BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ಮಹಾಲಕ್ಷ್ಮಿ ಕೊಲೆಗಾರ ಯಾರೆಂದು ಗೊತ್ತಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿಕೆ ನೀಡಿದ್ದಾರೆ. ಹೌದು ಇಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾಲಕ್ಷ್ಮೀ ಕೊಲೆ ಪ್ರಕರಣ ಸಂಬಂಧ ಇದೀಗ ಆರೋಪಿಯ ಗುರುತು ಪತ್ತೆಯಾಗಿದ್ದು, ಆರೋಪಿಯ ಹುಡುಕಾಟ ಮುಂದುವರೆದಿದೆ. ಆರೋಪಿ ಹೊರರಾಜ್ಯದವನಗಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದ ಎಂದು ತಿಳಿಸಿದ್ದಾರೆ. ಬೆಂಗಳೂರಿನ ನಗರದ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, 50ಕ್ಕೂ ಹೆಚ್ಚು ತುಂಡು ಮಾಡಿ ಪ್ರೀಜರ್​ನಲ್ಲಿ ತುಂಬಲಾಗಿತ್ತು. ಪ್ರಕರಣಕ್ಕೆ … Continue reading BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್