BREAKING : ರಾಮನಗರದಲ್ಲಿ ಬಾಲಕನ ಮೇಲೆ ಚಿರತೆ ದಾಳಿ : ತಲೆ, ಕುತ್ತಿಗೆಗೆ ಗಂಭೀರ ಗಾಯ, ಪ್ರಾಣಾಪಾಯದಿಂದ ಪಾರು!

ರಾಮನಗರ : ಮನೆಯ ಬಳಿ ನಿಂತಿದ್ದ ಬಾಲಕನ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿದ್ದು, ಮನೆಯವರ ಶಬ್ದಕ್ಕೆ ಹೆದರಿ ಚಿರತೆ ಬಾಲಕನನ್ನು ಬಿಟ್ಟು ಪರಾರಿ ಆಗಿರುವ ಘಟನೆ ತಾಲೂಕಿನ ಚಿಕ್ಕಗಂಗವಾಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮನೆಯ ಎದುರು ಬಾಲಕ ಸಮರ್ಥ್ (10) ನಿಂತಿದ್ದಾಗ ಏಕಾಏಕಿ ಚಿರತೆ ದಾಳಿ ಮಾಡಿದೆ. ಈ ವೇಳೆ ಬಾಲಕನ ಚೀರಾಟವನ್ನು ಕೇಳಿ ಮನೆಯವರು ಮನೆ ಹೊರಗಡೆ ಲೈಟ್ ಹಾಕಿದ್ದಾರೆ. ಮನೆಯವರ ಶಬ್ದಕ್ಕೆ ಹೆದರಿಕೊಂಡು … Continue reading BREAKING : ರಾಮನಗರದಲ್ಲಿ ಬಾಲಕನ ಮೇಲೆ ಚಿರತೆ ದಾಳಿ : ತಲೆ, ಕುತ್ತಿಗೆಗೆ ಗಂಭೀರ ಗಾಯ, ಪ್ರಾಣಾಪಾಯದಿಂದ ಪಾರು!