Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO
KARNATAKA

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

By kannadanewsnow5722/09/2025 10:16 AM

ಮೈಸೂರು : ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.

ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ.

 

BREAKING: Literary writer Banu Mushtaq inaugurated the ``World Famous Mysore Dasara Mahatotsav'' in auspicious Scorpio ascendant | Mysuru Dasara
Share. Facebook Twitter LinkedIn WhatsApp Email

Related Posts

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM1 Min Read

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM1 Min Read

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

22/09/2025 9:55 AM1 Min Read
Recent News

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

22/09/2025 10:21 AM

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 475 ಅಂಕ ಕುಸಿತ, 25,238ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

22/09/2025 10:02 AM
State News
KARNATAKA

BREAKING : ವಿಶ್ವವಿಖ್ಯಾತ ನಾಡಹಬ್ಬ ‘ದಸರಾ’ ಉದ್ಘಾಟಿಸಿದ ಖ್ಯಾತ ಸಾಹಿತಿ ಬಾನು ಮುಷ್ತಾಕ್ : ಸಿಎಂ ಸೇರಿ ಹಲವರು ಭಾಗಿ!

By kannadanewsnow0522/09/2025 10:21 AM KARNATAKA 1 Min Read

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ದಸರಾ ವನ್ನು ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟಿಸುವ ಮೂಲಕ ವಿದ್ಯುಕ್ತವಾದ…

BREAKING : ಶುಭ ವೃಶ್ಚಿಕ ಲಗ್ನದಲ್ಲಿ `ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ | WATCH VIDEO

22/09/2025 10:16 AM

BREAKING : ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾನು ಮುಷ್ತಾಕ್ : ಕೆಲವೇ ಕ್ಷಣಗಳಲ್ಲಿ ದಸರಾ ಉದ್ಘಾಟನೆ | WATCH VIDEO

22/09/2025 10:07 AM

BREAKING : ವಿಶ್ವ ವಿಖ್ಯಾತ `ಮೈಸೂರು ದಸರಾ’ ಮಹೋತ್ಸವ : ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಸಿಎಂ, ಬಾನು ಮುಷ್ತಾಕ್.!

22/09/2025 9:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.