BREAKING : ಖರ್ಗೆ ಕುಟುಂಬಕ್ಕೂ ‘ED’ ಭಯ : ಸಿದ್ಧಾರ್ಥ್ ಟ್ರಸ್ಟ್​ ನ 5 ಎಕರೆ ಸೈಟ್​ ಹಿಂತಿರುಗಿಸಲು ನಿರ್ಧಾರ!

ಬೆಂಗಳೂರು : ಮುಡಾದಲ್ಲಿ 14 ಸೈಟ್ ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಿಂತಿರುಗಿಸಿದ್ದಾರೆ. ಇದರ ಮಧ್ಯ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬಸ್ಥರು ಟ್ರಸ್ಟಿಗಳಾಗಿರುವ ಸಿದ್ದಾರ್ಥ್ ವಿಹಾರ ಟ್ರಸ್ಟ್​ ಸಹ 5 ಎಕರೆ ವಿಸ್ತೀರ್ಣದ ಸಿಎ ನಿವೇಶವನ್ನು ವಾಪಸ್ ನೀಡಲು ತೀರ್ಮಾನಿಸಿದೆ. ಹೌದು ಈ ಕುರಿತು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ … Continue reading BREAKING : ಖರ್ಗೆ ಕುಟುಂಬಕ್ಕೂ ‘ED’ ಭಯ : ಸಿದ್ಧಾರ್ಥ್ ಟ್ರಸ್ಟ್​ ನ 5 ಎಕರೆ ಸೈಟ್​ ಹಿಂತಿರುಗಿಸಲು ನಿರ್ಧಾರ!