Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

21/07/2025 11:02 PM

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಿಕ್ಕಟ್ಟು ಮುಂದುವರೆದಿದೆ, ಆಗಸ್ಟ್’ನಲ್ಲಿ ಮಾತುಕತೆ ಪುನರಾರಂಭ : ಮೂಲಗಳು

21/07/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಲೋಕಸಭಾ ಚುನಾವಣೆ 2024 : ತೆಲಂಗಾಣದಲ್ಲಿ ‘BRS-BSP’ ಮೈತ್ರಿ ಫಿಕ್ಸ್
INDIA

BREAKING : ಲೋಕಸಭಾ ಚುನಾವಣೆ 2024 : ತೆಲಂಗಾಣದಲ್ಲಿ ‘BRS-BSP’ ಮೈತ್ರಿ ಫಿಕ್ಸ್

By kannadanewsnow0515/03/2024 2:37 PM

ತೆಲಂಗಾಣ: ಮುಂಬರುವ ಲೋಕಸಭೆ ಚುನಾವಣೆಗೆ ತೆಲಂಗಾಣದಲ್ಲಿ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮೈತ್ರಿ ಮಾಡಿಕೊಂಡಿರುವುದಾಗಿ ಬಿಆರ್‌ಎಸ್‌ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಅಧಿಕೃತವಾಗಿ ತಿಳಿಸಿದ್ದಾರೆ.

BREAKING : ‘ಚುನಾವಣಾ ಆಯುಕ್ತರ’ ನೇಮಕಕ್ಕೆ ತಡೆ ನೀಡಲು ‘ಸುಪ್ರೀಂ ಕೋರ್ಟ್’ ನಕಾರ

ಈ ಕುರಿತಂತೆ ಸುದ್ದಿಸಂಸ್ಥೆಯೊಂದು ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹೈದರಾಬಾದ್‌ನಲ್ಲಿರುವ ಕೆಸಿಆರ್ ಅವರ ನಂದಿನಗರದ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖ‌ರ್ ರಾವ್ ಮತ್ತು ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್‌ಎಸ್ ಪ್ರವೀಣ್ ಕುಮಾರ್ ನಡುವೆ ನಡೆದ ಸಭೆಯಲ್ಲಿ ಈ ಸಂಬಂಧ ಚರ್ಚಿಸಿ ಅಂತಿಮವಾಗಿ ಮೈತ್ರಿಯಾಗುವುದಾಗಿ ಘೋಷಿಸಿದರು ಎಂದು ತಿಳಿದುಬಂದಿದೆ.

UPDATE : ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಅಮಿತಾಭ್ ಬಚ್ಚನ್ ಗೆ ಆಂಜಿಯೋಪ್ಲಾಸ್ಟಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಆರ್‌ಎಸ್‌ ಟಿಕೆಟ್‌ನಿಂದ ಸ್ಪರ್ಧಿಸಲು ಹೆಚ್ಚಿನವರು ಉತ್ಸುಕರಾಗಿಲ್ಲ ಎಂಬುದು ಗಮನಾರ್ಹ. ಒಬ್ಬ ಹಾಲಿ ಸಂಸದ ಮತ್ತು ಇನ್ನೊಬ್ಬರು ನಾಯಕರು ಎರಡು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಪಕ್ಷದ ಪ್ರಸ್ತಾಪವನ್ನು ಕೆಲ ದಿನಗಳ ಹಿಂದೆ ತಿರಸ್ಕರಿಸಿದ್ದಾರೆ.ಮೂಲಗಳ ಪ್ರಕಾರ, ನಾಗರ್‌ಕರ್ನೂಲ್ ಮತ್ತು ಹೈದರಾಬಾದ್ ಲೋಕಸಭಾ ಕ್ಷೇತ್ರಗಳನ್ನು ಬಿಎಸ್‌ಪಿಗೆ ನೀಡುವುದಾಗಿ ಬಿಆರ್‌ಎಸ್‌ ಮುಖ್ಯಸ್ಥ ಕೆಸಿಆರ್ ಘೋಷಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 17 ಲೋಕಸಭಾ ಕ್ಷೇತ್ರಗಳಿವೆ. ಬಿಆರ್ ಎಸ್ ಈಗಾಗಲೇ 11 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಮದ್ಯ ಪ್ರಿಯರಿಗೆ ಶಾಕಿಂಗ್‌ ನ್ಯೂಸ್‌: ಎಣ್ಣೆಯಿಂದ ಮೆದುಳಿನ ಮೇಲಾಗುತ್ತೆ ಇಷ್ಟೆಲ್ಲಾ ದುಷ್ಪರಿಣಾಮ….!

BREAKING : ಲೋಕಸಭಾ ಚುನಾವಣೆ 2024 : ತೆಲಂಗಾಣದಲ್ಲಿ 'BRS-BSP' ಮೈತ್ರಿ ಫಿಕ್ಸ್ BREAKING: Lok Sabha Elections 2024: BRS-BSP' alliance fixed in Telangana
Share. Facebook Twitter LinkedIn WhatsApp Email

Related Posts

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಿಕ್ಕಟ್ಟು ಮುಂದುವರೆದಿದೆ, ಆಗಸ್ಟ್’ನಲ್ಲಿ ಮಾತುಕತೆ ಪುನರಾರಂಭ : ಮೂಲಗಳು

21/07/2025 9:40 PM1 Min Read

BREAKING: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ | Jagdeep Dhankhar Resigns

21/07/2025 9:36 PM1 Min Read

BREAKING : ‘ಏರ್ ಇಂಡಿಯಾ’ಗೆ ಕಳೆದ 6 ತಿಂಗಳಲ್ಲಿ 9 ‘ಶೋಕಾಸ್ ನೋಟಿಸ್’ ನೀಡಲಾಗಿದೆ : ಕೇಂದ್ರ ಸರ್ಕಾರ

21/07/2025 9:32 PM1 Min Read
Recent News

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

21/07/2025 11:02 PM

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಿಕ್ಕಟ್ಟು ಮುಂದುವರೆದಿದೆ, ಆಗಸ್ಟ್’ನಲ್ಲಿ ಮಾತುಕತೆ ಪುನರಾರಂಭ : ಮೂಲಗಳು

21/07/2025 9:40 PM

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

21/07/2025 9:38 PM
State News
KARNATAKA

ಸುಳ್ಳು, ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

By kannadanewsnow0921/07/2025 11:02 PM KARNATAKA 2 Mins Read

ಚಿತ್ರದುರ್ಗ: ಸುಳ್ಳು ಹಾಗೂ ಊಹಾ ಪತ್ರಿಕೋದ್ಯಮದಿಂದ ಮಾಧ್ಯಮ ಕ್ಷೇತ್ರಕ್ಕೆ ಹಾನಿಯಾಗುತ್ತಿದೆ. ಪತ್ರಕರ್ತರು ಇಂದು ಗಾಳಿ ಸುದ್ಧಿಗಳಿಗೆ ಗವಾಕ್ಷಿಗಳಾಗುತ್ತಿದ್ದಾರೆ. ಸಾಮಾಜಿಕ ಮಾಧ್ಯಮ…

ಮೀನುಗಾರಿಕೆ ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಆಹ್ವಾನ

21/07/2025 9:40 PM

ಪಾವತಿ ಆಧಾರದ ಮೇಲೆ ಫಿಜಿಯೋಥೆರಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

21/07/2025 9:38 PM

‘ರಾಗಿ ಖರೀದಿ ಹಣ’ ಬಿಡುಗಡೆ ಮಾಡಿ ಸರ್ಕಾರಕ್ಕೆ ‘ಮದ್ದೂರು ರೈತ ಮುಖಂಡ’ರ ಆಗ್ರಹ

21/07/2025 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.