Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಪ್ರತಿದಿನ ದಿನ ಪಿಜ್ಜಾ, ಬರ್ಗರ್ ತಿನ್ನುವವರೇ ಎಚ್ಚರ : ಕರುಳಿನಲ್ಲಿ ರಂಧ್ರವಾಗಿ 16 ವರ್ಷದ ಬಾಲಕಿ ಸಾವು.!

24/12/2025 10:13 AM

BREAKING : ಶಾಸಕ ಭೈರತಿ ಬಸವರಾಜ್ ಗೆ ‘ಲುಕ್ ಔಟ್ ನೋಟಿಸ್’ ಜಾರಿ : ಯಾವುದೇ ಕ್ಷಣದಲ್ಲಿ ಅರೆಸ್ಟ್ ಸಾಧ್ಯತೆ.!

24/12/2025 10:10 AM

ದೆಹಲಿ ಮಾಲಿನ್ಯಕ್ಕೆ ಕೇಜ್ರಿವಾಲ್ ಹೊಣೆ! ದೂರುಗಳ ಸುರಿಮಳೆಗೈದು 15 ಪುಟಗಳ ಸುದೀರ್ಘ ಪತ್ರ ಬರೆದ ಲೆಫ್ಟಿನೆಂಟ್ ಗವರ್ನರ್

24/12/2025 10:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಶಾಸಕ ಭೈರತಿ ಬಸವರಾಜ್ ಗೆ ‘ಲುಕ್ ಔಟ್ ನೋಟಿಸ್’ ಜಾರಿ : ಯಾವುದೇ ಕ್ಷಣದಲ್ಲಿ ಅರೆಸ್ಟ್ ಸಾಧ್ಯತೆ.!
KARNATAKA

BREAKING : ಶಾಸಕ ಭೈರತಿ ಬಸವರಾಜ್ ಗೆ ‘ಲುಕ್ ಔಟ್ ನೋಟಿಸ್’ ಜಾರಿ : ಯಾವುದೇ ಕ್ಷಣದಲ್ಲಿ ಅರೆಸ್ಟ್ ಸಾಧ್ಯತೆ.!

By kannadanewsnow5724/12/2025 10:10 AM

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ. ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಇದೆ.

ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವ ರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್‌ ಜಾರಿ ಮಾಡಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾ ದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ.

ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್‌ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

BREAKING: 'Lookout notice' issued for MLA Bhairati Basavaraj: Arrest possible at any moment!
Share. Facebook Twitter LinkedIn WhatsApp Email

Related Posts

ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

24/12/2025 10:02 AM1 Min Read

SHOCKING : 10ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ ಬಾಲಕಿ, ಆರೋಪಿ ಅರೆಸ್ಟ್!

24/12/2025 8:47 AM1 Min Read

BREAKING : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ `TET’ ಫಲಿತಾಂಶ ಪ್ರಕಟ | K-TET Result 2025

24/12/2025 8:41 AM2 Mins Read
Recent News

SHOCKING : ಪ್ರತಿದಿನ ದಿನ ಪಿಜ್ಜಾ, ಬರ್ಗರ್ ತಿನ್ನುವವರೇ ಎಚ್ಚರ : ಕರುಳಿನಲ್ಲಿ ರಂಧ್ರವಾಗಿ 16 ವರ್ಷದ ಬಾಲಕಿ ಸಾವು.!

24/12/2025 10:13 AM

BREAKING : ಶಾಸಕ ಭೈರತಿ ಬಸವರಾಜ್ ಗೆ ‘ಲುಕ್ ಔಟ್ ನೋಟಿಸ್’ ಜಾರಿ : ಯಾವುದೇ ಕ್ಷಣದಲ್ಲಿ ಅರೆಸ್ಟ್ ಸಾಧ್ಯತೆ.!

24/12/2025 10:10 AM

ದೆಹಲಿ ಮಾಲಿನ್ಯಕ್ಕೆ ಕೇಜ್ರಿವಾಲ್ ಹೊಣೆ! ದೂರುಗಳ ಸುರಿಮಳೆಗೈದು 15 ಪುಟಗಳ ಸುದೀರ್ಘ ಪತ್ರ ಬರೆದ ಲೆಫ್ಟಿನೆಂಟ್ ಗವರ್ನರ್

24/12/2025 10:02 AM

ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

24/12/2025 10:02 AM
State News
KARNATAKA

BREAKING : ಶಾಸಕ ಭೈರತಿ ಬಸವರಾಜ್ ಗೆ ‘ಲುಕ್ ಔಟ್ ನೋಟಿಸ್’ ಜಾರಿ : ಯಾವುದೇ ಕ್ಷಣದಲ್ಲಿ ಅರೆಸ್ಟ್ ಸಾಧ್ಯತೆ.!

By kannadanewsnow5724/12/2025 10:10 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ…

ತಿರುಪತಿ ತಿರುಮಲಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

24/12/2025 10:02 AM

SHOCKING : 10ನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ : ಮಗುವಿಗೆ ಜನ್ಮ ನೀಡಿದ ಬಾಲಕಿ, ಆರೋಪಿ ಅರೆಸ್ಟ್!

24/12/2025 8:47 AM

BREAKING : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ `TET’ ಫಲಿತಾಂಶ ಪ್ರಕಟ | K-TET Result 2025

24/12/2025 8:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.