Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

25/11/2025 5:24 PM

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

25/11/2025 4:59 PM

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

25/11/2025 4:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲಾಯರ್ ಜಗದೀಶ್ ಮೇಲೆ ಹಲ್ಲೆ ಪ್ರಕರಣ : ಎಲ್ಲಾ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ!
KARNATAKA

BREAKING : ಲಾಯರ್ ಜಗದೀಶ್ ಮೇಲೆ ಹಲ್ಲೆ ಪ್ರಕರಣ : ಎಲ್ಲಾ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ!

By kannadanewsnow0526/01/2025 6:19 AM

ಬೆಂಗಳೂರು : ಬೆಂಗಳೂರಿನಲ್ಲಿ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೊಡಿಗೆಹಳ್ಳಿ ಪೊಲೀಸರು ಲಾಯರ್ ಜಗದೀಶ್, ಅವರ ಪುತ್ರ,, ಗನ್ ಮ್ಯಾನ್ ಹಾಗೂ ಕಾರು ಚಾಲಕರನ್ನು ಕೋಡಿಗೆಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇದೀಗ ಬಂಧಿತ ಎಲ್ಲ ನಾಲ್ಕು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಹೌದು ಬಿಗ್‌ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಮೇಲೆ ಹಲ್ಲೆ ನಡೆದಿದೆ. ಇದನ್ನು ಜಗದೀಶ್ ಅವರೇ ಸ್ವತಃ ವಿಡಿಯೋ ಮಾಡಿ ನನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಮೂಗಿನಿಂದ ರಕ್ತ ಬರುತ್ತಿರುವುದನ್ನು ಕಾಣಬಹುದು. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋಡಿಗೆಹಳ್ಳಿ ಪೊಲೀಸರಿಂದ ವಕೀಲ ಜಗದೀಶ್ ಸೇರಿ ನಾಲ್ವರು ಅರೆಸ್ಟ್ ವಕೀಲ ಜಗದೀಶ್ ಜಗದೀಶ್ ಪುತ್ರ ಹಾಗೂ ಕಾರು ಚಾಲಕನನ್ನು ಅರೆಸ್ಟ್ ಮಾಡಿದ್ದು, ಸದ್ಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಕರಣ ಹಿನ್ನೆಲೆ?

ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನಡೆದ ಜಗಳದಲ್ಲಿ ಜಗದೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಇದೇ ವಿಚಾರದಲ್ಲಿ ಜನವರಿ 24ರಂದು ರಾತ್ರಿ ಜಗದೀಶ್ ಕಾರಿನ ಮೇಲೆ ದೊಣ್ಣೆಯಿಂದ ಹೊಡೆದು ಕಾರಿಗೆ ಕಾರಿಗೆ ಹಾನಿ ಮಾಡಲಾಗಿತ್ತಲ್ಲದೇ ಜಗದೀಶ್ ಮೇಲೆಯೂ ಹಲ್ಲೆ ನಡೆಸಲಾಗಿತ್ತು. ಈ ವೇಳೆ ಜಗದೀಶ್ ಅವರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪು ಚದುರಿಸಿದ್ದರು ಎನ್ನಲಾಗಿದೆ.

ಗಾಳಿಯಲ್ಲಿ ಗುಂಡು ಹಾರಿಸಿದ ಸಂಬಂಧ ತೇಜಸ್ ಎಂಬವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದೀಗ ಲಾಯರ್ ಜಗದೀಶ್ ಹಾಗೂ ಅವರ ಪುತ್ರ, ಗನ್ ಮ್ಯಾನ್, ಕಾರು ಚಾಲಕನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

25/11/2025 5:24 PM1 Min Read

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

25/11/2025 4:59 PM3 Mins Read

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

25/11/2025 4:54 PM3 Mins Read
Recent News

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

25/11/2025 5:24 PM

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

25/11/2025 4:59 PM

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

25/11/2025 4:54 PM

ಬೆಚ್ಚಗಿನ ನೀರು ಕುಡಿಯುವುದ್ರಿಂದ ಹೊಟ್ಟೆಯ ಒಳಪದರಕ್ಕೆ ಹಾನಿಯಾಗುತ್ತಾ.? ಚಳಿಗಾಲದಲ್ಲಿ ಜಾಗರೂಕರಾಗಿರಿ!

25/11/2025 4:51 PM
State News
KARNATAKA

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

By kannadanewsnow0925/11/2025 5:24 PM KARNATAKA 1 Min Read

ದಾವಣಗೆರೆ: ರಾಜ್ಯಕ್ಕೆ ತಾತ್ಕಾಲಿಕ ಮುಖ್ಯಮಂತ್ರಿಗಳು ಬೇಡ; ರೈತರ ಜ್ವಲಂತ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಮತ್ತು ಸರಕಾರ ಬೇಕೆಂಬ ಅಪೇಕ್ಷೆ ಜನರದು…

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

25/11/2025 4:59 PM

ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ

25/11/2025 4:54 PM

ನ.27ರಂದು ಬೆಂಗಳೂರಿನ ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut

25/11/2025 4:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.