BREAKING : ಬೆಂಗಳೂರು : ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿತ, ಓರ್ವ ವಶಕ್ಕೆ

ಬೆಂಗಳೂರು : ಇಂದು ಬೆಳಿಗ್ಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಆರೋಪಿಯೊಬ್ಬ ವಕೀಲೆಗೆ ಚಾಕು ಇರಿದು ಭೀಕರವಾಗಿ ಕೊಲೆಗೆ ಯತ್ನಿಸಿದ್ದಾನೆ. ಹೌದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲಿ ಈ ಒಂದು ಘಟನೆ ನಡೆದಿದ್ದು, ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಎಂಬ ಆರೋಪಿಯನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಕೀಲೆ ವಿಮಲಾ ಮತ್ತು ಆರೋಪಿ ಜಯರಾಮ ಸ್ನೇಹಿತರು. ವಕೀಲೆ ವಿಮಲಾ … Continue reading BREAKING : ಬೆಂಗಳೂರು : ಮ್ಯಾಜಿಸ್ಟ್ರೇಟ್ ಕೋರ್ಟ್ ಆವರಣದಲ್ಲೇ ವಕೀಲೆಗೆ ಚಾಕು ಇರಿತ, ಓರ್ವ ವಶಕ್ಕೆ