಿದ್ದರು. ಈ ಪೈಕಿ 42,085 ಮಂದಿ (ಶೇ.20.1) ತೇರ್ಗಡೆಯಾ ಗಿದ್ದಾರೆ.

ಹಿಂದಿನ ಪರೀಕ್ಷೆಗಳಲ್ಲಿ ಪಾಸಾಗಿದ್ದರೂ ಫಲಿತಾಂಶ ಇನ್ನಷ್ಟು ಹೆಚ್ಚಿಸಿಕೊಳ್ಳಲು ಪರೀಕ್ಷೆ ಬರೆದಿದ್ದ 1,455 ವಿದ್ಯಾರ್ಥಿಗಳ ಪೈಕಿ 455 ಜನರ ಫಲಿತಾಂಶ ವಿವಿಧ ವಿಷಯಗಳಲ್ಲಿ ಹೆಚ್ಚಾಗಿದೆ. ರಾಜ್ಯಾದ್ಯಂತ 262 ಪರೀಕ್ಷಾ ಕೇಂದ್ರಗಳಲ್ಲಿ ಇದೇ ಜು.5ರಿಂದ12ರವರೆಗೆಪರೀಕ್ಷೆ-3 ನಡೆಸಲಾಗಿತ್ತು. ವಿದ್ಯಾರ್ಥಿಗಳು ಫಲಿತಾಂಶವನ್ನು ಕ್ರೂಢೀಕೃತ ಫಲಿತಾಂಶವನ್ನು ಮಂಡಳಿ ಪ್ರಕಟಿಸಿದ್ದು ಶೇ.74.31ರಷ್ಟಾಗಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನ್ನು ದಿನಾಂಕ:05.07.2025 ರಿಂದ 12.07.2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ.

ರಿಸಲ್ಟ್ ಈ ರೀತಿ ಚೆಕ್ ಮಾಡಿ

ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿ ನೀಡಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.

2025 ರ ಎಸ್ಎಸ್‌ಎಲ್‌ಸಿ ಪರೀಕ್ಷೆ-3 ರ ಫಲಿತಾಂಶದ ಅಂಕಿ ಅಂಶಗಳು

1. 2025 ಎಸ್ ಎಸ್ ಎಲ್ ಸಿ ಪರೀಕ್ಷೆ – 3 ಅನ್ನು ದಿನಾಂಕ 05-07-2025 Do 12-07-2025 ರವರೆಗೆ ಒಟ್ಟು 644 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಯಿತು.

2. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 18-07-2025 ರಿಂದ 21-07-2025 ರವರೆಗೆ ರಾಜ್ಯದ 27 ಶೈಕ್ಷಣಿಕ ಜಿಲ್ಲೆಗಳ 88 ಮೌಲ್ಯಮಾಪನ ಕೇಂದ್ರಗಳಲ್ಲಿ 20443 ಮೌಲ್ಯಮಾಪಕರಿಂದ ನಡೆಸಲಾಯಿತು.

3. ವಿದ್ಯಾರ್ಥಿಗಳ ವೈಯಕ್ತಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ದಿನಾಂಕ 23-07-2025 ರಂದು https:/karresults.nic.in ಹಾಗೂ https://kseab.karnataka.gov.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.

4. ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ 23-07-2025 ರಂದು ಎಸ್.ಎಂ.ಎಸ್ ಮೂಲಕ ರವಾನಿಸಲಾಗುವುದು.

5. ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseah.karriataka.gov.in ದ ಶಾಲಾ ಲಾಗಿನ್‌ನಲ್ಲಿ 23-07-2025 ರಂದು ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು ಎಂದಿದೆ.

 

BREAKING: Karnataka SSLC Exam-3 Result declared: 20% students pass | Karnataka SSLC Exam-3 Result
Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

25/07/2025 6:23 PM1 Min Read

ನಿಮ್ಮ ಇಷ್ಟಾರ್ಥ ಪೂರೈಸಲು ಕುಲದೇವತೆಯನ್ನು ಈ ರೀತಿ ಪೂಜಿಸಿ

25/07/2025 6:11 PM3 Mins Read

ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ ಆದೇಶ ಹಿಂಪಡೆಯುವಂತೆ ದಿನೇಶ್ ಶಿರವಾಳ ಒತ್ತಾಯ

25/07/2025 5:42 PM2 Mins Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

25/07/2025 6:23 PM

BREAKING ; ಟೀಂ ಇಂಡಿಯಾ ಆಟಗಾರ್ತಿ, ಕನ್ನಡತಿ ‘ವೇದಾ ಕೃಷ್ಣಮೂರ್ತಿ’ ವೃತ್ತಿಪರ ಕ್ರಿಕೆಟ್’ಗೆ ನಿವೃತ್ತಿ ಘೋಷಣೆ

25/07/2025 6:22 PM

ವನತರಾ- ಪ್ರಾಜೆಕ್ಟ್ ಎಲಿಫೆಂಟ್ ನಿಂದ ದೇಶದ ಅತಿದೊಡ್ಡ ಆನೆ ಆರೈಕೆದಾರರ ತರಬೇತಿ

25/07/2025 6:16 PM

ನಿಮ್ಮ ಇಷ್ಟಾರ್ಥ ಪೂರೈಸಲು ಕುಲದೇವತೆಯನ್ನು ಈ ರೀತಿ ಪೂಜಿಸಿ

25/07/2025 6:11 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

By kannadanewsnow0925/07/2025 6:23 PM KARNATAKA 1 Min Read

ಚಿಕ್ಕಮಗಳೂರು: ರಾಜ್ಯಾಧ್ಯಂತ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಿಕ್ಕಮಗಳೂರು…

ನಿಮ್ಮ ಇಷ್ಟಾರ್ಥ ಪೂರೈಸಲು ಕುಲದೇವತೆಯನ್ನು ಈ ರೀತಿ ಪೂಜಿಸಿ

25/07/2025 6:11 PM

ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ ಆದೇಶ ಹಿಂಪಡೆಯುವಂತೆ ದಿನೇಶ್ ಶಿರವಾಳ ಒತ್ತಾಯ

25/07/2025 5:42 PM

ಸಾರ್ವಜನಿಕರಿಗೆ ಅನಗತ್ಯವಾಗಿ ಕಿರುಕುಳ ಕೊಡುವುದನ್ನು ‘ಪೊಲೀಸ್ ಇಲಾಖೆ’ ಸಹಿಸುವುದಿಲ್ಲ: ಸಾಗರ ಡಿವೈಎಸ್ಪಿ ಎಚ್ಚರಿಕೆ

25/07/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.