Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ‘ಹೋಟೆಲ್’ನಲ್ಲಿ ‘ಬಿರಿಯಾನಿ’ ಸಖತ್ ರುಚಿಯಾಗಿರುತ್ತೆ ಅನ್ನ ತಿನ್ನೋ ಮುನ್ನಾ ಈ ಸುದ್ದಿ ಓದಿ!

11/06/2025 5:45 AM

BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ

11/06/2025 5:34 AM

BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!

11/06/2025 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್
KARNATAKA

BREAKING : ಅಕ್ರಮ ಆಸ್ತಿಗಳಿಕೆ ಪ್ರಕರಣ : ಡಿಸಿಎಂ ಡಿಕೆ ಶಿವಕುಮಾರಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್

By kannadanewsnow0510/04/2024 7:28 PM

ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸುವಂತೆ. ಇದೀಗ ಲೋಕಾಯುಕ್ತ ಸಂಸ್ಥೆ ನೋಟೀಸ್ ನೀಡಿದೆ.

ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಸರ್ಕಾರ ಸಿ ಬಿ ಐ ತನಿಖೆಯನ್ನು ರದ್ದು ಮಾಡಿತ್ತು ಲೋಕಾಯುಕ್ತ ತೆನಿಕೆಗೆ ಆದೇಶ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು ಇದೀಗ ಲೋಕಾಯುಕ್ತ ಸಂಸ್ಥೆ, ನೋಟಿಸ್ ನೀಡಿದೆ . ಸಿವಿಯಾಗೆ ನೀಡಿರುವ ದಾಖಲೆ ಮಾಹಿತಿ ಒದಗಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿದೆ.

ಏನಿದು ಪ್ರಕರಣ?

ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ 2020ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಾಗಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ₹ 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪಿಸಲಾಗಿತ್ತು. ಮಾರ್ಚ್ 2020ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ 5, 2020ರಲ್ಲಿ ದೆಹಲಿ, ಮುಂಬೈ ಸೇರಿದಂತೆ 14 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್​ಡಿಸ್ಕ್, ₹ 57 ಲಕ್ಷ ನಗದು​ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು.

ನಂತರದ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಜೈಲಿಗೂ ಹೋಗಿದ್ದರು.ಏಪ್ರಿಲ್‌ 2013ರಿಂದ ಏಪ್ರಿಲ್‌ 2018ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್‌ ಮತ್ತು ಕುಟುಂಬ ಸದಸ್ಯರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಎದುರಿಸಿದ್ದರು.ಇದೀಗ ಲೋಕಾಯುಕ್ತ ಸಂಸ್ಥೆ ಸಿಬಿಐ ನೀಡಿರುವ ದಾಖಲೆಗಳನ್ನು ನಮಗೂ ನೀಡಿ ಎಂದು ನೋಟಿಸ್ ನೀಡಿದೆ .

Share. Facebook Twitter LinkedIn WhatsApp Email

Related Posts

SHOCKING: ‘ಹೋಟೆಲ್’ನಲ್ಲಿ ‘ಬಿರಿಯಾನಿ’ ಸಖತ್ ರುಚಿಯಾಗಿರುತ್ತೆ ಅನ್ನ ತಿನ್ನೋ ಮುನ್ನಾ ಈ ಸುದ್ದಿ ಓದಿ!

11/06/2025 5:45 AM1 Min Read

BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ

11/06/2025 5:34 AM1 Min Read

BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!

11/06/2025 5:30 AM1 Min Read
Recent News

SHOCKING: ‘ಹೋಟೆಲ್’ನಲ್ಲಿ ‘ಬಿರಿಯಾನಿ’ ಸಖತ್ ರುಚಿಯಾಗಿರುತ್ತೆ ಅನ್ನ ತಿನ್ನೋ ಮುನ್ನಾ ಈ ಸುದ್ದಿ ಓದಿ!

11/06/2025 5:45 AM

BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ

11/06/2025 5:34 AM

BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!

11/06/2025 5:30 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

11/06/2025 5:22 AM
State News
KARNATAKA

SHOCKING: ‘ಹೋಟೆಲ್’ನಲ್ಲಿ ‘ಬಿರಿಯಾನಿ’ ಸಖತ್ ರುಚಿಯಾಗಿರುತ್ತೆ ಅನ್ನ ತಿನ್ನೋ ಮುನ್ನಾ ಈ ಸುದ್ದಿ ಓದಿ!

By kannadanewsnow0911/06/2025 5:45 AM KARNATAKA 1 Min Read

ಮಂಡ್ಯ: ಬಿರಿಯಾನಿ ಅಂದ್ರೆ ಅನೇಕರು ಇಷ್ಟ ಪಡ್ತಾರೆ. ರುಚಿಯಾಗಿದ್ದರಂತೂ ಆ ಹೋಟೆಲ್ ಗೆ ಖಾಯಂ ಗಿರಾಕಿ ಆಗಿಬಿಡ್ತಾರೆ. ಹೀಗೆ ನೀವು…

BIG NEWS : ಪ್ರವಾಸಿಗರ ಗಮನಕ್ಕೆ : ಸಚಿವ ಸಂಪುಟ ಹಿನ್ನೆಲೆ, ಜೂ.19 ರಿಂದ ನಂದಿ ಬೆಟ್ಟಕ್ಕೆ 5 ದಿನ ಪ್ರವಾಸಿಗರಿಗೆ ನಿರ್ಬಂಧ

11/06/2025 5:34 AM

BREAKING : ನಟಿ ರನ್ಯಾರಾವ್ ಗೆ ಮತ್ತೊಂದು ಬಿಗ್ ಶಾಕ್ : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ!

11/06/2025 5:30 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

11/06/2025 5:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.