Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

14/08/2025 8:23 AM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

ಬೆಂಗಳೂರು-ಲಂಡನ್ ವಿಮಾನಗಳು ನಿಯಮ ಉಲ್ಲಂಘನೆ: ಏರ್ ಇಂಡಿಯಾಗೆ DGCA ಎಚ್ಚರಿಕೆ

14/08/2025 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮದ್ಯ ನೀತಿ ಹಗರಣ : ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಆದೇಶ ಕಾಯ್ದಿರಿಸಿದ ಕೋರ್ಟ್
INDIA

BREAKING : ಮದ್ಯ ನೀತಿ ಹಗರಣ : ದೆಹಲಿ ಸಿಎಂ ‘ಕೇಜ್ರಿವಾಲ್’ ಬಂಧನ ಆದೇಶ ಕಾಯ್ದಿರಿಸಿದ ಕೋರ್ಟ್

By KannadaNewsNow22/03/2024 5:42 PM

ನವದೆಹಲಿ : ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಧ್ಯ ಕೋರ್ಟ್ ಅವ್ರ ಬಂಧನ ಆದೇಶವನ್ನ ಕಾಯ್ದಿರಿಸಿದೆ.

ಅಂದ್ಹಾಗೆ, ಮದ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ 10 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು. ಆದ್ರೆ, ಸಧ್ಯ ನ್ಯಾಯಾಲಯ ತನ್ನ ಆದೇಶವನ್ನ ಕಾಯ್ದಿರಿಸಿದೆ.

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು 10 ದಿನಗಳ ಕಾಲ ಇಡಿ ಕಸ್ಟಡಿಗೆ ಕೋರಿದರು. “ನಾವು ಪಿಎಂಎಲ್ಎ (ಅಥವಾ ಮನಿ ಲಾಂಡರಿಂಗ್ ತಡೆ ಕಾಯ್ದೆ) ಸೆಕ್ಷನ್ 19 ಅನ್ನು ಅನುಸರಿಸಿದ್ದೇವೆ. ಸಂಬಂಧಿಕರಿಗೆ ಮಾಹಿತಿ ನೀಡಲಾಗುತ್ತದೆ ಮತ್ತು ರಿಮಾಂಡ್ ಅರ್ಜಿಯ ಪ್ರತಿಯನ್ನ ನೀಡಲಾಗುತ್ತದೆ. ಬಂಧನದ ಕಾರಣಗಳನ್ನ ಲಿಖಿತವಾಗಿ ಒದಗಿಸಲಾಗಿದೆ” ಎಂದು ಅವರು ಹೇಳಿದರು.

ಕೇಜ್ರಿವಾಲ್ ಅವರು ಹಗರಣದ ಕಿಂಗ್ ಪಿನ್ ಎಂದು ರಾಜು ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ. “ಅವರು ನೀತಿಯ ಅನುಷ್ಠಾನದಲ್ಲಿ ನೇರವಾಗಿ ಭಾಗಿಯಾಗಿದ್ದರು ಮತ್ತು ದಕ್ಷಿಣ ಗುಂಪಿಗೆ ಅನುಕೂಲ ಮಾಡಿಕೊಟ್ಟರು” ಎಂದಿದ್ದಾರೆ.

ಅಂದ್ಹಾಗೆ, ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಪಕ್ಷ ಹೇಳಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈವರೆಗೆ ಒಟ್ಟು ಆರು ಚಾರ್ಜ್ಶೀಟ್ಗಳನ್ನು ಸಲ್ಲಿಸಿದೆ ಮತ್ತು 128 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನ ಮುಟ್ಟುಗೋಲು ಹಾಕಿಕೊಂಡಿದೆ.

 

BREAKING : ಭೋಜಶಾಲಾ ಸಂಕೀರ್ಣದಲ್ಲಿ ‘ASI ಸಮೀಕ್ಷೆ’ ವಿರೋಧಿಸಿ ಸಲ್ಲಿಸಿದ್ದ ‘ಮುಸ್ಲಿಂ’ ಪರ ‘ಅರ್ಜಿ’ ತಿರಸ್ಕರಿಸಿದ ಸುಪ್ರೀಂಕೋರ್ಟ್

BREAKING: ‘ಸಚಿವ ಪ್ರಿಯಾಂಕ್ ಖರ್ಗೆ’ ವಿರುದ್ಧ ಚುನಾವಣಾ ಆಯೋಗಕ್ಕೆ ‘ಬಿಜೆಪಿ ದೂರು’

ರಾಜ್ಯ ಸರ್ಕಾರದಿಂದ ‘ಭ್ರೂಣ ಹತ್ಯೆ’ ಪ್ರಕರಣದ ತನಿಖೆಗೆ ‘ತನಿಖಾ ತಂಡ’ ರಚಿಸಿ ಆದೇಶ

BREAKING : ಮದ್ಯ ನೀತಿ ಹಗರಣ : ದೆಹಲಿ ಸಿಎಂ 'ಕೇಜ್ರಿವಾಲ್' ಬಂಧನ ಆದೇಶ ಕಾಯ್ದಿರಿಸಿದ ಕೋರ್ಟ್ Breaking liquor: Court reserves order on arrest of Delhi CM Arvind Kejriwal
Share. Facebook Twitter LinkedIn WhatsApp Email

Related Posts

ಬೆಂಗಳೂರು-ಲಂಡನ್ ವಿಮಾನಗಳು ನಿಯಮ ಉಲ್ಲಂಘನೆ: ಏರ್ ಇಂಡಿಯಾಗೆ DGCA ಎಚ್ಚರಿಕೆ

14/08/2025 8:17 AM1 Min Read

BREAKING : ಸದ್ದಿಲ್ಲದೇ ಉದ್ಯಮಿ ಪುತ್ರಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ತೆಂಡೂಲ್ಕರ್ ಪುತ್ರ ಅರ್ಜುನ್ : ಫೋಟೋ ವೈರಲ್ | PHOTO

14/08/2025 8:07 AM1 Min Read

ಕೇಂದ್ರ ಸರ್ಕಾರದ ಹೊಸ ಯೋಜನೆ ; ಈ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ₹40,000 ಮೌಲ್ಯದ ಉಚಿತ ತರಬೇತಿ

14/08/2025 8:04 AM2 Mins Read
Recent News

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

14/08/2025 8:23 AM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

ಬೆಂಗಳೂರು-ಲಂಡನ್ ವಿಮಾನಗಳು ನಿಯಮ ಉಲ್ಲಂಘನೆ: ಏರ್ ಇಂಡಿಯಾಗೆ DGCA ಎಚ್ಚರಿಕೆ

14/08/2025 8:17 AM

BREAKING : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ `FIR’ ದಾಖಲು.!

14/08/2025 8:10 AM
State News
KARNATAKA

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

By kannadanewsnow5714/08/2025 8:23 AM KARNATAKA 2 Mins Read

ಬೆಂಗಳೂರು : ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ ಮತ್ತು ರಾಸಾಯನಿಕಗಳ ದಾಸ್ತಾನು ನಿರ್ವಹಣೆಯನ್ನು ಕಡ್ಡಾಯವಾಗಿ ಇ-ಔಷಧ ತಂತ್ರಾಂಶದಲ್ಲಿ ನಮೂದಿಸುವ ಕುರಿತು…

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

BREAKING : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ `FIR’ ದಾಖಲು.!

14/08/2025 8:10 AM

ಗ್ರಾಮೀಣಾ ಜನತೆಗೆ ಗುಡ್ ನ್ಯೂಸ್ : ಉಚಿತ ಟೈಲರಿಂಗ್ ತರಬೇತಿ ಜೊತೆಗೆ 5000 ರೂ. ಕಿಟ್ ವಿತರಣೆ.!

14/08/2025 7:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.