BREAKING : ಕರ್ನಾಟಕ ಮೂರು ಭಾಗಗಳಾಗಲಿದ್ದು, 3 ಜನರು ‘ಸಿಎಂ’ ಅಗಲಿದ್ದಾರೆ : ಸ್ಪೋಟಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಹಾಸನ: ಖ್ಯಾತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರು ದೇಶ ಹಾಗೂ ಕರ್ನಾಟಕದ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದು, ಕರ್ನಾಟಕ ಮೂರು ಭಾಗ ಆಗೋದು ಶತಸಿದ್ಧ, ಶಿವನ ಮೇಲೆ ಆಣೆ ಮಾಡುತ್ತೇ ಸತ್ಯವಾಗಲಿದೆ. ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹೀಗೆ ಮೂರು ಭಾಗ ಆಗಲಿದೆ. ಮೂವರು ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಇಂದು ಹಾಸನದಲ್ಲಿ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತ ದೇಶ ಮತ್ತೆ … Continue reading BREAKING : ಕರ್ನಾಟಕ ಮೂರು ಭಾಗಗಳಾಗಲಿದ್ದು, 3 ಜನರು ‘ಸಿಎಂ’ ಅಗಲಿದ್ದಾರೆ : ಸ್ಪೋಟಕ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ