Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

16/10/2025 7:10 AM

ಇಂದೋರ್ ನಲ್ಲಿ 25 ತೃತೀಯ ಲಿಂಗಿಗಳು ‘ಫಿನೈಲ್’ ಸೇವನೆ ಆಸ್ಪತ್ರೆಗೆ ದಾಖಲು

16/10/2025 7:00 AM

ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ : ಟ್ರಂಪ್

16/10/2025 6:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲೋಕಸಭೆ ಚುನಾವಣೆ ಫಲಿತಾಂಶ : ರಾಯಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ
INDIA

BREAKING : ಲೋಕಸಭೆ ಚುನಾವಣೆ ಫಲಿತಾಂಶ : ರಾಯಬರೇಲಿ ಕ್ಷೇತ್ರದಲ್ಲಿ ರಾಹುಲ್‌ ಗಾಂಧಿಗೆ ಭರ್ಜರಿ ಮುನ್ನಡೆ

By kannadanewsnow5704/06/2024 9:42 AM

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ 2126 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ದೇಶಾದ್ಯಂತ ಎನ್‌ ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 271 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಮೈತ್ರಿ ಮೈತ್ರಿಕೂಟದ ಅಭ್ಯರ್ಥಿಗಳು 217 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 52 ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಲ್ಲಿ

ರಾಜ್ಯದ 11 ಕ್ಷೇತ್ರಗಳಲಿ ಬಿಜೆಪಿ,4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಹಾಸನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹಿನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್‌ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.‌ ಮಂಜುನಾಥ್‌ ಮುನ್ನಡೆ ಸಾಧಿಸಿದ್ದಾರೆ.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ರೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಮುನ್ನಡೆ ಸಾಧಿಸಿದಾರೆ.
ದಾವಣಗೆರೆಯ ಕಾಂಗ್ರೆಸಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಹಿನ್ನಡೆ ಅನುಭವಿಸಿದ್ದಾರೆ. ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರಿನಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

BREAKING : ಲೋಕಸಭೆ ಚುನಾವಣೆ ಫಲಿತಾಂಶ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಮುನ್ನಡೆ BREAKING LOK SABHA ELECTION RESULTS: Rahul Gandhi leads in Rae Bareli
Share. Facebook Twitter LinkedIn WhatsApp Email

Related Posts

ಇಂದೋರ್ ನಲ್ಲಿ 25 ತೃತೀಯ ಲಿಂಗಿಗಳು ‘ಫಿನೈಲ್’ ಸೇವನೆ ಆಸ್ಪತ್ರೆಗೆ ದಾಖಲು

16/10/2025 7:00 AM1 Min Read

ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ : ಟ್ರಂಪ್

16/10/2025 6:53 AM1 Min Read

ಕದನ ವಿರಾಮ ಒಪ್ಪಂದ: ಮೃತಪಟ್ಟ ಇಬ್ಬರು ಒತ್ತೆಯಾಳುಗಳ ಶವಗಳನ್ನು ಇಂದು ಹಸ್ತಾಂತರಿಸಿದ ಹಮಾಸ್

16/10/2025 6:47 AM1 Min Read
Recent News

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

16/10/2025 7:10 AM

ಇಂದೋರ್ ನಲ್ಲಿ 25 ತೃತೀಯ ಲಿಂಗಿಗಳು ‘ಫಿನೈಲ್’ ಸೇವನೆ ಆಸ್ಪತ್ರೆಗೆ ದಾಖಲು

16/10/2025 7:00 AM

ಭಾರತ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ : ಟ್ರಂಪ್

16/10/2025 6:53 AM

ಪೋಷಕರಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ `ಕಂಪ್ಯೂಟರ್ ಶಿಕ್ಷಣ’.!

16/10/2025 6:52 AM
State News
KARNATAKA

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ನ.1ರಿಂದ 100 ದಿನಗಳ ಕಾಲ ‘ಎ- ಖಾತಾ’ ಅಭಿಯಾನ

By kannadanewsnow5716/10/2025 7:10 AM KARNATAKA 5 Mins Read

ಬೆಂಗಳೂರು : “ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ…

ಪೋಷಕರಿಗೆ ಗುಡ್ ನ್ಯೂಸ್ :  ರಾಜ್ಯದಲ್ಲಿ ಇನ್ಮುಂದೆ 1ನೇ ತರಗತಿಯಿಂದಲೇ ಮಕ್ಕಳಿಗೆ `ಕಂಪ್ಯೂಟರ್ ಶಿಕ್ಷಣ’.!

16/10/2025 6:52 AM

ರಾಜ್ಯ `ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್’ : `DA’ ಶೇ.14.25ಕ್ಕೆ ಪರಿಷ್ಕರಣೆ, ಇಲ್ಲಿದೆ ಪುಲ್ ಡೀಟೆಲ್ಸ್

16/10/2025 6:46 AM

ದ್ವಿತೀಯ ಪಿಯುಸಿ ಪರೀಕ್ಷೆ-1 : `ಖಾಸಗಿ ಅಭ್ಯರ್ಥಿ’ಗಳಾಗಿ ನೋಂದಾಯಿಸಿಕೊಳ್ಳಲು ಈ ಅರ್ಹತೆಗಳು ಕಡ್ಡಾಯ.!

16/10/2025 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.